Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನಗೆ ಕೊರೋನ ಇದೆ ಎಂದು ಪತ್ನಿಗೆ ತಿಳಿಸಿ...

ತನಗೆ ಕೊರೋನ ಇದೆ ಎಂದು ಪತ್ನಿಗೆ ತಿಳಿಸಿ ನಾಪತ್ತೆಯಾದಾತ ಗೆಳತಿಯೊಂದಿಗೆ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ18 Sept 2020 1:35 PM IST
share
ತನಗೆ ಕೊರೋನ ಇದೆ ಎಂದು ಪತ್ನಿಗೆ ತಿಳಿಸಿ ನಾಪತ್ತೆಯಾದಾತ ಗೆಳತಿಯೊಂದಿಗೆ ಪತ್ತೆ!

ಮುಂಬೈ, ಸೆ.18: ತನಗೆ ಕೊರೋನ ವೈರಸ್ ಸೋಂಕು ತಗಲಿದೆ ಎಂದು ತನ್ನ ಪತ್ನಿಗೆ ತಿಳಿಸಿ ನಾಪತ್ತೆಯಾಗಿದ್ದ ನವಿಮುಂಬೈನ 28ರ ವಯಸ್ಸಿನ ವ್ಯಕ್ತಿ ಮಂಗಳವಾರ ಗರ್ಲ್ ಫ್ರೆಂಡ್‌ನೊಂದಿಗೆ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 24ರಂದು ಪತ್ನಿಗೆ ಫೋನ್ ಮಾಡಿದ್ದ ವ್ಯಕ್ತಿ, ನನಗೆ ಕೊರೋನ ವೈರಸ್ ತಗಲಿರುವುದು ದೃಢಪಟ್ಟಿದೆ. ನಾನು ಇನ್ನು ಬದುಕಲಾರೆ ಎಂದು ಹೇಳಿದ್ದ. ಪತ್ನಿ ಇನ್ನಷ್ಟು ಪ್ರಶ್ನೆ ಕೇಳುವ ಮೊದಲೇ ಫೋ ನ್ ಕರೆ ಕಟ್ ಮಾಡಿದ್ದ. ಆ ನಂತರ ಆತನ ಪತ್ನಿ ಸಹೋದರನ ಜೊತೆ ಪೊಲೀಸ್ ಠಾಣೆಗೆ ತೆರಳಿ ಪತಿ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದರು.

 ನಾಪತ್ತೆಯಾಗಿದ್ದ ವ್ಯಕ್ತಿಯ ಬೈಕ್, ಹೆಲ್ಮೆಟ್, ಬ್ಯಾಗ್ ಹಾಗೂ ಕೀ ವಾಶಿಯ ಸೆಕ್ಟರ್ 17ರಲ್ಲಿ ರಸ್ತೆ ಬದಿ ಪತ್ತೆಯಾಗಿತ್ತು. ಆದರೆ ಪೊಲೀಸರಿಗೆ ಆತ ಎಲ್ಲಿದ್ದನೆಂಬ ಸುಳಿವು ಸಿಕ್ಕಿರಲಿಲ್ಲ. ಹತ್ತಿರದ ಭದ್ರತಾ ಕ್ಯಾಮರಾವನ್ನು ಪರಿಶೀಲಿಸಿದ್ದ ಪೊಲೀಸರು ವ್ಯಕ್ತಿಯ ಮೊಬೈಲ್ ಸ್ಥಳವನ್ನು ಪತ್ತೆ ಹಚ್ಚಲು ಯತ್ನಿಸಿದ್ದರು. ವ್ಯಕ್ತಿ ಎರಡು ಬಾರಿ ರಾತ್ರಿ ವೇಳೆ 100ರ ಸಂಖ್ಯೆಗೆ ಫೋನ್ ಮಾಡಿದ್ದ. ಹೀಗಾಗಿ ಪೊಲೀಸರು ದರೋಡೆ ನಡೆದಿರುವ ಸಾಧ್ಯತೆಯ ಆಯಾಮದತ್ತ ತನಿಖೆ ನಡೆಸಿದ್ದರು. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ ಬಳಿಕ ವ್ಯಕ್ತಿಗೆ ಅಕ್ರಮ ಸಂಬಂಧ ವಿರುವುದು ಹಾಗೂ ವ್ಯಕ್ತಿ ಇಂದೋರ್‌ನಲ್ಲಿರುವ ವಿಚಾರ ಕಂಡುಬಂತು.

 ವಾಶಿಯ ಪೊಲೀಸ್ ಅಧಿಕಾರಿಗಳ ತಂಡ ಇಂದೋರ್‌ಗೆ ತೆರಳಿ ನಾಪತ್ತೆಯಾದ ವ್ಯಕ್ತಿಯನ್ನು ಗೆಳತಿಯೊಂದಿಗೆ ಸೆರೆ ಹಿಡಿದಿದ್ದಾರೆ. ಸೆ.15ರಂದು ವ್ಯಕ್ತಿಯನ್ನು ಮುಂಬೈಗೆ ಕರೆ ತಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X