Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕಬ್ಬಿಣದ ಕೊರತೆ: ನಿಮ್ಮ ಉಗುರುಗಳನ್ನು...

ಕಬ್ಬಿಣದ ಕೊರತೆ: ನಿಮ್ಮ ಉಗುರುಗಳನ್ನು ಗಮನಿಸುತ್ತಿರಿ

ವಾರ್ತಾಭಾರತಿವಾರ್ತಾಭಾರತಿ15 Sept 2020 12:16 AM IST
share
ಕಬ್ಬಿಣದ ಕೊರತೆ: ನಿಮ್ಮ ಉಗುರುಗಳನ್ನು ಗಮನಿಸುತ್ತಿರಿ

ಕಬ್ಬಿಣವು ನಮ್ಮ ಆರೋಗ್ಯಕ್ಕೆ ಮುಖ್ಯವಾಗಿದೆ. ಶರೀರದಲ್ಲಿ ಕಬ್ಬಿಣದ ಕೊರತೆಯಾದರೆೆ ಕೆಂಪು ರಕ್ತಕಣಗಳು ಸಾಕಷ್ಟು ಪ್ರಮಾಣದಲ್ಲಿ ಉತ್ಪಾದನೆಯಾಗುವುದಿಲ್ಲ. ಕಬ್ಬಿಣವು ಶರೀರದಾದ್ಯಂತ ಆಮ್ಲಜನಕವನ್ನು ಸಾಗಿಸುವಲ್ಲಿ ಮುಖ್ಯವಾಗಿರುವ ಹಿಮೊಗ್ಲೋಬಿನ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕಬ್ಬಿಣ ಕೊರತೆ ರಕ್ತಹೀನತೆಯು ವಿಶ್ವಾದ್ಯಂತ ಅನಿಮಿಯಾದ ಹೆಚ್ಚು ಸಾಮಾನ್ಯ ವಿಧಗಳಲ್ಲೊಂದಾಗಿದೆ. ಶರೀರದಲ್ಲಿ ಕಬ್ಬಿಣದ ಮಟ್ಟದಲ್ಲಿ ತೀವ್ರ ಕುಸಿತವುಂಟಾದಾಗ ಹಲವಾರು ಲಕ್ಷಣಗಳು ಅನುಭವವಾಗಬಹುದು. ನಿರಂತರ ಬಳಲಿಕೆಯು ಕಬ್ಬಿಣದ ಕೊರತೆಯನ್ನು ಸೂಚಿಸುವ ಪ್ರಮುಖ ಲಕ್ಷಣಗಳಲ್ಲೊಂದಾಗಿದೆ.

ಇಂತಹ ಸ್ಥಿತಿಯಲ್ಲಿ ನಮ್ಮ ಶರೀರದ ವಿವಿಧ ಅಂಗಾಂಶಗಳಿಗೆ ಕಡಿಮೆ ಆಮ್ಲಜನಕವು ತಲುಪುತ್ತದೆ ಮತ್ತು ಅವುಗಳನ್ನು ಶಕ್ತಿಯಿಂದ ವಂಚಿತಗೊಳಿಸುತ್ತದೆ. ಪೇಲವತೆ, ಉಸಿರಾಟದ ಸಮಸ್ಯೆ,ಕೂದಲುದುರುವಿಕೆ,ತಲೆ ಸುತ್ತುವಿಕೆ,ಅನಿಯಮಿತ ಹೃದಯ ಬಡಿತ ಮತ್ತು ವಿರಮಿಸದ ಕಾಲುಗಳು ಇವು ಕಬ್ಬಿಣ ಕೊರತೆಯನ್ನು ಸೂಚಿಸುವ ಕೆಲವು ಲಕ್ಷಣಗಳಾಗಿವೆ. ಕಬ್ಬಿಣ ಕೊರತೆಯ ಒಂದು ಲಕ್ಷಣವು ನಮ್ಮ ಉಗುರುಗಳ ಮೇಲೂ ಕಾಣಿಸಿಕೊಳ್ಳುತ್ತದೆ. ಕಬ್ಬಿಣದ ಕೊರತೆಯು ಉಗುರುಗಳನ್ನು ಹೇಗೆ ಬಾಧಿಸುತ್ತದೆ ಎನ್ನುವ ಬಗ್ಗೆ ವಿವರಗಳಿಲ್ಲಿವೆ....

 ಇದು ಕಬ್ಬಿಣದ ಕೊರತೆಯಿರುವ ಎಲ್ಲರಲ್ಲೂ ಸಾಮಾನ್ಯವಾಗಿ ಕಂಡು ಬರುವ ಲಕ್ಷಣವಲ್ಲ,ಆದರೆ ಈ ಖನಿಜದ ಕೊರತೆಯಿಂದಾಗಿ ಉಗುರುಗಳು ಗಡುಸಾಗುತ್ತವೆ ಅಥವಾ ಉಗುರುಗಳು ಚಮಚದ ರೂಪವನ್ನು ತಳೆಯುತ್ತವೆ. ಇಂತಹ ಸ್ಥಿತಿಯನ್ನು ವೈದ್ಯಕೀಯ ಭಾಷೆಯಲ್ಲಿ ಕೊಯಿಲೊನಿಚಿಯಾ ಎಂದು ಕರೆಯಲಾಗುತ್ತದೆ. ಸುಲಭವಾಗಿ ತುಂಡಾಗಬಹುದಾದ ಗಡುಸು ಉಗುರುಗಳು ಈ ಸ್ಥಿತಿಯ ಆರಂಭಿಕ ಲಕ್ಷಣವಾಗಿರುತ್ತದೆ ಮತ್ತು ಕ್ರಮೇಣ ಉಗುರುಗಳು ಚಮಚದ ರೂಪವನ್ನು ಪಡೆಯುತ್ತವೆ.

ಇದು ಸಾಮಾನ್ಯವಾಗಿ ಕೈ ಬೆರಳುಗಳ ಉಗುರುಗಳಲ್ಲಿ ಕಂಡು ಬರುತ್ತದೆ,ಆದರೆ ಕಾಲ್ಬೆರಳುಗಳ ಉಗುರುಗಳಲ್ಲಿಯೂ ಉಂಟಾಗಬಹುದು. ಕಬ್ಬಿಣದ ತೀವ್ರ ಕೊರತೆಯು ಇದಕ್ಕೆ ಕಾರಣವಾಗುತ್ತದೆ.

ನಿಮ್ಮಲ್ಲಿ ಕಬ್ಬಿಣಾಂಶ ಕೊರತೆಯ ಲಕ್ಷಣಗಳು ಕಂಡುಬಂದರೆ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳಬೇಕಾಗುತ್ತದೆ. ದ್ವಿದಳ ಧಾನ್ಯಗಳು,ಬಾದಾಮನಂತಹ ನಟ್‌ಗಳು,ಬೀಜಗಳು,ಹಸಿರು ಸೊಪ್ಪು,ಅಣಬೆ,ಆಲಿವ್,ನವಣೆ ಮತ್ತು ಇಡಿಯ ಧಾನ್ಯಗಳಲ್ಲಿ ಕಬ್ಬಿಣ ಸಮೃದ್ಧವಾಗಿರುತ್ತದೆ. ಇಂತಹ ಆಹಾರಗಳನ್ನು ಸೇವಿಸುವ ಮೂಲಕ ಕಬ್ಬಿಣಾಂಶದ ಕೊರತೆಯನ್ನು ನೀಗಬಹುದು. ಶರೀರವು ಸೇವಿಸಿದ ಆಹಾರದಿಂದ ಕಬ್ಬಿಣವನ್ನು ಸರಿಯಾಗಿ ಹೀರಿಕೊಳ್ಳಲು ವಿಟಾಮಿನ್ ಸಿ ಅನ್ನು ಕೂಡ ಸಾಕಷ್ಟು ಪ್ರಮಾಣದಲ್ಲಿ ಸೇವಿಸುವುದು ಅಗತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X