Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವ್ಯಾಪಾರ ಪರವಾನಗಿ ನವೀಕರಿಸದ ಅಂಗಡಿಗಳು :...

ವ್ಯಾಪಾರ ಪರವಾನಗಿ ನವೀಕರಿಸದ ಅಂಗಡಿಗಳು : ಸಹಾಯಕ ಆಯುಕ್ತ ಭೇಟಿ

ವಾರ್ತಾಭಾರತಿವಾರ್ತಾಭಾರತಿ16 Sept 2020 9:59 PM IST
share
ವ್ಯಾಪಾರ ಪರವಾನಗಿ ನವೀಕರಿಸದ ಅಂಗಡಿಗಳು : ಸಹಾಯಕ ಆಯುಕ್ತ ಭೇಟಿ

ಭಟ್ಕಳ : ಪುರಸಭೆಯ ವ್ಯಾಪ್ತಿಗೊಳಪಡುವ ಅಂಗಡಿ ಮಳಿಗೆಗಳ ಟ್ರೇಡ್ ಲೈಸನ್ಸ್ (ವ್ಯಾಪಾರ ಪರವಾನಗಿ) ಬಾಕಿ ವಸೂಲಾತಿಗೆ ಸ್ವತಃ ಸಹಾಯ ಆಯುಕ್ತ ಭರತ್ ಸೆಲ್ವಂ ಮುಂದಾಗಿದ್ದು ಇದಕ್ಕೆ ಅಂಗಡಿಕಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಘಟನೆ ಬುಧವಾರ ಜರಗಿದೆ. 

ತಾಲೂಕ ಪುರಸಭೆಯ ಕೆಲವು ಅಂಗಡಿಗಳ ಬಾಡಿಗೆದಾರರು ಹಲವಾರು ವರ್ಷಗಳಿಂದ ವ್ಯಾಪಾರ ಪರವಾನಗಿ ಹಣವನ್ನು  ಕಟ್ಟದೆ ಬಾಕಿ ಇಟ್ಟ ಹಿನ್ನೆಲೆಯಲ್ಲಿ ನೋಟಿಸುಗಳನ್ನು ನೀಡಲಾಗಿತ್ತು ಆದರೆ ಕೆಲವು ಅಂಗಡಿಕಾರರು ನೊಟಿಸಿಗೆ ಯಾವುದೆ ಪ್ರತಿಕ್ರಿಯೆಯನ್ನು ನೀಡಿರುವುದಿಲ್ಲಾ ಈ ಹಿನ್ನೆಲೆಯಲ್ಲಿ ಬುದುವಾರ ಭಟ್ಕಳ ಉಪವಿಭಾಗದ  ಸಹಾಯಕ ಆಯುಕ್ತರು  ಹಠಾತ್ ಭೇಟಿ ನೀಡುವುದರ ಮೂಲಕ ಅಂಗಡಿ ಮಳಿಗೆಯ ತಪಾಸಣೆಗೆ ಇಳಿದಿದ್ದರು.  ಅಂಗಡಿಕಾರರು ಸಹಾಯಕ ಆಯುಕ್ತರ ಈ ಕ್ರಮವನ್ನು ಖಂಡಿಸಿದ್ದಾರೆ.

ಈ ಬಗ್ಗೆ ಪುರಸಭಾ ಅಂಗಡಿ ಬಾಡಿಗೆದಾರರು ಬಟ್ಟೆ ಅಂಗಡಿ ಮಾಲಕರು ಆದ ಮೆಡಿಕಲ್ ಅಬ್ದುಸ್ಸಮಿ ಮಾತನಾಡಿ, ಕಳೆದ ಐದು ತಿಂಗಳಿಂದ ಯಾವುದೇ ವ್ಯಾಪಾರ ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲೋ ಬಾಕಿ ಹಣ ಪಾವತಿಸಲು ಹೇಳುತ್ತಿದ್ದು, ಅಧಿಕಾರಿಗಳ ಕ್ರಮ ಖಂಡನೀಯವಾಗಿದೆ. ಈಗ ಮಾರುಕಟ್ಟೆಯಲ್ಲಿ ಯಾರೂ ಕೂಡ ಬಾಕಿ ಹಣ ಕಟ್ಟುವ ಸ್ಥಿತಿಯಲ್ಲಿಲ್ಲ ಎಂದರು.  ಸಹಾಯಕ ಆಯುಕ್ತರ ಈ ಕ್ರಮ ಸರಿಯಲ್ಲಾ ನನ್ನ ಅಂಗಡಿಯ ಟ್ಯಾಕ್ಸ್ ಎಲ್ಲಾ  ರೀತಿಯ ಬಾಕಿಯನ್ನೂ ಕಟ್ಟಿರುತ್ತೇನೆ ಆದರೂ ನನ್ನ ಅಂಗಡಿಗೆ ಬೀಗ ಹಾಕಲು ಬಂದಿರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ಸಹಾಯಕ ಆಯುಕ್ತ ಭರತ್ ಸೆಲ್ವಂ, ಭಟ್ಕಳ ಪುರಸಭಾ ವ್ಯಾಪ್ತಿಯ ಅಂಗಡಿಕಾರರು ಕಳೆದ ಐದಾರು ವರ್ಷಗಳಿಂದ ವ್ಯಾಪಾರ ಪರವಾನಗಿ ( ಟ್ರೇಡ್ ಲೈಸನ್ಸ್) ಹಣವನ್ನು ಪಾವತಿಸಿಲ್ಲ. ಕೆಲವರು ಅನುಮತಿ ಯನ್ನೂ ಪಡೆದುಕೊಂಡಿಲ್ಲ. ಅಂತಹ ಅಂಗಡಿಗಳಿಗೆ ಭೇಟಿ ನೀಡಿ ಹಣ ಪಾವತಿಸುವಂತೆ ತಿಳಿಸಲಾಗಿದೆ. ಲಾಕ್ಡೌನ್ ನ ಅವಧಿಯಲ್ಲಿ ಹಣ ಕಟ್ಟದವರಿಗೆ ನಾನು ಬಾಕಿ ಕಟ್ಟಲು ಹೇಳುತ್ತಿಲ್ಲ ಬದಲಾಗಿ ಐದಾರು ವರ್ಷಗಳಿಂದ ಬಾಕಿಯನ್ನು ಪಾವತಿಸದೆ ಅನುಮತಿಯನ್ನೂ ಪಡೆಯದೆ ಅಂಗಡಿಗಳನ್ನು ನಡೆಸುತ್ತಿರುವವರಿಗೆ ಹಣ ಕಟ್ಟಲು ತಿಳಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X