Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯುತ್ ಬಿಲ್ ಪಾವತಿಸಲು ಕಾಲಾವಕಾಶ...

ವಿದ್ಯುತ್ ಬಿಲ್ ಪಾವತಿಸಲು ಕಾಲಾವಕಾಶ ನೀಡಲು ಮಾಜಿ ಶಾಸಕ ಜೆ. ಆರ್. ಲೋಬೊ ಮನವಿ

ವಾರ್ತಾಭಾರತಿವಾರ್ತಾಭಾರತಿ23 Sept 2020 10:15 PM IST
share
ವಿದ್ಯುತ್ ಬಿಲ್ ಪಾವತಿಸಲು ಕಾಲಾವಕಾಶ ನೀಡಲು ಮಾಜಿ ಶಾಸಕ ಜೆ. ಆರ್. ಲೋಬೊ ಮನವಿ

ಮಂಗಳೂರು, ಸೆ.23: ವಿದ್ಯುತ್ ಬಿಲ್ ನಿಗದಿತ ಅವಧಿಯಲ್ಲಿ ಪಾವತಿ ಮಾಡದಿದ್ದರೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸುವ ಮೆಸ್ಕಾಂ ನಿರ್ಧಾರದ ವಿರುದ್ಧ ಮಾಜಿ ಶಾಸಕ ಜೆ. ಆರ್. ಲೋಬೊರ ನೇತೃತ್ವದ ಕಾಂಗ್ರೆಸ್ ನಿಯೋಗ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ ಅಧೀಕ್ಷಕ ಇಂಜಿನಿಯರ್‌ಗೆ ಮನವಿ ಸಲ್ಲಿಸಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೆಸ್ಕಾಂ ಧೋರಣೆಯಿಂದ ಗ್ರಾಹಕರಿಗೆ ಬಹಳಷ್ಟು ಸಮಸ್ಯೆ ಎದುರಾಗಿದೆ. ಸೆ.21ರಿಂದ ಬಿಲ್ ಬಾಕಿದಾರರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮೆಸ್ಕಾಂ ಮುಂದಾಗಿರುವುದು ಪ್ರಕಟವಾಗಿದೆ. ಈ ಏಕಾಏಕಿ ನಿರ್ಧಾರದಿಂದ ಜನಸಾಮಾನ್ಯರಿಗೆ ಹಾಗೂ ಕೈಗಾರಿಕೆಗಳಿಗೆ ಬಹಳಷ್ಟು ತೊಂದರೆಯಾಗಿದೆ ಎಂದು ಹೇಳಿದರು.

ನೆಫ್ಟ್/ಆರ್‌ಟಿಜಿಎಸ್ ಅಥವಾ ಆನ್‌ಲೈನ್ ಮುಖಾಂತರ ಬಿಲ್ ಪಾವತಿಸುವ ಗ್ರಾಹಕರಿಗೆ ಈಗಾಗಲೇ ಸಂಪೂರ್ಣ ಬಿಲ್ಲಿನ ಮೊತ್ತವನ್ನು ಕಟ್ಟುವ ಸೌಲಭ್ಯವಿದ್ದು, ಇದನ್ನು ಸಡಿಲಗೊಳಿಸಿ ಅವರಿಗೆ ಶಕ್ತಿಗಾನುಸಾರವಾಗಿ ಹಣ ಪಾವತಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಹಕರ ವಿದ್ಯುತ್ ಸಮಸ್ಯೆಯನ್ನು ನೀಗಿಸಲು ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರಕಾರ ಇದರ ಬಗ್ಗೆ ಕ್ರಮ ಕೈಗೊಳ್ಳ ಬೇಕು. ಸರಕಾರ ಮೆಸ್ಕಾಂ ಸಂಸ್ಥೆಗೆ ಆರ್ಥಿಕ ಸಹಕಾರ ನೀಡುವುದರ ಜೊತೆಗೆ ಜನರಿಗೆ ಕಂತುಗಳ ಮುಖಾಂತರ ಬಿಲ್ ಪಾವತಿಸಲು ಅನುವು ಮಾಡಿಕೊಡಬೇಕು. ಸ್ಥಳೀಯ ಸಂಸದರು ಮತ್ತು ಶಾಸಕರು ಸರಕಾರದೊಂದಿಗೆ ಮಾತುಕತೆ ನಡೆಸಿ ಜನಸಾಮಾನ್ಯರಿಗೆ ಆಗುವ ತೊಂದರೆ ಗಳನ್ನು ತಿಳಿಸಲಿ ಎಂದರು.

ಈ ಸಂದರ್ಭ ಮಾಜಿ ಮೇಯರ್ ಹರಿನಾಥ್, ಮಾಜಿ ಉಪ ಮೇಯರ್ ಅಬ್ದುಲ್ ಸಲೀಂ. ಮಾಜಿ ಕಾರ್ಪೊರೇಟರ್‌ಗಳಾದ ದೀಪಕ್ ಪೂಜಾರಿ, ಪ್ರಕಾಶ್ ಸಾಲಿಯಾನ್, ಮಾಜಿ ಮೆಸ್ಕಾಂ ನಿರ್ದೇಶಕ ಸದಾಶಿವ ಅಮೀನ್, ಕಾಂಗ್ರೆಸ್ ನಾಯಕರಾದ ಟಿ.ಕೆ.ಸುಧೀರ್, ನೀರಜ್‌ಚಂದ್ರ ಪಾಲ್, ಶುಭೋದಯ ಆಳ್ವ, ಮೋಹನ್ ಶೆಟ್ಟಿ, ಸುಮಂತ್ ರಾವ್, ಡೆನಿಸ್ ಡಿಸಿಲ್ವ, ರಮಾನಂದ ಪೂಜಾರಿ, ಲಾರೆನ್ಸ್, ಶಾಂತಳಾ ಗಟ್ಟಿ, ಟಿ. ಹೊನ್ನಯ್ಯ, ಉದಯ ಕುಂದರ್, ಸಮರ್ಥ್ ಭಟ್, ವಿನಯ್ ಮಸ್ಕರೇನಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X