Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಅವಧಿಯಲ್ಲಿ 81 ಸಾವಿರಕ್ಕೂ...

ಲಾಕ್‌ಡೌನ್ ಅವಧಿಯಲ್ಲಿ 81 ಸಾವಿರಕ್ಕೂ ಅಧಿಕ ರಸ್ತೆ ಅವಘಡ: ಕೇಂದ್ರ

29,415 ಸಾವು ನೋವು

ವಾರ್ತಾಭಾರತಿವಾರ್ತಾಭಾರತಿ23 Sept 2020 10:27 PM IST
share
ಲಾಕ್‌ಡೌನ್ ಅವಧಿಯಲ್ಲಿ 81 ಸಾವಿರಕ್ಕೂ ಅಧಿಕ ರಸ್ತೆ ಅವಘಡ: ಕೇಂದ್ರ

ಹೊಸದಿಲ್ಲಿ,ಸೆ.23: ಕೊರೋನ ವೈರಸ್ ಹಾವಳಿ ತಡೆಗೆ ರಾಷ್ಟ್ರವ್ಯಾಪಿಯಾಗಿ ಲಾಕ್‌ಡೌನ್ ಹೇರಲಾಗಿದ್ದ ಮಾರ್ಚ್ ಹಾಗೂ ಜೂನ್ ತಿಂಗಳ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಭಾರತದ ರಸ್ತೆಗಳಲ್ಲಿ 81 ಸಾವಿರಕ್ಕೂ ಅಧಿಕ ಅವಘಡಗಳು ಸಂಭವಿಸಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆಯ ಸಹಾಯಕ ಸಚಿವ ವಿ.ಕೆ.ಸಿಂಗ್, ಮಂಗಳವಾರ  ಲೋಕಸಭೆಗೆ ಲಿಖಿತ ಉತ್ತರವೊಂದರಲ್ಲಿ ಈ ಮಾಹಿತಿ ನೀಡಿದ್ದಾರೆ.

ಮಾರ್ಚ್ 23ರಂದು ಕೇಂದ್ರ ಸರಕಾರವು ಲಾಕ್‌ಡೌನ್‌ ಘೋಷಿಸಿದ ಬಳಿಕ ದೂರದ ಊರುಗಳಲ್ಲಿರುವ ತಮ್ಮ ಮನೆಗಳಿಗೆ ಕಾಲ್ನಡಿಗೆಯಲ್ಲಿ ಹಿಂತಿರುಗುತ್ತಿದ್ದಾಗ, ವಿವಿಧ ರಸ್ತೆ ಅವಘಡಗಳಲ್ಲಿ ಮೃತಪಟ್ಟ ವ್ಯಕ್ತಿಗಳ ಕುರಿತಾಗಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾಹಿತಿಯನ್ನು ಕೋರಿದ್ದರು.

ಮಾರ್ಚ್ 23ರಿಂದ ಹಾಗೂ ಜೂನ್ 1ರ ನಡುವಿನ ಲಾಕ್‌ಡೌನ್ ಅವಧಿಯಲ್ಲಿ 81,385 ಅವಘಡಗಳು ಸಂಭವಿಸಿದ್ದು, 29,415 ಸಾವುನೋವುಗಳು ಉಂಟಾಗಿವೆ. ಆದರೆ ಲಾಕ್‌ಡೌನ್ ವೇಳೆ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಮರಳುತ್ತಿದ್ದ ವಲಸಿಗರು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿರುವ ಅಥವಾ ಗಾಯಗೊಂಡಿರುವ ಕುರಿತಾಗಿ ಯಾವುದೇ ಪ್ರತ್ಯೇಕ ದತ್ತಾಂಶಗಳನ್ನು ತಾನು ಇಟ್ಟುಕೊಂಡಿಲ್ಲವೆಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ದತ್ತಾಂಶಗಳ ಸಚಿವಾಲಯ ಸದನಕ್ಕೆ ಸ್ಪಷ್ಟಪಡಿಸಿತು.

ಆದಾಗ್ಯೂ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವಲಸೆ ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಮೂಲಭೂತ ಔಷಧಿ ಹಾಗೂ ಪಾದರಕ್ಷೆ ಇತ್ಯಾದಿಗಳನ್ನು ಒದಗಿಸಲಾಗಿತ್ತೆಂದು ಸಚಿವ ವಿ.ಕೆ.ಸಿಂಗ್ ತಿಳಿಸಿದರು. ಎಪ್ರಿಲ್ 29ರ ಬಳಿಕ ವಲಸೆ ಕಾರ್ಮಿಕರಿಗಾಗಿ ‘ಶ್ರಮಿಕ್’ ವಿಶೇಷ ರೈಲುಗಳು ಹಾಗೂ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿತ್ತೆಂದು ಸಚಿವಾಲಯ ತಿಳಿಸಿದೆ.

ತಮ್ಮ ರಾಜ್ಯಗಳಿಗೆ ಮರಳುತ್ತಿದ್ದಾಗ ಮೃತರಾದ ಅಥವಾ ಗಾಯಗೊಂಡ ವಲಸೆ ಕಾರ್ಮಿಕರ ಕುಟುಂಬಿಕರಿಗೆ ಸರಕಾರವು ಯಾವುದೇ ಪರಿಹಾರವನ್ನು ನೀಡಿದೆಯೇ ಎಂಬುದಾಗಿಯೂ ಮನೀಶ್ ತಿವಾರಿ ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X