Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ಖಾನ್ ವಿರುದ್ಧ ಪಾಕ್...

ಇಮ್ರಾನ್ ಖಾನ್ ವಿರುದ್ಧ ಪಾಕ್ ಪ್ರತಿಪಕ್ಷಗಳ ಮೈತ್ರಿಕೂಟ

ಪಿಪಿಪಿ ನೇತೃತ್ವದಲ್ಲಿ ನಡೆದ ವಿಪಕ್ಷ ಸಮಾವೇಶದಲ್ಲಿ 26 ಅಂಶಗಳ ಜಂಟಿ ನಿರ್ಣಯ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ21 Sept 2020 10:44 PM IST
share
ಇಮ್ರಾನ್ ಖಾನ್ ವಿರುದ್ಧ ಪಾಕ್ ಪ್ರತಿಪಕ್ಷಗಳ ಮೈತ್ರಿಕೂಟ

ಇಸ್ಲಾಮಾಬಾದ್,ಸೆ.21: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಆ ದೇಶದ ಪ್ರತಿಪಕ್ಷಗಳು ಮೈತ್ರಿಕೂಟ ರಚಿಸಿದ್ದು, ಸರಕಾರದ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನಾ ಚಳವಳಿಯನ್ನು ಆರಂಭಿಸುವುದಾಗಿ ರವಿವಾರ ಘೋಷಿಸಿವೆ.

  ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನೇತೃತ್ವದಲ್ಲಿ ರವಿವಾರ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಈ ಬಗ್ಗೆ 26 ಅಂಶಗಳ ಜಂಟಿ ನಿರ್ಣಯವನ್ನು ಅಂಗೀಕರಿಸಲಾಯಿತು. ನವಾಝ್ ಶರೀಫ್ ನೇತೃತ್ವದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್-ಎನ್), ಜಮೀಯತ್ ಉಲೇಮಾ ಎ ಇಸ್ಲಾಂ ಫಝಲ್ (ಜೆಯುಐ-ಎಫ್) ಮತ್ತಿತರ ಪ್ರತಿಪಕ್ಷಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದವು.

  ಬಹುಪಕ್ಷ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಜೆಯುಐ (ಎಫ್ )ಪಕ್ಷದ ವರಿಷ್ಠ ವೌಲಾನಾ ಫಝಲುರ್ರಹ್ಮಾನ್ ಅವರು ಸಮಾವೇಶದಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ಓದಿ ಹೇಳಿದರು. ಅಕ್ಟೋಬರ್‌ನಿಂದ ಪ್ರಧಾನಿ ಇಮ್ರಾನ್ ನೇತೃತ್ವದ ತೆಹ್ರೀಕೆ ಇನ್ಸಾಫ್ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಲಾಗುವುದೆಂದು ತಿಳಿಸಿದರು.

   ಕಳೆದ ಚುನಾವಣೆಯಲ್ಲಿ ಹಾಲಿ ಆಡಳಿತಗಾರರನ್ನು ಅಧಿಕಾರಕ್ಕೇರಿಸಲು ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಿದ ಸಂಸ್ಥೆ ಇಮ್ರಾನ್ ಖಾನ್ ಸರಕಾರಕ್ಕೆ ನಕಲಿ ಸ್ಥಿರತೆಯನ್ನು ನೀಡಿದೆ ಎಂದು ನಿರ್ಣಯದಲ್ಲಿ ಪಾಕ್ ಸೇನೆಯನ್ನು ಪರೋಕ್ಷವಾಗಿ ಉಲ್ಲೇಖಿಸಲಾಗಿದೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಪಾಕ್ ಸೇನೆ ಮೂಗುತೂರಿಸುತ್ತಿರುವುದರ ಬಗ್ಗೆಯೂ ಸೇನೆಯ ಹೆಸರು ಹೇಳದೆ ಕಳವಳ ವ್ಯಕ್ತಪಡಿಸಿರುವ ನಿರ್ಣಯ ದೇಶದ ಸ್ಥಿರತೆಗೆ ಹಾಗೂ ಪ್ರಜಾತಾಂತ್ರಿಕ ಸಂಸ್ಥೆಗಳಿಗೆ ಅಪಾಯಕಾರಿಯಾಗಿದೆ ಎಂದು ನಿರ್ಣಯದಲ್ಲಿ ಪ್ರತಿಪಕ್ಷಗಳು ಕಳವಳ ವ್ಯಕ್ತಪಡಿಸಿವೆ.

ದೇಶದಲ್ಲಿ ಚುನಾವಣೆಗಳು ಪಾರದರ್ಶಕ ರೀತಿಯಲ್ಲಿ ನಡೆಯಬೇಕು ಹಾಗೂ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಲು ಚುನಾವಣಾ ಸುಧಾರಣೆಗಳು ಜಾರಿಗೆ ತರುವಂತೆಯೂ ನಿರ್ಣಯ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X