Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ದಿಲ್ಲಿ ಚುನಾವಣೆ ಮೇಲೆ ಫೇಸ್ ಬುಕ್...

"ದಿಲ್ಲಿ ಚುನಾವಣೆ ಮೇಲೆ ಫೇಸ್ ಬುಕ್ ಮುಖಾಂತರ ಪ್ರಭಾವ ಬೀರಲು ಯತ್ನಿಸಿದ್ದ ಅತ್ಯುನ್ನತ ರಾಜಕೀಯ ಜಾಲ''

ಮಾಜಿ ಉದ್ಯೋಗಿಯಿಂದ ಸ್ಫೋಟಕ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ15 Sept 2020 12:52 PM IST
share
ದಿಲ್ಲಿ ಚುನಾವಣೆ ಮೇಲೆ ಫೇಸ್ ಬುಕ್ ಮುಖಾಂತರ ಪ್ರಭಾವ ಬೀರಲು ಯತ್ನಿಸಿದ್ದ ಅತ್ಯುನ್ನತ ರಾಜಕೀಯ ಜಾಲ

ಹೊಸದಿಲ್ಲಿ : ಫೆಬ್ರವರಿಯಲ್ಲಿ ನಡೆದಿದ್ದ ದಿಲ್ಲಿ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರಲು ಫೇಸ್ ಬುಕ್ ಮುಖಾಂತರ 'ಅತ್ಯುನ್ನತ ರಾಜಕೀಯ ಜಾಲ'ವೊಂದು ಕಾರ್ಯಾಚರಿಸಿತ್ತೆಂಬ ಸ್ಫೋಟಕ ಮಾಹಿತಿಯನ್ನು ಇತ್ತೀಚೆಗೆ ಫೇಸ್ ಬುಕ್ ಸಂಸ್ಥೆಯಿಂದ ಕೈಬಿಡಲಾದ ಡಾಟಾ ವಿಜ್ಞಾನಿ ಸೋಫಿ ಝಂಗ್ ಬಹಿರಂಗಪಡಿಸಿದ್ದಾರೆ. ಈ ರಾಜಕೀಯ ಜಾಲವನ್ನು ನಂತರ ಸದ್ದಿಲ್ಲದೆ  ಫೇಸ್ ಬುಕ್‍ನಿಂದ ತೆಗೆದು ಹಾಕಲಾಗಿದೆ ಎಂದೂ ಆಕೆ ಹೇಳಿದ್ದಾರೆ.

ಭಾರತ ಸಹಿತ ಉಕ್ರೇನ್, ಸ್ಪೇನ್, ಬ್ರೆಜಿಲ್, ಬೊಲಿವಿಯಾ ಹಾಗೂ ಇಕ್ವೇಡರ್ ದೇಶಗಳಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುವ ಯತ್ನಗಳನ್ನು ಸರಿಯಾದ ಸಮಯದಲ್ಲಿ ತಡೆಹಿಡಿಯುವ ನಿಟ್ಟಿನಲ್ಲಿ ಪಾರದರ್ಶಕತೆಯಿಂದ ಫೇಸ್ ಬುಕ್  ಹೇಗೆ ಕೆಲಸ ಮಾಡಿಲ್ಲ ಎಂದು ಸೋಫೀ ಉದಾಹರಣೆ ಸಹಿತ ತಮ್ಮ ಮೆಮೋದಲ್ಲಿ ವಿವರಿಸಿದ್ದಾರೆ.

ಅಮೆರಿಕಾದ ಡಿಜಿಟಲ್ ಮಾಧ್ಯಮ 'ಬಝ್‍ಫೀಡ್‍'ಗೆ ಸೋಫಿ ಅವರ ಮೆಮೋ ದೊರಕಿರುವ ಕುರಿತು ವರದಿಯಾಗಿದೆ. "ಚುನಾವಣೆ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದ ಸಾವಿರಾರು ಮಂದಿಯಿದ್ದ ಈ ಅತ್ಯುನ್ನತ ರಾಜಕೀಯ ಜಾಲವನ್ನು ತೆಗೆದು ಹಾಕಲು ಅನಾರೋಗ್ಯದ ಹೊರತಾಗಿಯೂ ಕೆಲಸ ಮಾಡಿದೆ,'' ಎಂದು ಸೋಫೀ ತಮ್ಮ 6,600 ಪದಗಳ ಮೆಮೋದಲ್ಲಿ ತಿಳಿಸಿದ್ದು, ಆಕೆಯ ಈ ಕ್ರಮವನ್ನು ಫೇಸ್ ಬುಕ್ ಅಧಿಕೃತ ದಾಖಲೆಗಳಲ್ಲಿ ಸೇರಿಸಿಲ್ಲ ಎಂದೂ ವಿವರಿಸಿದ್ದಾರೆ.

ಈ ಯತ್ನದ ಹಿಂದೆ ಯಾರಿದ್ದಾರೆಂದು ಆಕೆ ತಿಳಿಸಿಲ್ಲವಾದರೂ ಫೇಸ್ ಬುಕ್‍ನಲ್ಲಿ ತಾವು ಇದ್ದ ಮೂರು ವರ್ಷಗಳಲ್ಲಿ "ವಿವಿಧ ವಿದೇಶಿ ಸರಕಾರಗಳು ಫೇಸ್ ಬುಕ್ ವೇದಿಕೆಯನ್ನು ಬಳಸಿ ತಮ್ಮದೇ ನಾಗರಿಕರನ್ನು ತಪ್ಪು ದಾರಿಗೆಳೆಯಲು ಯತ್ನಿಸಿವೆ,'' ಎಂದು ಆಕೆ ಬರೆದಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಫೇಸ್ ಬುಕ್ ವಕ್ತಾರ ಲಿಝ್ ಬೌರ್ಜಿಯೊಸ್ "ನಮ್ಮ ವೇದಿಕೆಯನ್ನು ರ್ದುಬಳಕೆ ಮಾಡುವುದನ್ನು ತಡೆಯಲು ತಜ್ಞರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿದ್ದು  ಸೂಕ್ತವಲ್ಲದ ನಡವಳಿಕೆಗಾಗಿ 100ಕ್ಕೂ ಅಧಿಕ ನೆಟ್‍ವರ್ಕ್‍ಗಳನ್ನು ತೆಗೆದು ಹಾಕಲಾಗಿದೆ,'' ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X