Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ಅವಧಿಯಲ್ಲಿ ಕಾರ್ಮಿಕರಿಗೆ 250...

ಕೊರೋನ ಅವಧಿಯಲ್ಲಿ ಕಾರ್ಮಿಕರಿಗೆ 250 ಲಕ್ಷ ಕೋಟಿ ರೂ. ವೇತನ ನಷ್ಟ

ಅಂತರ್‌ರಾಷ್ಟ್ರೀಯ ಕಾರ್ಮಿಕ ಸಂಘಟನೆ

ವಾರ್ತಾಭಾರತಿವಾರ್ತಾಭಾರತಿ23 Sept 2020 9:45 PM IST
share
ಕೊರೋನ ಅವಧಿಯಲ್ಲಿ ಕಾರ್ಮಿಕರಿಗೆ 250 ಲಕ್ಷ ಕೋಟಿ ರೂ. ವೇತನ ನಷ್ಟ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಸೆ. 23: ಕೊರೋನ ವೈರಸ್ ಸಾಂಕ್ರಾಮಿಕವು ಈ ಹಿಂದೆ ಭಾವಿಸಿರುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳನ್ನು ನಾಶಪಡಿಸಿದೆ ಎಂದು ವಿಶ್ವಸಂಸ್ಥೆ ಬುಧವಾರ ಹೇಳಿದೆ. ಕೋಟ್ಯಂತರ ಉದ್ಯೋಗಗಳು ನಶಿಸಿವೆ ಹಾಗೂ ಕೆಲಸಗಾರರು ಸಂಪಾದನೆಯಲ್ಲಿ ಭಾರೀ ಕಡಿತವನ್ನು ಅನುಭವಿಸಿದ್ದಾರೆ ಎಂದು ಅದು ತಿಳಿಸಿದೆ.

ಕಳೆದ ವರ್ಷದ ಡಿಸೆಂಬರ್‌ಗೆ ಹೋಲಿಸಿದರೆ, ಈ ವರ್ಷದ ಮಧ್ಯ ಭಾಗದ ವೇಳೆಗೆ ಜಾಗತಿಕ ಕೆಲಸದ ದಿನಗಳ ಸಂಖ್ಯೆ 17.3 ಶೇಕಡದಷ್ಟು ಕುಸಿದಿದೆ. ಅಂದರೆ ಸುಮಾರು 50 ಕೋಟಿ ಪೂರ್ಣಕಾಲಿಕ ಉದ್ಯೋಗಗಳು ನಶಿಸಿವೆ ಎಂದು ಹೊಸ ಅಧ್ಯಯನವೊಂದರಲ್ಲಿ ವಿಶ್ವಸಂಸ್ಥೆಯ ಘಟಕವಾಗಿರುವ ಅಂತರ್‌ರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‌ಒ) ಕಂಡುಕೊಂಡಿದೆ.

ಇದು ಜೂನ್‌ನಲ್ಲಿ ಸಂಘಟನೆಯು ಅಂದಾಜಿಸಿದ ಸಂಖ್ಯೆಗಿಂತ ಸುಮಾರು 10 ಕೋಟಿ ಅಧಿಕವಾಗಿದೆ. ವರ್ಷದ ಎರಡನೇ ತ್ರೈಮಾಸಿಕದ ಕೊನೆಯ ವೇಳೆಗೆ 14 ಶೇಕಡದಷ್ಟು ಕೆಲಸದ ದಿನಗಳು ನಶಿಸಲಿವೆ ಎಂದು ಅದು ಹೇಳಿತ್ತು. ಆದರೆ, ಈಗ ಅದು 17.3 ಶೇಕಡದಷ್ಟಾಗಿದೆ.

‘‘ಇದರ ಪರಿಣಾಮ ಭಯಾನಕವಾಗಿದೆ’’ ಎಂದು ಸಂಘಟನೆಯ ಮುಖ್ಯಸ್ಥ ಗಯ್ ರೈಡರ್ ಆನ್‌ಲೈನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. 2019ರ ಮೊದಲ ಒಂಭತ್ತು ತಿಂಗಳ ಅವಧಿಗೆ ಹೋಲಿಸಿದರೆ, 2020ರ ಇದೇ ಅವಧಿಯಲ್ಲಿ ಜಾಗತಿಕ ಕಾರ್ಮಿಕ ಆದಾಯವು 10.7 ಶೇಕಡದಷ್ಟು, ಅಂದರೆ 3.5 ಟ್ರಿಲಿಯ ಡಾಲರ್ (ಸುಮಾರು 250 ಲಕ್ಷ ಕೋಟಿ ರೂಪಾಯಿ) ನಷ್ಟು ಕುಸಿದಿದೆ. ಇದು ಒಟ್ಟಾರೆ ಜಾಗತಿಕ ಒಟ್ಟು ದೇಶಿ ಉತ್ಪನ್ನದ 5.5 ಶೇಕಡಷ್ಟಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X