Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚೌಕಾಬಾರವಾಡುತ್ತಿದ್ದ ಚಾಲಕರಿಗೆ...

ಚೌಕಾಬಾರವಾಡುತ್ತಿದ್ದ ಚಾಲಕರಿಗೆ ಗ್ರಂಥಾಲಯದಿಂದ ಪತ್ರಿಕೆಗಳ ಸರಬರಾಜು

ಶಿಕ್ಷಣ ಸಚಿವರಿಂದಾಗಿ ವಾಚಾನಾಲಯವಾಗಿ ಮಾರ್ಪಟ್ಟ ಚೌಕಾಬಾರ ಆಡುವ ಸ್ಥಳ

ವಾರ್ತಾಭಾರತಿವಾರ್ತಾಭಾರತಿ16 Sept 2020 9:19 PM IST
share
ಚೌಕಾಬಾರವಾಡುತ್ತಿದ್ದ ಚಾಲಕರಿಗೆ ಗ್ರಂಥಾಲಯದಿಂದ ಪತ್ರಿಕೆಗಳ ಸರಬರಾಜು

ಬೆಂಗಳೂರು, ಸೆ.16: ರಾಜ್ಯ ಸರಕಾರದ ವಿವಿಧ ಇಲಾಖೆಗಳ ಕಚೇರಿಗಳು, ನಿರ್ದೇಶನಾಲಯಗಳು, ಅಕಾಡೆಮಿಗಳಿರುವ ನಗರದ ಅಂಬೇಡ್ಕರ್ ವೀಧಿಯ ವಿಶ್ವೇಶ್ವರಯ್ಯ ಟವರ್ಸ್ ಆವರಣದಲ್ಲಿ ಮುಖ್ಯದ್ವಾರದ ಸನಿಹದಲ್ಲಿ ನಿತ್ಯವೂ ವಿರಾಮದ ಸಮಯದಲ್ಲಿ ಚೌಕಾಬಾರ ಆಡುತ್ತಾ ಕುಳಿತಿರುತ್ತಿದ್ದ ವಿವಿಧ ಅಧಿಕಾರಿಗಳ ಕಾರು ಚಾಲಕರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ಮೇರೆಗೆ ಗ್ರಂಥಾಲಯ ಇಲಾಖೆಯಿಂದ ಪತ್ರಿಕೆಗಳನ್ನು ಒದಗಿಸಲಾಗಿದೆ.

ಇತ್ತೀಚಿಗೆ ವಿಶ್ವೇಶ್ವರಯ್ಯ ಟವರ್ಸ್ ನ 4ನೇ ಮಹಡಿಯಲ್ಲಿರುವ ಗ್ರಂಥಾಲಯ ಇಲಾಖೆ ಕಚೇರಿಯಲ್ಲಿನ ಸಭೆಗೆ ಆಗಮಿಸಿದ್ದ ಪ್ರಾಥಮಿಕ ಸುರೇಶ್ ಕುಮಾರ್ ಭೇಟಿ ನೀಡಿ ಸಭೆ ಮುಗಿಸಿ ಹೊರಬಂದು ಕಾರಿನಲ್ಲಿ ತೆರಳುತ್ತಿದ್ದರು. ಆಗ ಎಡಗಡೆ ಕಣ್ಣು ಹಾಯಿಸಿದಾಗ ಹತ್ತಾರು ಮಂದಿ ಗುಂಪೂಗೂಡಿದ್ದನ್ನು ನೋಡಿ ಕಾರಿನಿಂದ ಇಳಿದು ಸ್ಥಳಕ್ಕೆ ಭೇಟಿ ನೀಡಿದರು.

ಆಗ ಕಾರು ಚಾಲಕರೆಲ್ಲ ಚೌಕಾಬಾರ ಆಡುವುದರಲ್ಲಿ ತೊಡಗಿದ್ದರು. ಕಾರು ಚಾಲಕರು ಚೌಕಾಬಾರ ಆಡುವುದನ್ನು ಗಮನಿಸಿ ಅವರನ್ನು ಮಾತನಾಡಿಸಿದ ಸಚಿವರು ಗ್ರಂಥಾಲಯ ಇಲಾಖೆ ನಿರ್ದೇಶಕರನ್ನು ಕರೆದು, ಚಾಲಕರಿಗೆ ವಿರಾಮ ದೊರೆತಾಗ ಓದಲು ಅನುಕೂಲವಾಗುವಂತೆ ಈ ಸ್ಥಳಕ್ಕೆ ಪತ್ರಿಕೆಗಳನ್ನು ಪೂರೈಸಲು ಸೂಚಿಸಿದರು.

ಸಚಿವರ ನಿರ್ದೇಶನದಂತೆ ಗ್ರಂಥಾಲಯ ಇಲಾಖೆ ನಿರ್ದೇಶಕರು ಚಾಲಕರು ಚೌಕಾಬಾರ ಆಡುತ್ತಿದ್ದ ಸ್ಥಳಕ್ಕೆ ಪತ್ರಿಕೆಗಳನ್ನು ಪೂರೈಸಿದ್ದು, ಚಾಲಕರೆಲ್ಲ ಚೌಕಾಬಾರ ಆಟದ ಬದಲಿಗೆ ಪತ್ರಿಕೆ ಓದುವುದರಲ್ಲಿ ಮಗ್ನರಾಗಿದ್ದಾರೆ. ತಮಗೆಲ್ಲ ಪತ್ರಿಕೆ ಒದಗಿಸಲು ಸೂಚಿಸಿರುವುದಕ್ಕೆ ಚಾಲಕರು ಸುರೇಶ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈಗ ಚೌಕಾಬಾರ ಆಡುವ ಸ್ಥಳ ವಾಚಾನಾಲಯವಾಗಿ ಮಾರ್ಪಟ್ಟಿದೆ ಎಂದು ಚಾಲಕರು ಖುಷಿ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X