Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಎಂಯುಪಿಯಿಂದ ಕೋವಿಡ್-19 ಕುರಿತ...

​ಎಂಯುಪಿಯಿಂದ ಕೋವಿಡ್-19 ಕುರಿತ ಇ-ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Sept 2020 9:49 PM IST
share

ಉಡುಪಿ, ಸೆ.16: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ಯ ಮಣಿಪಾಲ ಯುನಿವರ್ಸಲ್ ಪ್ರೆಸ್ (ಎಂಯುಪಿ) ವತಿಯಿಂದ ಹೊರ ತರಲಾದ ಕೋವಿಡ್-19ರ ಕುರಿತು ಸಮಗ್ರ ಮಾಹಿತಿ ನೀಡುವ ಇ-ಪುಸ್ತಕ ‘ಕೋವಿಡ್-19: ಎ ಮಲ್ಟಿಡೈಮೆನ್ಶನಲ್ ರೆಸ್ಪಾನ್’ನ್ನು ಇತ್ತೀಚೆಗೆ ಆಲ್‌ಲೈನ್‌ನಲ್ಲಿ ಬಿಡುಗಡೆಗೊಳಿಸಲಾಯಿತು.

ವರ್ಚುವಲ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಹೆ ಕುಲಪತಿ ಲೆ.ಕ.(ನಿವೃತ್ತ) ಎಂ.ಡಿ.ವೆಂಕಟೇಶ್ ಮಾತನಾಡಿ, ಕೋವಿಡ್-19ರ ನಿರ್ವಹಣೆಯಲ್ಲಿ ಒಳಗೊಂಡ ಎಲ್ಲಾ ವೃತ್ತಿಪರರು, ಆರೋಗ್ಯ ಕಾರ್ಯಕರ್ತರು ಹಾಗೂ ಆಡಳಿತಗಾರರಿಗೆ ಈ ಪುಸ್ತಕ ಅತ್ಯಂತ ಉಪಯುಕ್ತವಾಗಿದೆ. ಕೋವಿಡ್‌ಗೆ ಸಂಬಂಧಿಸಿದಂತೆ ಇಂದಿನ ಸ್ಥಿತಿಯ ಬಗ್ಗೆ ತೀವ್ರ ಕಳವಳವ್ಯಕ್ತಪಡಿಸಿದ ಅವರು, ಕೋವಿಡ್‌ನ ವಿವಿಧ ಅಂಶಗಳ ಕುರಿತಂತೆ ಈಗ ಬರುತ್ತಿರುವ ಮಾಹಿತಿಗಳಿಂದ ಮಾನವ ಕುಲ ತತ್ತರಿಸಿಹೋಗಿದೆ. ಆದರೆ ಈ ಇ-ಪುಸ್ತಕ ಸೋಂಕಿನ ಕುರಿತಂತೆ ವಿವಿಧ ಆಯಾಮಗಳಲ್ಲಿ ಸಮಗ್ರ ಮಾಹಿತಿ ನೀಡುತ್ತಿದೆ ಎಂದರು.

ಮತ್ತೊಬ್ಬ ಮುಖ್ಯ ಅತಿಥಿ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಮಾತನಾಡಿ, ಇಂದಿನ ಸಂಕಷ್ಟ ಕಾಲದಲ್ಲಿ ಮಾರಕ ಕಾಯಿಲೆಯ ಕುರಿತು ಜನರಿಗೆ ಸರಿಯಾದ ಮಾಹಿತಿ ನೀಡಿ, ಜಾಗೃತಿ ಮೂಡಿಸಲು ಈ ಪುಸ್ತಕವನ್ನು ಮಾಹೆ ಪ್ರಕಟಿಸಿದೆ. ಇದರ ಬಗ್ಗೆ ದೇಶ ತುರ್ತು ಗಮನಹರಿಸ ಬೇಕಲ್ಲದೇ, ಬಲಿಷ್ಠ ಆರೋಗ್ಯ ವ್ಯವಸ್ಥೆಯನ್ನು, ಜಾಗತಿಕ ಆರೋಗ್ಯ ಭದ್ರತೆಯನ್ನು ರೂಪಿಸಬೇಕಾಗಿದೆ ಎಂದರು.

ಪುಸ್ತಕದ ಮೂವರು ಸಂಪಾದಕರಲ್ಲಿ ಒಬ್ಬರಾದ ರವಿರಾಜ್ ಎನ್.ಎಸ್. ಮಾತನಾಡಿ, ಈ ಕ್ಷೇತ್ರದ ತಜ್ಞರು ನೀಡಿದ ಕೊಡುಗೆಯನ್ನು ಸ್ಮರಿಸಿ ದರು. ಈ ಪುಸ್ತಕ ಸೋಂಕು ಶಾಸ್ತ್ರ, ಸಾರ್ವಜನಿಕ ಆರೋಗ್ಯ ಮತ್ತು ನೀತಿ, ರೋಗ ಪತ್ತೆಹಚ್ಚುವಿಕೆ, ರೋಗ ನಿರ್ವಹಣೆ ಹಾಗೂ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಔಷಧ ಸಂಶೋಧನೆಯ ಕುರಿತು ಸಾರ್ವಜನಿಕರು ಕೋವಿಡ್ ಸಮಯದಲ್ಲಿ ಅನುಕರಿಸಬೇಕಾದ ಎಚ್ಚರಿಕೆ ಕುರಿತು ಮಾಹಿತಿ ನೀಡುತ್ತದೆ ಎಂದರು.

ಮಣಿಪಾಲ ಯುನಿವರ್ಸಿಟಿ ಪ್ರೆಸ್ ಮುಖ್ಯ ಸಂಪಾದಕಿ ಡಾ.ನೀತಾ ಇನಾಂದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಎಂಸಿಪಿಎಸ್‌ನ ಡಾ.ಎನ್. ಉಡುಪ ಸ್ವಾಗತಿಸಿದರು. ಮೈಕ್ರೋಬಯೋಲಜಿ ವಿಭಾಗದ ಅಸೋಸಿಯೇಟ್ ಡೀನ್ ಡಾ.ಚಿರಂಜೀವಿ ಮುಖ್ಯೋಪಾಧ್ಯಾಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X