Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಸೋಂಕಿತ ಸರಕಾರ': ಬೆಂಗಳೂರು ನಗರದ...

'ಸೋಂಕಿತ ಸರಕಾರ': ಬೆಂಗಳೂರು ನಗರದ ಬೀದಿಗಳಲ್ಲಿ ರಾರಾಜಿಸುತ್ತಿರುವ ಅನಾಮಿಕ ಪೋಸ್ಟರ್ ಗಳು!

ವಾರ್ತಾಭಾರತಿವಾರ್ತಾಭಾರತಿ21 Sept 2020 8:09 PM IST
share
ಸೋಂಕಿತ ಸರಕಾರ: ಬೆಂಗಳೂರು ನಗರದ ಬೀದಿಗಳಲ್ಲಿ ರಾರಾಜಿಸುತ್ತಿರುವ ಅನಾಮಿಕ ಪೋಸ್ಟರ್ ಗಳು!

ಬೆಂಗಳೂರು, ಸೆ. 21: ರಾಜ್ಯದಲ್ಲಿ ಮಾರಕ ಕೊರೋನ ವೈರಸ್ ಸೋಂಕಿತ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೆ, ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯೂ ಏರುತ್ತಿದೆ. ಈ ಮಧ್ಯೆ ಬೆಂಗಳೂರು ನಗರದ ಹಲವು ಕಡೆಗಳಲ್ಲಿ `ಸೋಂಕಿತ ಸರಕಾರ' ಎಂಬ ಭಿತ್ತಿಪತ್ರಗಳನ್ನು ರಾತ್ರೋರಾತ್ರಿ ಅಂಟಿಸಲಾಗಿದೆ.

`ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಅಧಿಕಾರಕ್ಕೆ ಬಂದ ಸೋಂಕಿನ ಸರಕಾರ' ಎಂದು ಭಿತ್ತಿಪತ್ರಗಳು ಎಲ್ಲೆಡೆ ರಾರಾಜಿಸುತ್ತಿವೆ. ನಗರದ ಮೇಕ್ರಿ ವೃತ್ತ, ಪ್ಯಾಲೆಸ್ ರಸ್ತೆ, ಆರ್.ಟಿ.ನಗರದ ಟಿ.ವಿ.ಟವರ್ ರಸ್ತೆ, ಶಂಕರಮಠ, ಕಾಮಾಕ್ಷಿಪಾಳ್ಯ ಸೇರಿದಂತೆ ನಗರದ ವಿವಿಧೆಡೆಗಳಲ್ಲಿ ಸಾವಿರಾರು ಪೋಸ್ಟರ್‍ಗಳನ್ನು ಹಾಕಲಾಗಿದೆ.

ಕೊರೋನ ಸೋಂಕಿನ ಸಂಕಷ್ಟದಲ್ಲಿಯೂ ಹಣ ಲೂಟಿ ಮಾಡಲು ನಿಂತಿರುವ ಸೋಂಕಿನ ಸರಕಾರ ಎಂಬ ಭಿತ್ತಿಪತ್ರಗಳನ್ನು ಅನಾಮಿಕರು ನಿನ್ನೆ ರಾತ್ರಿ ಅಂಟಿಸಿರುವುದು ಪತ್ತೆಯಾಗಿದೆ. ಸರಕಾರದ ವಿರುದ್ಧ ಭಿತ್ತಿಪತ್ರ ಅಂಟಿಸಿದರು ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಬಿಜೆಪಿ ಸರಕಾರ ಕೊರೋನ ಸೋಂಕಿನ ನಿಯಂತ್ರಣದ ಹೆಸರಿನಲ್ಲಿ 2ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಣವನ್ನು ಲೂಟಿ ಮಾಡಿದೆ ಎಂದು ಭಿತ್ತಿಪತ್ರದಲ್ಲಿ ಬರೆಯಲಾಗಿದೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಈ ಭಿತ್ತಿಪತ್ರಗಳು ರಾಜ್ಯ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಭಿತ್ತಿಪತ್ರ ಅಂಟಿಸಿರುವವರನ್ನು ಪತ್ತೆಹಚ್ಚುವಂತೆ ರಾಜ್ಯ ಸರಕಾರ ಬಿಬಿಎಂಪಿ ಮತ್ತು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X