Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮದ್ರಸ ಆಧುನೀಕರಣದ ದ್ವಿತೀಯ ಉಲಮಾ ಸಭೆ...

ಮದ್ರಸ ಆಧುನೀಕರಣದ ದ್ವಿತೀಯ ಉಲಮಾ ಸಭೆ ಭಾಗಶಃ ಯಶಸ್ವಿ: ಶಾಫಿ‌ ಸ‌ಅದಿ

ವಾರ್ತಾಭಾರತಿವಾರ್ತಾಭಾರತಿ18 Sept 2020 10:11 PM IST
share
ಮದ್ರಸ ಆಧುನೀಕರಣದ ದ್ವಿತೀಯ ಉಲಮಾ ಸಭೆ ಭಾಗಶಃ ಯಶಸ್ವಿ: ಶಾಫಿ‌ ಸ‌ಅದಿ

ಬೆಂಗಳೂರು :  ಧಾರ್ಮಿಕ ಶಿಕ್ಷಣ ಕೇಂದ್ರಗಳಾಗಿ ಕಾರ್ಯಾಚರಿಸುತ್ತಿರುವ ವಸತಿ ಮದ್ರಸಗಳನ್ನು (ಉನ್ನತ ಶಿಕ್ಷಣ ಸಂಸ್ಥೆ) ಆಧುನೀಕರಣಗೊಳಿಸುವ ಕೇಂದ್ರ ಸರಕಾರದ 'ಸ್ಕೀಮ್ ಫಾರ್ ಕ್ವಾಲಿಟಿ ಎಜುಕೇಶನ್ ಇನ್ ಮದ್ರಸಾಸ್ (ಎಸ್ ಕ್ಯೂಇಎಮ್)  ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ರಾಜ್ಯ ಅಲ್ಪಸಂಖ್ಯಾತರ ಇಲಾಖೆಯ ಕಾರ್ಯದರ್ಶಿ ಹಾಗೂ ವಕ್ಫ್ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯ ವಕ್ಫ್ ಮಂಡಳಿಯಲ್ಲಿ ನಡೆದ ದ್ವಿತೀಯ ಸುತ್ತಿನ ಉಲಮಾ ಸಭೆ ಭಾಗಶಃ ಯಶಸ್ವಿಯಾಗಿದೆ ಎಂದು ರಾಜ್ಯ ವಕ್ಫ್ ಮಂಡಳಿ ಸದಸ್ಯ ಎನ್.ಕೆ.ಎಂ. ಶಾಫಿ ‌ಸ‌ಅದಿ ತಿಳಿಸಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು 11ನೇ ಹಣಕಾಸು ಯೋಜನೆಯಲ್ಲಿ ಈ ಮದ್ರಸ ಆಧುನೀಕರಣ ಯೋಜನೆಯು ಘೋಷಣೆಯಾಗಿತ್ತು. ಆ ಯೋಜನೆಯು ಈಗ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ವರ್ಗಾವಣೆಗೊಂಡಿರುತ್ತದೆ‌. ಔಪಚಾರಿಕ ಶಿಕ್ಷಣ (NIOS) ನೀಡಲು ಸಿದ್ಧವಿರುವ ಸಂಸ್ಥೆಗಳಿಗೆ ಕಟ್ಟಡ, ತರಗತಿ ಕೊಠಡಿ, ಸ್ಮಾರ್ಟ್ ಕ್ಲಾಸ್, ಸೈನ್ಸ್ ಕಿಟ್, ಬುಕ್ , ಶಿಕ್ಷಕರ ವೇತನ, ಬ್ಯಾಂಕ್ ಗಳಿಗಾಗಿ ಹಣಕಾಸಿನ ನೆರವು ಈ ಯೋಜನೆಯಿಂದ ಲಭ್ಯ ಇದೆ. ಈ ಮಹತ್ವಪೂರ್ಣ ಯೋಜನೆಯ ಸಸೂತ್ರ ಜಾರಿಗಾಗಿ ಎರಡನೇ ಉಲಮಾ ಸಭೆಯಲ್ಲಿ ವಕ್ಫ್ ಬೋರ್ಡ್ ಸದಸ್ಯಅಡ್ವಕೇಟ್ ಆಸಿಫ್ ಅಲಿ, ಮೌಲಾನ ತನ್ವೀರ್ ಹಾಷ್ಮಿ ಬಿಜಾಪುರ, ಮೌಲಾನಾ ಇಫ್ತಿಕಾರ್ ಖಾಸ್ಮಿ ಬೆಂಗಳೂರು, ತ್ವಾಕ ಅಹ್ಮದ್ ಮುಸ್ಲಿಯಾರ ಮಂಗಳೂರು, ಮೌಲಾನ ಇಮ್ರಾನ್  ಮಕ್ಸೂದ್, ಮೌಲಾನ ವಹೀದುದ್ದೀನ್ ಉಮ್ರಿ, ಮೌಲಾನ ಅಬ್ದುಲ್ಲ ಕುಂಞಿ, ಮೌಲಾನ ಇಜಾಝ್ ಅಹ್ಮದ್, ಮೌಲಾನ ಶಬೀರ್ ನದ್ವಿ, ರಾಜ್ಯ ವಕ್ಫ್ ಬೋರ್ಡ್ ಸಿಇಒ ಮುಹಮ್ಮದ್ ಯೂಸುಫ್ ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂದಿನ ಹಂತದ ಸಭೆಯಲ್ಲಿ ಇನ್ನಷ್ಟು ವಿಸ್ತೃತವಾಗಿ ಚರ್ಚಿಸಲಾಗುವುದು. ನ್ಯಾಷನಲ್ ಇನ್ಸ್ ಟಿಟ್ಯೂಷನ್ ಫಾರ್ ಓಪನ್ ಸ್ಕೂಲಿಂಗ್ (NIOS) ಸಿಲಬಸನ್ನು ಮದ್ರಸ (ಉನ್ನತ ದರ್ರ್ಸ್ )ಸಿಲಬಸ್ನೊಂದಿಗೆ ಅಳವಡಿಸಿದರೆ ಧಾರ್ಮಿಕ ವಿದ್ಯಾರ್ಥಿಗಳನ್ನು ಮುಖ್ಯ ವಾಹಿನಿಗೆ ತರ ಬಹುದೆಂಬ ವಿಷಯದಲ್ಲಿ ಚರ್ಚೆ ನಡೆದಿದೆ. ಈ ಯೋಜನೆಯ ಸದುಪಯೋಗ ಪಡೆಯಲು ಧಾರ್ಮಿಕ ಉನ್ನತ ಶಿಕ್ಷಣ ನೀಡುವ ಆಡಳಿತ ಮಂಡಳಿಗಳು ಸಿದ್ಧತೆ ಮಾಡಿಸಿಕೊಳ್ಳಬೇಕು ಎಂದು ಶಾಫಿ ಸ‌ಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X