Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ: 16.79 ಲಕ್ಷಕ್ಕೂ ಅಧಿಕ...

ಜಮ್ಮು-ಕಾಶ್ಮೀರ: 16.79 ಲಕ್ಷಕ್ಕೂ ಅಧಿಕ ವಾಸಸ್ಥಾನ ಪ್ರಮಾಣಪತ್ರ ಮಂಜೂರು: ಆಡಳಿತದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ16 Sept 2020 9:37 PM IST
share
ಜಮ್ಮು-ಕಾಶ್ಮೀರ: 16.79 ಲಕ್ಷಕ್ಕೂ ಅಧಿಕ ವಾಸಸ್ಥಾನ ಪ್ರಮಾಣಪತ್ರ ಮಂಜೂರು: ಆಡಳಿತದ ಹೇಳಿಕೆ

ಜಮ್ಮು, ಸೆ.16: ಇದುವರೆಗೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ 20 ಜಿಲ್ಲೆಗಳಲ್ಲಿ 16.79 ಲಕ್ಷಕ್ಕೂ ಅಧಿಕ ಅಧಿವಾಸ (ವಾಸಸ್ಥಾನ) ಪ್ರಮಾಣಪತ್ರ ನೀಡಲಾಗಿದೆ ಎಂದು ಜಮ್ಮು-ಕಾಶ್ಮೀರ ಆಡಳಿತ ತಿಳಿಸಿದೆ.

ಮಾರ್ಚ್ 31ರಂದು ಜಾರಿಗೊಳಿಸಿದ ಹೊಸ ಅಧಿವಾಸ ನಿಯಮದಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾಯಂ ಆಗಿ ವಾಸಿಸುವ ಅವಕಾಶವನ್ನು ವಿಸ್ತರಿಸಲಾಗಿದೆ. ಈ ಹಿಂದೆ ರಾಜ್ಯವಾಗಿದ್ದ ಜಮ್ಮು-ಕಾಶ್ಮೀರದಲ್ಲಿ ಖಾಯಂ ನಿವಾಸಿಗಳು ಎಂದು ಕರೆಯುತ್ತಿದ್ದವರನ್ನು ಹೊಸ ನಿಯಮದಡಿ ಕೇಂದ್ರಾಡಳಿತ ಪ್ರದೇಶದ ನಿವಾಸಿಗಳು ಎಂದು ಹೆಸರಿಸಲಾಗಿದೆ. ಜಮ್ಮು-ಕಾಶ್ಮೀರದ ಆಡಳಿತ ಜೂನ್‌ನಿಂದ ಅಧಿವಾಸ ಪ್ರಮಾಣಪತ್ರವನ್ನು ನೀಡುತ್ತಿದೆ. ಹೊಸ ನಿಯಮದಡಿ, ಜಮ್ಮು-ಕಾಶ್ಮೀರದಲ್ಲಿ 15 ವರ್ಷ ವಾಸಿಸುತ್ತಿದ್ದವರು ಹಾಗೂ 7 ವರ್ಷ ವ್ಯಾಸಂಗ ಮಾಡಿದವರು, ನಿವಾಸ ಸ್ಥಾನದ ಸೌಲಭ್ಯ ಪಡೆಯಲು ಅಧಿವಾಸ ಪ್ರಮಾಣಪತ್ರ ಪಡೆಯಬಹುದು. ಜಮ್ಮು-ಕಾಶ್ಮೀರದಲ್ಲಿ ಕನಿಷ್ಟ 10 ವರ್ಷ ಕಾರ್ಯನಿರ್ವಹಿಸಿದ ಕೇಂದ್ರ ಸರಕಾರದ ಉದ್ಯೋಗಿಗಳ ಮಕ್ಕಳೂ ಅರ್ಜಿ ಸಲ್ಲಿಸಬಹುದು. ಇದುವರೆಗೆ 21,13,879 ಅರ್ಜಿ ಬಂದಿದ್ದು 16,79,520 ಜನರಿಗೆ ಪ್ರಮಾಣ ಪತ್ರ ಮಂಜೂರುಗೊಳಿಸಲಾಗಿದೆ.

ಇದರಲ್ಲಿ 14.32 ಲಕ್ಷಕ್ಕೂ ಹೆಚ್ಚು ಪ್ರಮಾಣಪತ್ರಗಳನ್ನು ಕಾಯಂ ನಿವಾಸಿ ಪ್ರಮಾಣಪತ್ರ ಹೊಂದಿದವರಿಗೆ, 1.01 ಲಕ್ಷ ಪ್ರಮಾಣಪತ್ರಗಳನ್ನು ವಂಶಪಾರಂಪರ್ಯವಾಗಿ ಜಮ್ಮು-ಕಾಶ್ಮೀರದ ನಿವಾಸಿಗಳಾಗಿರುವವರು, 34,045 ಪ್ರಮಾಣಪತ್ರಗಳನ್ನು ವಿದ್ಯಾರ್ಥಿಗಳಿಗೆ, 45,794 ಪ್ರಮಾಣಪತ್ರಗಳನ್ನು ಇತರರಿಗೆ ಮಂಜೂರುಗೊಳಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ. 19,751 ಪಾಕಿಸ್ತಾನಿ ನಿರಾಶ್ರಿತರಿಗೆ, 2,424 ವಾಲ್ಮೀಕಿ ಸಮುದಾಯದವರಿಗೆ 765 ಗೋರ್ಖ ಸಮುದಾಯದವರಿಗೂ ಅಧಿವಾಸ ಪ್ರಮಾಣ ಪತ್ರ ಮಂಜೂರುಗೊಳಿಸಲಾಗಿದೆ. ಅಧಿವಾಸ ಪ್ರಮಾಣಪತ್ರಕ್ಕೆ ಅರ್ಜಿಯನ್ನು ತಹಶೀಲ್ದಾರ್ ಕಚೇರಿಯಲ್ಲಿ ಅಥವಾ ಆನ್‌ಲೈನ್ ಮೂಲಕವೂ ಸಲ್ಲಿಸಬಹುದು ಎಂದು ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X