Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ ತಾಲೂಕು ಸಮಸ್ತ ಸಂಘಟನೆಗಳ...

ಬೆಳ್ತಂಗಡಿ ತಾಲೂಕು ಸಮಸ್ತ ಸಂಘಟನೆಗಳ ನಿಯೋಗದಿಂದ ದ.ಕ. ಖಾಝಿ ತ್ವಾಕ ಉಸ್ತಾದರ ಭೇಟಿ

ವಾರ್ತಾಭಾರತಿವಾರ್ತಾಭಾರತಿ21 Sept 2020 11:10 PM IST
share
ಬೆಳ್ತಂಗಡಿ ತಾಲೂಕು ಸಮಸ್ತ ಸಂಘಟನೆಗಳ ನಿಯೋಗದಿಂದ ದ.ಕ. ಖಾಝಿ ತ್ವಾಕ ಉಸ್ತಾದರ ಭೇಟಿ

ಬೆಳ್ತಂಗಡಿ : ಸಮಸ್ತ ಮೊಹಲ್ಲಗಳ ಧಾರ್ಮಿಕ ಮತ್ತು ಶೈಕ್ಷಣಿಕ ಸಬಲೀಕರಣ ಹಾಗೂ ಮುಸ್ಲಿಂ ಸಮಾಜದ ಪ್ರಸಕ್ತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಕಾರ್ಯಯೋಜನೆಯನ್ನು ರೂಪಿಸಲು ಬೇಕಾದ ಸಮಿತಿ ರಚಿಸುವ ಬಗ್ಗೆ ಸಲಹೆಗಳನ್ನು ಪಡೆಯುವ ಸಲುವಾಗಿ ತಾಲೂಕಿನ ಸಮಸ್ತ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ದ ಕ ಖಾಝಿ ತ್ವಾಕ ಉಸ್ತಾದರನ್ನು ದಾರುನ್ನೂರ್ ಎಜುಕೇಷನ್ ಸೆಂಟರ್ ನಲ್ಲಿ ಭೇಟಿಯಾದರು.

ಉಸ್ತಾದರ ಸಲಹೆಯಂತೆ ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿರುವ ಸಮಸ್ತ ಉಲಮಾ ಉಮರಾ ನಾಯಕರ ಸಮಗ್ರವಾದ ಒಂದು ಸಮಿತಿಯನ್ನು ಖಾಝಿ ನೇತೃತ್ವದಲ್ಲಿ ರೂಪಿಕರಿಸಿ ಕೇಂದ್ರದ ನಿರ್ದೇಶನ ಪ್ರಕಾರ ಮುನ್ನಡೆಯಬೇಕೆಂದು ತೀರ್ಮಾನಿಸಲಾಯಿತು.

ಆ ಪ್ರಯುಕ್ತ ಅ. 9ರಂದು ಮಧ್ಯಾಹ್ನ  ತಾಲೂಕಿನ ಸಮಸ್ತದ ಮೊಹಲ್ಲಗಳ ಜಮಾಅತ್ ಪ್ರತಿನಿಧಿಗಳು, ಉಲಮಾ ಉಮರಾ ನಾಯಕರುಗಳು, ಸ್ಥಳೀಯ ಖತೀಬರುಗಳು ಮತ್ತು ಸಮಸ್ತ ಉಪ ಸಮೀತಿಗಳ ನಾಯಕರುಗಳ ಸಭೆಯನ್ನು ಕರೆದು ಸಮಾಜದ ಧಾರ್ಮಿಕ ,ಶೈಕ್ಷಣಿಕ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಿ  ಸಮಿತಿ ರೂಪಿಕರಿಸಲು ತೀರ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಸುನ್ನೀ ಮಹಲ್ ಫೆಡರೇಷನ್ ಕಾರ್ಯದರ್ಶಿ ಸೆಂಟ್ರಲ್ ಕಮಿಟಿಯ ಮುಹಮ್ಮದ್ ಹನೀಫ್ ಹಾಜಿ, ದಾರುನ್ನೂರಿನ ಕಾರ್ಯದರ್ಶಿ ರಝಾಕ್ ಹಾಜಿ, ಫಕೀರಬ್ಬ ಮಾಸ್ಟರ್, ಮುಖ್ಯ ಶಿಕ್ಷರಾದ ಹುಸೈನ್ ರಹ್ಮಾನಿ, ವ್ಯವಸ್ಥಾಪಕರಾದ ಅಬ್ದುಲ್ ಹಕೀಂ ಉಪಸ್ಥಿತರಿದ್ದರು.

ನಿಯೋಗದಲ್ಲಿ  ಬೆಳ್ತಂಗಡಿ ಉಲಮಾ ಒಕ್ಕೂಟದ ಅಧ್ಯಕ್ಷರಾದ ಮೂಸಾ ದಾರಿಮಿ ಕಕ್ಕಿಂಜೆ, ಎಸ್ ಕೆ ಎಸ್ ಎಸ್ ಎಫ್ ಬೆಳ್ತಂಗಡಿ ವಲಯ ಅಧ್ಯಕ್ಷರಾದ ನಝೀರ್ ಅಝ್ಹರಿ, ಕಾರ್ಯದರ್ಶಿ ರಿಯಾಝ್ ಫೈಝಿ, ಕೋಶಾಧಿಕಾರಿ ಹಕೀಂ ಬಂಗೇರುಕಟ್ಟೆ, ಬೆಳ್ತಂಗಡಿ ರೇಂಜ್ ಕಾರ್ಯದರ್ಶಿ ಶಂಸುದ್ದೀನ್ ದಾರಿಮಿ, ಬೆಳ್ತಂಗಡಿ ದಾರುಸ್ಸಲಾಂ ಕಾರ್ಯದರ್ಶಿ ಅಬ್ದುರಝಾಕ್ ಕನ್ನಡಿಕಟ್ಟೆ, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಕೋಶಾಧಿಕಾರಿ ಹನೀಫ್ ದೂಮಳಿಕೆ, ಬಂಗೇರುಕಟ್ಟೆ ಖತೀಬ್ ಜಾಬಿರ್ ಫೈಝಿ ಬನಾರಿ, ಸಿದ್ದೀಖ್ ಬ್ರೈಟ್, ರಫೀಖ್ ಚಾರ್ಮಾಡಿ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X