Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ವಾಸಿಗಳಿಗೆ 1982ರ ಮೇಘಸ್ಫೋಟದ...

ಉಡುಪಿ ವಾಸಿಗಳಿಗೆ 1982ರ ಮೇಘಸ್ಫೋಟದ ನೆನಪು ಹಸಿರುಗೊಳಿಸಿದ 2020ರ ವರ್ಷಧಾರೆ

ವಾರ್ತಾಭಾರತಿವಾರ್ತಾಭಾರತಿ20 Sept 2020 7:09 PM IST
share
ಉಡುಪಿ ವಾಸಿಗಳಿಗೆ 1982ರ ಮೇಘಸ್ಫೋಟದ ನೆನಪು ಹಸಿರುಗೊಳಿಸಿದ 2020ರ ವರ್ಷಧಾರೆ

ಉಡುಪಿ, ಸೆ.20: ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆ ನಗರದ ಕೇಂದ್ರಭಾಗವೂ ಸೇರಿದಂತೆ ಇಡೀ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜನಪ್ರವಾಹವನ್ನೇ ಸೃಷ್ಟಿಸಿರುವುದು, ಉಡುಪಿಯ ಹಿರಿಯರಿಗೆ 1982ರಲ್ಲಿ ಉಡುಪಿ ನಗರದಲ್ಲಿ ಸಂಭವಿಸಿದ ಮೇಘಸ್ಪೋಟದ ನೆನಪನ್ನು ಹಸಿರಾಗಿಸಿತು.

1982ರ ಮೇ ತಿಂಗಳ ಪ್ರಾರಂಭದಲ್ಲಿ ಉಡುಪಿ ನಗರವನ್ನೇ ಕೇಂದ್ರವಾಗಿರಿಸಿಕೊಂಡು ಒಮ್ಮೆಗೇ ರಾತ್ರಿ ಮೇಘ ಸ್ಫೋಟವೊಂದು ನಡೆದು, ಕಲ್ಸಂಕ ತೋಡಿನ ಆಸುಪಾಸಿನ ಪ್ರದೇಶದಲ್ಲಿ ಹಿಂದೆಂದೂ ಕಂಡುಕೇಳರಿಯದ ರೀತಿಯಲ್ಲಿ ಹಠಾತ್ ಪ್ರವಾಹ ಸೃಷ್ಚಿಯಾಗಿತ್ತು. ಇದು ಇಡೀ ಪರಿಸರದ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿತ್ತು.

ಇದರಿಂದಾಗಿ ಅಂದು ಮೂರು ಅಮೂಲ್ಯ ಜೀವಹಾನಿ ಸಂಭವಿಸಿತ್ತಲ್ಲದೇ, 300ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಹಲವು ಹಾನಿಗೊಳಲಾಗಿತ್ತು. ಹಠಾತ್ತನೆ ಕಲ್ಸಂಕ ತೋಡಿನಿಂದ ಹರಿದು ಬಂದ ಜನಪ್ರಳಯದಿಂದ ಅದರ ಆಸುಪಾಸಿನ ಮನೆಯವರು ದಿಕ್ಕೇತೋಚದಂತಾಗಿದ್ದರು.

ಮಣಿಪಾಲ, ಅಲೆವೂರು, ಪೆರಂಪಳ್ಳಿ ಮುಂತಾದ ಎತ್ತರದ ಪ್ರದೇಶದಲ್ಲಿ ಈ ಮೇಘಸ್ಪೋಟದಿಂದ ಒಮ್ಮೆಗೆ ಮಳೆ ಸುರಿದು, ಅದರ ನೀರೆಲ್ಲವೂ ಹರಿದು ಒಮ್ಮಿಂದೊಮ್ಮೆಗೆ ಕಲ್ಸಂಕ ತೋಡಿನಲ್ಲಿ ಹಠಾತ್ತ್ ಪ್ರವಾಹ ಬಂದು, ಅಕ್ಕಪಕ್ಕದ ತಗ್ಗು ಪ್ರದೇಶದ ಮನೆ, ಗದ್ದೆ, ತೋಟಗಳಿಗೆಲ್ಲಾ ನೀರು ನುಗ್ಗಿತ್ತು.

ಯಾರೂ ಊಹಿಸದ ರೀತಿಯಲ್ಲಿ ಹಠಾತ್ ಸಂಭವಿಸಿದ ಈ ಘಟನೆಯಿಂದ ನಗರಸಭೆಯೂ ಪರಿಹಾರಕಾರ್ಯ ಕೈಗೊಳ್ಳಲು ತಡವರಿಸಿದ್ದು, ಪರಿಸ್ಥಿತಿ ತಹಬಂದಿಗೆ ಬರಲು ಒಂದೆರಡು ದಿನಗಳೇ ಬೇಕಾದವು ಎಂದು ಘಟನೆಯನ್ನು ಮೆಲುಕು ಹಾಕಿದ ಹಿರಿಯರೊಬ್ಬರು ನುಡಿದರು. ಇದರಲ್ಲಿ ಸಂತ್ರಸ್ಥರಾದವರಿಗೆ ಎರಡು ವರ್ಷದಲ್ಲಿ ನಿಟ್ಟೂರು ಬಳಿ ಮನೆ ನಿರ್ಮಿಸಿಕೊಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X