Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ: ರದ್ದುಗೊಂಡ ಸೆ.21ರ...

ಮಂಗಳೂರು ವಿವಿ: ರದ್ದುಗೊಂಡ ಸೆ.21ರ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 Sept 2020 4:28 PM IST
share
ಮಂಗಳೂರು ವಿವಿ: ರದ್ದುಗೊಂಡ ಸೆ.21ರ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಮಂಗಳೂರು, ಸೆ.23: ಭಾರೀ ಮಳೆಯ ಹಿನ್ನೆಲೆಯಲ್ಲಿ ಸೆ.21ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯವು ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟಂಬರ್ 26ರಿಂದ ಅನ್ವಯವಾಗುವಂತೆ ಪರೀಕ್ಷೆಗಳ ದಿನಾಂಕವನ್ನು ಪರಿಷ್ಕೃರಿಸಿದ್ದು, ಅಕ್ಟೋಬರ್ 26ರವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತ್ತು ಅಪರಾಹ್ನ 2ರಿಂದ ಸಂಜೆ 5ರವರೆಗೆ ನಡೆಯಲಿದೆ. ಉಳಿದಂತೆ ಇತರ ಯಾವುದೇ ಪರೀಕ್ಷೆಗಳ ಪಟ್ಟಿಯಲ್ಲಿ ಬದಲಾವಣೆ ಇಲ್ಲ ಎಂದು ಪರೀಕ್ಷಾಂಗ ಕುಲಸಚಿವರ ಪ್ರಕಟನೆ ತಿಳಿಸಿದೆ.

ಬಿ.ಎ. ಪ್ರಥಮ ಸೆಮಿಸ್ಟರ್ ಜರ್ನಲಿಸಂ 1 ಪರೀಕ್ಷೆಯು ಅ.1ರ ಬೆಳಗ್ಗೆ 10ರಿಂದ ಮಧ್ಯಾಹ್ನ 1, ಬಿ.ಎ.ದ್ವಿತೀಯ ಸೆಮಿಸ್ಟರ್ ಜರ್ನಲಿಸಂ 11 ಪರೀಕ್ಷೆಯು ಅ.1ರ ಅಪರಾಹ್ನ 2ರಿಂದ ಸಂಜೆ 5, ಬಿ.ಎ. ಪಂಚಮ ಪರೀಕ್ಷೆಯು ಅ.14ರಂದು ಅಪರಾಹ್ನ 2ರಿಂದ ಸಂಜೆ 5, ಬಿಎಸ್‌ಡಬ್ಲು ಪಂಚಮ ಸೆಮಿಸ್ಟರ್ ಪರೀಕ್ಷೆಯು ಸೆಪ್ಟಂಬರ್ 30ರಂದು ಮಧ್ಯಾಹ್ನ 2ರಿಂದ ಸಂಜೆ 5, ಬಿಎಸ್ಸಿ ಪಂಚಮ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 14ರ ಮಧ್ಯಾಹ್ನ 2ರಿಂದ ಸಂಜೆ 5, ಬಿ.ಕಾಂ. ಪಂಚಮ ಸೆಮಿಸ್ಟರ್ ಪರೀಕ್ಷೆಯು ಅ.14ರ ಅಪರಾಹ್ನ 2ರಿಂದ ಸಂಜೆ 5, ಬಿ.ಎ. ಅರನೆ ಸೆಮಿಸ್ಟರ್, ಬಿಎಸ್‌ಡಬ್ಲು ಆರನೇ ಸೆಮಿಸ್ಟರ್, ಬಿಎಸ್ಸಿ ಆರನೇ ಸೆಮಿಸ್ಟರ್, ಬಿಕಾಂ ಆರನೇ ಸೆಮಿಸ್ಟರ್ ಪರೀಕ್ಷೆಯು ಅ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಬಿ.ಎ. ಆರನೇ ಸೆಮಿಸ್ಟರ್, ಬಿಎಸ್ಸಿ ಆರನೆ ಸೆಮಿಸ್ಟರ್, ಬಿಕಾಂ ಆರನೆ ಸೆಮಿಸ್ಟರ್, ಪರೀಕ್ಷೆಯು ಅಕ್ಟೋಬರ್ 16ರಂದು ಬೆಳಗ್ಗೆ 10ರಿಂದ ಮಧ್ಯಾಹ 1ರವರೆಗೆ, ಬಿಎ ದ್ವಿತೀಯ ಸೆಮಿಸ್ಟರ್ ಅ. 12ರಂದು ಅಪರಾಹ್ನ 2ರಿಂದ 5ರವರೆಗೆ, ಬಿ.ಎ.ಆರನೇ ಸೆಮಿಸ್ಟರ್ (ಎಚ್‌ಆರ್‌ಡಿ) ಪರೀಕ್ಷೆಯು ಅ. 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಸಿಎ ಚತುರ್ಥ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 7ರಂದು ಮಧ್ಯಾಹ್ನ 2ರಿಂದ ಸಂಜೆ 5ರರವೆಗೆ, ಬಿಸಿಎ ಪರೀಕ್ಷೆಯು ಅಕ್ಟೋಬರ್ 7ರಿಂದ ಅಪರಾಹ್ನ 2ರಿಂದ ಸಂಜೆ 5ರವರೆಗೆ, ಬಿಎ ಎಸ್‌ಎಲ್‌ಪಿ ಚತುರ್ಥ ಪರೀಕ್ಷೆಯು ಅಕ್ಟೋಬರ್ 9ರಂದು ಅಪರಾಹ್ನ 2ರಿಂದ ಸಂಜೆ 4ರವರೆಗೆ (ಹೊಸ ಸಿಲೆಬಸ್) ಮತ್ತು ಅಪರಾಹ್ನ 2ರಿಂದ ಸಂಜೆ 5ರವರೆಗೆ (ಹಳೆ ಸಿಲೆಬಸ್), ಬಿಎ ಎಸ್‌ಎಲ್‌ಪಿ ಆರನೆ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 9ರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ (ಹೊಸ ಸಿಲೆಬಸ್), ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ (ಹಳೆ ಸಿಲೆಬಸ್), ಬಿಎಸ್ಸಿ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 12ರಂದು ಅಪರಾಹ್ನ 2ರಿಂದ ಸಂಜೆ 5ರವರೆಗೆ, ಬಿಎಸ್ಸಿ ಚತುರ್ಥ ಸೆಮಿಸ್ಟರ್ ಪರೀಕ್ಷೆಯು ಸೆಪ್ಟಂಬರ್ 26ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಎಸ್ಸಿ ಪ್ರಥಮ ಸೆಮಿಸ್ಟರ್ ಪರೀಕ್ಷೆಯು ಸೆಪ್ಟಂಬರ್ 26ರಂದು ಬೆಳಗ್ಗೆ 10ರಂದ ಮಧ್ಯಾಹ್ನ 1ರವರೆಗೆ, ಬಿಎಸ್ಸಿ ಪಂಚಮ ಸೆಮಿಸ್ಟರ್ (ಫುಡ್ ಟೆಕ್ನಾಲಜಿ) ಪರೀಕ್ಷೆಯು ಸೆಪ್ಟಂಬರ್ 26ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಎಚ್‌ಎಂ ತೃತೀಯ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಎಚ್‌ಎಂ ಏಳನೆ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 12ರಂದು ಅಪರಾಹ್ನ 2ರಿಂದ ಸಂಜೆ 5ರವರೆಗೆ, ಬಿಎಸ್ಸಿ ತೃತೀಯ ಸೆಮಿಸ್ಟರ್ ಪರೀಕ್ಷೆಯು ಅಕ್ಟೊಬರ್ 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಎಸ್ಸಿ ಚತುರ್ಥ ಸೆಮಿಸ್ಟರ್ ಅಕ್ಟೋಬರ 12ರಂದು ಅಪರಾಹ್ನ 2ರಿಂದ ಸಂಜೆ 5ರವರೆಗೆ, ಬಿಬಿಎ/ಬಿಬಿಎಂ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 14ರಂದಯ ಅಪರಾಹ್ನ 2ರಿಂದ ಸಂಜೆ 5ರವರೆಗೆ, ಬಿಬಿಎ/ಬಿಬಿಎಂ ಅರನೆ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 14ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಎಸ್ಸಿ ಪಂಚಮ ಪರೀಕ್ಷೆಯು ಅಕ್ಟೋಬರ್ 12ರಂದು ಅಪರಾಹ್ನ 2ರಿಂದ ಸಂಜೆ 5ರವರೆಗೆ, ಬಿಎಸ್ಸಿ ಆರನೆ ಸೆಮಿಸ್ಟರ್ ಪರೀಕ್ಷೆಯು ಅಕ್ಟೋಬರ್ 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಬಿಬಿಎ ನಾಲ್ಕನೆ ವರ್ಷದ ಪರೀಕ್ಷೆಯು ಸೆ.26ರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X