Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ಬಳಿ ಇಲ್ಲದ ಮೃತ ವಲಸೆ...

ಕೇಂದ್ರ ಸರಕಾರದ ಬಳಿ ಇಲ್ಲದ ಮೃತ ವಲಸೆ ಕಾರ್ಮಿಕರ ಮಾಹಿತಿ ಈ ವೆಬ್‌ಸೈಟ್‌ನಲ್ಲಿದೆ!

ವಾರ್ತಾಭಾರತಿವಾರ್ತಾಭಾರತಿ16 Sept 2020 11:38 AM IST
share
ಕೇಂದ್ರ ಸರಕಾರದ ಬಳಿ ಇಲ್ಲದ ಮೃತ ವಲಸೆ ಕಾರ್ಮಿಕರ ಮಾಹಿತಿ ಈ ವೆಬ್‌ಸೈಟ್‌ನಲ್ಲಿದೆ!

ಹೊಸದಿಲ್ಲಿ: ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಸಂತೋಷ್ ಗಂಗ್ವಾರ್, ಲಾಕ್ ಡೌನ್ ವೇಳೆ ತಮ್ಮ ಊರುಗಳಿಗೆ ಮರಳುತ್ತಿದ್ದ ವೇಳೆ ಮೃತಪಟ್ಟ ವಲಸಿಗ ಕಾರ್ಮಿಕರ ಕುರಿತಾದ ಯಾವುದೇ ದಾಖಲೆಗಳು ಸರಕಾರದ ಬಳಿಯಿಲ್ಲ ಎಂದು ಹೇಳಿದ್ದರು.

ಆದರೆ ಈ ಕುರಿತಾದ ಮಾಹಿತಿ ಕಲೆ ಹಾಕಿದ ಕೆಲ ಇತರರ ಸಹಾಯವನ್ನು ಕೇಂದ್ರ ಸಚಿವರು ಪಡೆಯಬಹುದಾಗಿತ್ತು. ನಾಲ್ಕು ಮಂದಿ ಸ್ವಯಂಪ್ರೇರಣೆಯಿಂದ ಸಂಗ್ರಹಿಸಿದ ಮಾಹಿತಿಯ ಪ್ರಕಾರ ಮಾರ್ಚ್ 14  ಹಾಗೂ ಜುಲೈ 4, 2020ರ ನಡುವೆ 906 ವಲಸಿಗ ಕಾರ್ಮಿಕರು ಮೃತಪಟ್ಟಿದ್ದಾರೆ.

 ಜಿಂದಾಲ್ ಗ್ಲೋಬಲ್ ಸ್ಕೂಲ್ ಆಫ್ ಲಾ ಇಲ್ಲಿನ ಸಹಾಯಕ ಪ್ರೊಫೆಸರ್ ಅಮನ್,  ಸಾರ್ವಜನಿಕ ಹಿತಾಸಕ್ತಿ ತಂತ್ರಜ್ಞೆ ತೇಜೇಶ್ ಜಿ ಎನ್,  ಎಮೊರಿ ವಿವಿ, ಜಾರ್ಜಿಯಾ ಇಲ್ಲಿನ ಡಾಕ್ಟರೇಟ್ ವಿದ್ಯಾರ್ಥಿನಿ ಕನಿಕಾ ಶರ್ಮ ಹಾಗೂ ನೂಯಾರ್ಕ್‍ನ ಸಿರಾಕುಸ್ ವಿವಿಯ ಆರ್ ಕೃಷ್ಣ ಅವರು ಸಂಗ್ರಹಿಸಿರುವ ಮಾಹಿತಿ  thejeshgn.com ಎಂಬ ವೆಬ್ ತಾಣದಲ್ಲಿ ಲಭ್ಯವಿದೆ.

ಇಲ್ಲಿರುವ ಅಂಕಿಅಂಶಗಳಂತೆ ಗರಿಷ್ಠ ವಲಸಿಗ ಕಾರ್ಮಿಕರು, ಅಂದರೆ 216 ಮಂದಿ ಮಾರ್ಚ್ 14 ಹಾಗೂ ಜುಲೈ 14ರ ನಡುವೆ ಹಸಿವು ಹಾಗೂ ಆರ್ಥಿಕ ಅಡಚಣೆಯ ಜಂಟಿ ಕಾರಣಗಳಿಂದಾಗಿ ಮೃತಪಟ್ಟಿದ್ದರೆ,  ಲಾಕ್‍ಡೌನ್ ಸಂದರ್ಭ ರೈಲು ಯಾ ರಸ್ತೆ ಅಪಘಾತಗಳಿಂದ ಅಥವಾ ರಸ್ತೆ ಮೂಲಕ ನಡೆದುಕೊಂಡು ಸಾಗಿದ ಸಂದರ್ಭ  209 ಮಂದಿ ಸಾವನ್ನಪ್ಪಿದ್ದಾರೆ.

ಈ ವೆಬ್ ತಾಣದಲ್ಲಿರುವ ಮಾಹಿತಿಯಲ್ಲಿ ಮೃತರ ಹೆಸರು, ಸಾವನ್ನಪ್ಪಿದ ದಿನಾಂಕ, ಜಿಲ್ಲೆ ಹಾಗೂ ವೃತ್ತಿ ಕೂಡ ಉಲ್ಲೇಖಗೊಂಡಿದೆ. 47 ಮಂದಿ ತಮ್ಮ ಊರುಗಳಿಗೆ ತೆರಳುವಾಗ ಸುದೀರ್ಘ ಅವಧಿ ತನಕ ನಡೆದು ನಿತ್ರಾಣಗೊಂಡು ಯಾ ಉದ್ದನೆಯ ಸರತಿಯಲ್ಲಿ ನಿಂತು ತೀವ್ರ ಸುಸ್ತಿನಿಂದ ಸಾವನ್ನಪ್ಪಿದ್ದಾರೆ ಹಾಗೂ 49 ಮಂದಿ ವಲಸಿಗರು ಕ್ವಾರಂಟೈನ್ ಕೇಂದ್ರಗಳಲ್ಲಿ ಹಾಗೂ 18 ಮಂದಿ ಲಾಕ್ ಡೌನ್‍ಗೆ ಸಂಬಂಧಿಸಿದ ಅಪರಾಧಗಳಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಇಲ್ಲಿ ಮಾಹಿತಿ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X