Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿ4 ಸ್ಟ್ರೀಮ್‌ನಲ್ಲಿ ಮೂಡಿಬರಲಿದೆ...

ವಿ4 ಸ್ಟ್ರೀಮ್‌ನಲ್ಲಿ ಮೂಡಿಬರಲಿದೆ ‘ಮಾಯಾನಗರದ ವಜ್ರದ ಕಥೆ’

ವಾರ್ತಾಭಾರತಿವಾರ್ತಾಭಾರತಿ17 Sept 2020 5:28 PM IST
share
ವಿ4 ಸ್ಟ್ರೀಮ್‌ನಲ್ಲಿ ಮೂಡಿಬರಲಿದೆ ‘ಮಾಯಾನಗರದ ವಜ್ರದ ಕಥೆ’

ಮಂಗಳೂರು, ಸೆ.17: ಕನ್ನಡದ ಪ್ರಥಮ ಒಟಿಟಿ ಪ್ಲ್ಯಾಟ್‌ಫಾರ್ಮ್ ‘ವಿ4 ಸ್ಟ್ರೀಮ್’ ಮೂಲಕ ಮಾಯಾನಗರದ ವಜ್ರದ ಕಥೆ ಎನ್ನುವ ತುಳು ಸಿನೆಮಾ ತೆರೆ ಕಾಣಲಿದೆ. ಕನ್ನಡ ಭಾಷೆಯಲ್ಲಿ ಮೂಡಿಬಂದು ಪ್ರೇಕ್ಷಕರ ಮನಗೆದ್ದಿದ್ದ ಈ ಸಿನಿಮಾ ಇದೀಗ ತುಳು ಭಾಷೆಗೆ ಡಬ್ ಆಗಿದ್ದು, ಸೆ.18ರಿಂದ ‘ವಿ4 ಸ್ಟ್ರೀಮ್’ನಲ್ಲಿ ಮೂಡಿಬರಲಿದೆ ಎಂದು ವಿ4 ನ್ಯೂಸ್ ಪ್ರಕಟನೆ ತಿಳಿಸಿದೆ.

ಮಾಯಾನಗರದ ವಜ್ರದ ಕಥೆ ಸಿನಿಮಾದ ಟೈಟಲೇ ಹೇಳುವಂತೆ ಇದು ನಿಗೂಢವಾದ ರಹಸ್ಯ ಹೊಂದಿರುವ ಸಿನೆಮಾ. ಮೂಲತಃ ಆರ್ಕಿಟೆಕ್ಟ್ ಆಗಿರುವ ನಾಗರಾಜ್ ಮುರ್ಡೇಶ್ವರ ಈ ಸಿನಿಮಾದ ನಿರ್ಮಾಪಕರು. ಈಶ್ವರ್ ಪೋಲಂಕಿ ನಿರ್ದೇಶನದಲ್ಲಿ ಈ ಸಿನಿಮಾ ತಯಾರಾಗಿದೆ. ಪ್ರತೀ ಕ್ಷಣ ಬೆಚ್ಚಿಬೀಳಿಸುವ ಸೀಕ್ವೆನ್ಸ್‌ಗಳನ್ನು ಹೊಂದಿರುವ ಸಿನಿಮಾವು ಸಸ್ಪೆನ್ಸ್, ಆ್ಯಕ್ಷನ್, ರೊಮ್ಯಾನ್ಸ್ ಹೀಗೆ ಎಲ್ಲ ಅಂಶಗಳನ್ನು ಹೊಂದಿದೆ.

ಸಿನಿಮಾದಲ್ಲಿ ದಾವಣಗೆರೆಯ ಹುಡುಗ ಅರ್ಜುನ್ ಸಹಾನ್ ಮತ್ತು ರೂಪಿಕಾ ನಾಯಕ, ನಾಯಕಿಯರಾಗಿದ್ದಾರೆ. ರವಿ ಚೇತನ್ ವಿಲನ್ ಆಗಿ ನಟಿಸಿದ್ದಾರೆ. ಪವನ್ ಪಾರ್ಥ ಸಂಗೀತ ಒದಗಿಸಿದ್ದಾರೆ.

ಮಾಯಾನಗರದ ವಜ್ರದ ಕಥೆ ವಿ4 ಸ್ಟ್ರೀಮ್‌ನಲ್ಲಿ ರಿಲೀಸ್ ಆಗುತ್ತಿರುವ ಎರಡನೇ ತುಳು ಡಬ್ಬಿಂಗ್ ಸಿನಿಮಾವಾಗಿದೆ. ಅನೇಕ ಬಗೆಯ ವಿನೂತನ ತಾಂತ್ರಿಕ ಅಂಶಗಳನ್ನು ಹೊಂದಿಕೊಂಡಿರುವ ಈ ಸಿನಿಮಾದ ಪಾತ್ರಗಳಿಗೆ ಕರಾವಳಿಯ ಅನೇಕ ಪ್ರತಿಭೆಗಳು ಧ್ವನಿ ನೀಡಿದ್ದಾರೆ. ಈ ಮೂಲಕ ತುಳುಭಾಷೆಗೆ ಒಂದು ಅನನ್ಯ ಬಗೆಯ ಸಿನಿಮಾವನ್ನು ವಿ4 ಸ್ಟ್ರೀಮ್ ನೀಡುತ್ತಿದೆ.

ಆ್ಯಂಡ್ರಾಯ್ಡ್ ಫೋನ್ ಬಳಕೆದಾರರು ಗೂಗಲ್ ಪ್ಲೇಸ್ಟೋರ್‌ನಿಂದ 'V4Stream' ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಸಿನಿಮಾ ನೋಡಿ ಆನಂದಿಸಬಹುದು ಎಂದು ಪ್ರಕಟನೆ ತಿಳಿಸಿದೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X