Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಕ್ಟೋಬರ್ 4ರಿಂದ ಹಂತಹಂತವಾಗಿ ಉಮ್ರಾ...

ಅಕ್ಟೋಬರ್ 4ರಿಂದ ಹಂತಹಂತವಾಗಿ ಉಮ್ರಾ ಯಾತ್ರೆಗೆ ಅನುಮತಿಸಲಿರುವ ಸೌದಿ ಆಡಳಿತ

ವಾರ್ತಾಭಾರತಿವಾರ್ತಾಭಾರತಿ23 Sept 2020 12:49 PM IST
share
ಅಕ್ಟೋಬರ್ 4ರಿಂದ ಹಂತಹಂತವಾಗಿ ಉಮ್ರಾ ಯಾತ್ರೆಗೆ ಅನುಮತಿಸಲಿರುವ ಸೌದಿ ಆಡಳಿತ

ಜಿದ್ದಾ : ಈ ವರ್ಷದ ಅಕ್ಟೋಬರ್ 4ರಿಂದ  ಉಮ್ರಾ  ಯಾತ್ರೆಗೆ ಹಾಗೂ ಎರಡು ಪವಿತ್ರ ಮಸೀದಿಗಳಿಗೆ ಸೀಮಿತ ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಅನುಮತಿಯನ್ನು ಹಂತ ಹಂತವಾಗಿ ನೀಡುವುದಾಗಿ ಸೌದಿ ಅರೇಬಿಯಾ ತಿಳಿಸಿದೆ. 

ಉಮ್ರಾ ಯಾತ್ರೆ ಕೈಗೊಳ್ಳಲು ಸ್ವದೇಶದ ಹಾಗೂ ವಿದೇಶದ ಜನರಿಗಿರುವ ಆಸಕ್ತಿ ಹಾಗೂ  ಭೇಟಿ ನೀಡುವವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡ ಕೋವಿಡ್ ಸಂಬಂಧಿತ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿ ಅನುಮತಿ ನೀಡಲು ಅಲ್ಲಿನ ಆಡಳಿತ ನಿರ್ಧರಿಸಿದೆ ಎಂದು ಆಂತರಿಕ ಸಚಿವಾಲಯದ ಮೂಲಗಳು ನೀಡಿದ ಮಾಹಿತಿಯನ್ನಾಧರಿಸಿ ಸೌದಿ ಪ್ರೆಸ್ ಏಜನ್ಸಿ ವರದಿ ಮಾಡಿದೆ.

ಉಮ್ರಾ ಯಾತ್ರೆಗೆ ಆರಂಭಿಕವಾಗಿ ಸೌದಿ ಅರೇಬಿಯಾದ ನಾಗರಿಕರಿಗೆ ಅನುಮತಿಸಲಾಗುವುದು. ಸಾಮಾನ್ಯವಾಗಿ ಅನುಮತಿಸಲಾಗುವ ಯಾತ್ರಾರ್ಥಿಗಳ ಸಂಖ್ಯೆಯ ಶೇ 30ರಷ್ಟು ಮಂದಿಗೆ, ಅಂದರೆ 6,000 ಮಂದಿಗೆ ಈ ಬಾರಿ ಅನುಮತಿ ದೊರೆಯಲಿದೆ. ಎರಡನೇ ಹಂತದಲ್ಲಿ ದೇಶದ ನಾಗರಿಕರ ಹೊರತಾಗಿ ದೇಶದಲ್ಲಿರುವ ವಲಸಿಗರಿಗೆ ಅನುಮತಿ ನೀಡಲಾಗುವುದು. ಈ ಅನುಮತಿ ಅ. 18ರಿಂದ ದೊರೆಯುವುದು ಅಂದರೆ ಸಾಮಾನ್ಯವಾಗಿ ಅನುಮತಿಸಲಾಗುವ ಯಾತ್ರಾರ್ಥಿಗಳ ಸಂಖ್ಯೆಯ ಶೇ 75ರಷ್ಟು ಅಂದರೆ  ಸುಮಾರು 15,000 ಮಂದಿಗೆ ಅನುಮತಿ ದೊರೆಯಲಿದೆ.

ಮೂರನೇ ಹಂತದಲ್ಲಿ ವಿದೇಶಗಳಲ್ಲಿರುವ ಯಾತ್ರಾರ್ಥಿಗಳಿಗೆ  ನ. 1ರಿಂದ ಅನುಮತಿ ದೊರೆಯಲಿದ್ದು ಪ್ರತಿ ದಿನ ಪೂರ್ಣ ಪ್ರಮಾಣದಲ್ಲಿ ಅಂದರೆ ಪೂರ್ಣ ಸಾಮರ್ಥ್ಯವಾದ 20,000 ಮಂದಿ ಹಾಗೂ ದಿನವೊಂದಕ್ಕೆ 60,000 ಯಾತ್ರಾರ್ಥಿಗಳಿಗೆ ಅನುಮತಿ ದೊರೆಯಲಿದೆ ಹಾಗೂ ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ಇದೇ ವ್ಯವಸ್ಥೆ ಮುಂದುವರಿಯಲಿದೆ.

ನಾಲ್ಕನೇ ಹಂತದಲ್ಲಿ ದೇಶದ ಹಾಗೂ ವಿದೇಶಗಳ ಜನರಿಗೆ  ಶೇ 100 ಸಾಮರ್ಥ್ಯದಂತೆ  ಉಮ್ರಾ ಯಾತ್ರೆಗೆ ಹಾಗೂ ಎರಡು ಪವಿತ್ರ ಮಸೀದಿಗಳಿಗೆ ಅನುಮತಿ ನೀಡಲಾಗುವುದು ಆದರೆ ಕೋವಿಡ್ ಸಾಂಕ್ರಾಮಿಕ ಸಂಪೂರ್ಣ ದೂರ ಸರಿದ ನಂತರ ಈ ಅನುಮತಿ ದೊರೆಯಲಿದೆ.

ತರುವಾಯ ಯಾತ್ರಾರ್ಥಿಗಳ ಪ್ರವೇಶ ಕುರಿತಾದ ವಿಚಾರಗಳನ್ನು ನೋಡಿಕೊಳ್ಳಲು ಎಟಮರ್ನ ಎಂಬ ಆ್ಯಪ್ ಅನ್ನು ಹಜ್ ಮತ್ತು ಉಮ್ರಾ ಸಚಿವಾಲಯ ಬಿಡುಗಡೆಗೊಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X