Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ಯಾಟಿಂಗ್‌ನಲ್ಲಿ ಅಗ್ರ ಸ್ಥಾನ...

ಬ್ಯಾಟಿಂಗ್‌ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡ ಕೊಹ್ಲಿ

ಐಸಿಸಿ ಏಕದಿನ ಆಟಗಾರ ರ್ಯಾಂಕಿಂಗ್

ವಾರ್ತಾಭಾರತಿವಾರ್ತಾಭಾರತಿ17 Sept 2020 11:41 PM IST
share
ಬ್ಯಾಟಿಂಗ್‌ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡ ಕೊಹ್ಲಿ

ದುಬೈ: ಬ್ಯಾಟ್ಸ್‌ಮನ್‌ಗಳ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಶ್ರೇಯಾಂಕವನ್ನು ಕಾಯ್ದುಕೊಂಡಿದ್ದಾರೆ. ಇದೀಗ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯ ವಿರುದ್ಧ ಉತ್ತಮ ಪ್ರದರ್ಶನ ನೀಡಿರುವ ಇಂಗ್ಲೆಂಡ್ ನ ಆಟಾರ ಜಾನ್ ಬೈರ್‌ಸೊ್ಟೀವ್  ಅ್ರ 10 ರಲ್ಲಿ ಸ್ಥಾನ ಳಿಸಿದ್ದಾರೆ.

ಕೋವಿಡ್ - 19 ಬಲವಂತದ ವಿರಾಮ ದಿಂದಾಗಿ ಟಿೀಮ್ ಇಂಡಿಯಾ ನಾಯ ಕೊಹ್ಲಿ (871 ಅಂಳು) ಮತ್ತು ಅವರ ಉಪ ನಾಯ ರೋಹಿತ್ ಶರ್ಮಾ (855 ಅಂಕಗಳು, ಎರಡು ಸ್ಥಾನ) ಸ್ವಲ್ಪ ಸಮಯದವರೆೆ ಕಿ್ರೆ್ನಿಂದ ಹೊರುಳಿದಿದ್ದರೂ , ಅವರು ತಮ್ಮ ಸ್ಥಾನಳನ್ನು ಹಾೇ ಉಳಿಸಿೊಂಡಿದ್ದಾರೆ.

 ಮೂರು ಪಂದ್ಯಗಳ ಇಂಗ್ಲೆಂಡ್ ಆಸ್ಟ್ರೇಲಿಯ ಏಕದಿನ ಸರಣಿಯಲ್ಲಿ ಬೈರ್‌ಸ್ಟೋವ್ ಒಟ್ಟು 196 ರನ್ ಗಳಿಸಿದ್ದರು. ಅವರು ಅಂತಿಮ ಪಂದ್ಯದಲ್ಲಿ 126 ಎಸೆತಗಳಲ್ಲಿ 112 ರನ್ ಗಳಿಸಿ ಅಗ್ರ 10 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮರು ಸೇರ್ಪಡೆಗೊಂಡಿದ್ದಾರೆ.

 30ರ ಹರೆಯದ ಯಾರ್ಕ್‌ಶೈರ್ ಆಟಗಾರ ಬೈರ್‌ಸ್ಟೋವ್ ಹಿಂದಿನ ಅತ್ಯುತ್ತಮ ಸಾಧನೆ 2018ರ ಅಕ್ಟೋಬರ್‌ನಲ್ಲಿ 9ನೇ ಸ್ಥಾನ ತಲುಪಿದ್ದರು . ಈ ಅವರು ತಮ್ಮ ವೃತ್ತಿಜಿೀವನದಲ್ಲಿ  ಅತ್ಯುತ್ತಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಆಸ್ಟ್ರೇಲಿಯದ ಗ್ಲೆನ್ ಮ್ಯಾಕ್ಸ್‌ವೆಲ್ (108)ಮತ್ತು ಅಲೆಕ್ಸ್ ಕ್ಯಾರಿ (106) ಇಂಗ್ಲೆಂಡ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಲ್ಲಿ ಶತ ಳಿಸಿ ತಂದ ಗೆಲುವಿಗೆ ನೆರವಾಗಿದ್ದರು . ಇದರಿಂದಾಗಿ ಅವರು  ಶ್ರೇಯಾಂ ಪಟ್ಟಿಯಲ್ಲಿ ಲಾಭ ಳಿಸಿದ್ದಾರೆ. ಸರಣಿಯಲ್ಲಿ 186 ರನ್ ಳಿಸಿದ ನಂತರ ಮ್ಯಾಕ್ಸ್‌ವೆಲ್ 26 ನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದು, ಆದರೆ ಕ್ಯಾರಿ ವೃತ್ತಿಜೀವನದ ಅತ್ಯುತ್ತಮ 28ನೇ ಸ್ಥಾನಕ್ಕೆ ಏರಿದ್ದಾರೆ.

 ಸರಣಿಯಲ್ಲಿ ಆರು ವಿಕೆಟ್‌ಗಳನ್ನು ಗಳಿಸಿದ ಇಂಗ್ಲೆಂಡ್‌ನ ಆಲ್‌ರೌಂಡರ್ ಕ್ರಿಸ್ ವೋಕ್ಸ್ ಬೌಲರ್‌ಗಳ ಶ್ರೇಯಾಂಕದಲ್ಲಿ ದೊಡ್ಡ  ವೃತ್ತಿಜೀವನದ ಅತ್ಯುತ್ತಮ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ನ್ಯೂಝಿಲ್ಯಾಂಡ್‌ನ ಟ್ರೆಂಟ್ ಬೌಲ್ಟ್ ಮತ್ತು ಭಾರತದ ಜಸ್‌ಪ್ರೀತ್ ಬುಮ್ರಾ ್ರಮವಾಗಿ ಮೊದಲ ಎರು ಸ್ಥಾನಳನ್ನು ಾಯ್ದುೊಂಡಿದ್ದಾರೆ.

ಸರಣಿಯಲ್ಲಿ 89 ರನ್ ಗಳಿಸಿದ ನಂತರ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ವೋಕ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಅಫ್ಘಾನಿಸ್ತಾನದ ಮುಹಮ್ಮದ್ ನಬಿ ಅವರನ್ನು ಹಿಂದಿಕ್ಕಿದ್ದಾರೆ.

  ಆಸ್ಟ್ರೇಲಿಯದ ವೇಗದ ಬೌಲರ್ ಜೋಶ್ ಹೇಝಲ್‌ವುಡ್ ಸುಮಾರು ಎರಡು ವರ್ಷಗಳಲ್ಲಿ ಮೊದಲ ಬಾರಿಗೆ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಮೊದಲ ಪಂದ್ಯದಲ್ಲಿ 34ಕ್ಕೆ 3 ವಿಕೆಟ್ ಗಳನ್ನು ಉಡಾಯಿಸಿದ್ದರು. ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರದರ್ಶನದೊಂದಿಗೆ ಸರಣಿಯಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ. ಅವರು ಎಂಟನೇ ಸ್ಥಾನಕ್ಕೆ ಏರಿದ್ದಾರೆ.

 ತಂಡಗಳ ಸ್ಥಾನ: ಐದು ಬಾರಿ ಏಕದಿನ ವಿಶ್ವ ಚಾಂಪಿಯನ್ ಆಗಿರುವ ಆಸ್ಟ್ರೇಲಿಯ ತನ್ನ ಸೂಪರ್ ಲೀಗ್‌ನ ಮೊದಲ ಸರಣಿಯಲ್ಲಿ 20 ಅಂಕಗಳನ್ನು ಸಂಗ್ರಹಿಸಿದೆ.

ಸೂಪರ್ ಲೀಗ್‌ನ ಅಗ್ರ ಏಳು ತಂಡಗಳು ಮತ್ತು ಆತಿಥೇಯ ಭಾರತವು 2023ರ ವಿಶ್ವಕಪ್‌ಗಾಗಿ ಸ್ಥಾನ ಕಾಯ್ದಿರಿಸಲಿದೆ. ಚಾಂಪಿಯನ್‌ಶಿಪ್‌ನ ಆರಂಭದಲ್ಲಿ ಐರ್ಲೆಂಡ್ ವಿರುದ್ಧ 2-1 ಅಂತರದಲ್ಲಿ ಜಯಳಿಸಿದ ಇಂ್ಲೆಂ್ ಪಾಯಿಂ್ಸ್ ೇಬಲ್‌ನಲ್ಲಿ ಅ್ರಸ್ಥಾನದಲ್ಲಿದೆ. ಭಾರತವು ತಮ್ಮ ಎರನೇ ಸ್ಥಾನವನ್ನು ಉಳಿಸಿೊಳ್ಳುವಲ್ಲಿ ಯಶಸ್ವಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X