Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : 136 ಮಂದಿಗೆ ಕೊರೋನ...

ಕಾಸರಗೋಡು : 136 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ23 Sept 2020 10:36 PM IST
share
ಕಾಸರಗೋಡು : 136 ಮಂದಿಗೆ ಕೊರೋನ ಪಾಸಿಟಿವ್

ಕಾಸರಗೋಡು : ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 136 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. 128 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. 3 ಮಂದಿ ವಿದೇಶಗಳಿಂದ, 5 ಮಂದಿ ಇತರ ರಾಜ್ಯಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ತಿಳಿಸಿದ್ದಾರೆ.

ಕಾಸರಗೋಡು ನಗರಸಭೆ 20, ಮಧೂರು ಪಂಚಾಯತ್ 5, ಮೊಗ್ರಾಲ್ ಪುತ್ತೂರು 3, ಮಂಜೇಶ್ವರ ಪಂಚಾಯತ್ 3, ಚೆಂಗಳ ಪಂಚಾಯತ್ 4, ದೇಲಂಪಾಡಿ ಪಂಚಾಯತ್ 1, ಬದಿಯಡ್ಕ ಪಂಚಾಯತ್ 2, ಮಂಗಲ್ಪಾಡಿ ಪಂಚಾಯತ್ 7, ಮೀಂಜ ಪಂಚಾಯತ್ 1, ಕುಂಬಳೆ ಪಂಚಾಯತ್ 6, ಪುತ್ತಿಗೆ ಪಂಚಾಯತ್ 4, ಎಣ್ಮಕಜೆ ಪಂಚಾಯತ್ 2, ಕುತ್ತಿಕೋಲು ಪಂಚಾಯತ್ 1, ಕುಂಬಡಾಜೆ ಪಂಚಾಯತ್ 1, ವರ್ಕಾಡಿ ಪಂಚಾಯತ್ 1, ಬೇಡಡ್ಕ ಪಂಚಾಯತ್ 14, ಮೊಗ್ರಾಲ್ ಪುತ್ತೂರು ಪಂಚಾಯತ್ 3, ಮುಳಿಯಾರು ಪಂಚಾಯತ್ 1, ಕಾಞಂಗಾಡ್ ನಗರಸಭೆ 9, ಅಜಾನೂರು ಪಂಚಾಯತ್ 5, ಬಳಾಲ್ ಪಂಚಾಯತ್ 4, ಪಳ್ಳಿಕ್ಕರೆ ಪಂಚಾಯತ್ 4, ಉದುಮಾ ಪಂಚಾಯತ್ 4, ಪಡನ್ನ ಪಂಚಾಯತ್ 8, ವೆಸ್ಟ್ ಏಳೇರಿ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 4, ವಲಿಯಪರಂಬ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 2, ಕಯ್ಯೂರು-ಚೀಮೇನಿ ಪಂಚಾಯತ್ 1, ಕೋಡೋಂ- ಬೇಳೂರು ಪಂಚಾಯತ್ 2, ಚೆರುವತ್ತೂರು ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 2, ಈಸ್ಟ್ ಏಳೇರಿ ಪಂಚಾಯತ್ 1 ಮಂದಿಗೆ ಪಾಸಿಟಿವ್ ಆಗಿದೆ.

ಜಿಲ್ಲೆಯಲ್ಲಿ ಬುಧವಾರ 310 ಮಂದಿಗೆ ಕೊರೋನ ಮುಕ್ತರಾಗಿದ್ದಾರೆ. ಕಾಸರಗೋಡು ನಗರಸಭೆ 18, ಮಧೂರು ಪಂಚಾಯತ್ 13, ಮುಳಿಯಾರು ಪಂಚಾಯತ್ 7, ಬದಿಯಡ್ಕ ಪಂಚಾಯತ್ 4, ಮಂಜೇಶ್ವರ ಪಂಚಾಯತ್ 4, ಪುತ್ತಿಗೆ ಪಂಚಾಯತ್ 12, ಮಂಗಲ್ಪಾಡಿ ಪಂಚಾಯತ್ 6, ದೇಲಂಪಾಡಿ ಪಂಚಾಯತ್ 1, ಬೇಡಡ್ಕ ಪಂಚಾಯತ್ 1, ಕುಂಬಳೆ ಪಂಚಾಯತ್ 6, ಎಣ್ಮಕಜೆ ಪಂಚಾಯತ್ 5, ಚೆಮ್ನಾಡ್ ಪಂಚಾಯತ್ 7, ಮೊಗ್ರಾಲ್ ಪುತ್ತೂರು ಪಂಚಾಯತ್ 4, ವರ್ಕಾಡಿ ಪಂಚಾಯತ್ 1, ಚೆಮ್ನಾಡ್ ಪಂಚಾಯತ್ 7, ಕಾಞಂಗಾಡ್ ನಗರಸಭೆ 45, ಅಜಾನೂರುಪಂಚಾಯತ್ 34, ಪಡನ್ನ ಪಂಚಾಯತ್ 5, ಮಡಿಕೈ ಪಂಚಾಯತ್ 6, ಪಿಲಿಕೋಡ್ ಪಂಚಾಯತ್ 13, ಉದುಮಾ ಪಂಚಾಯತ್ 12, ಪಳ್ಳಿಕ್ಕರೆ ಪಂಚಾಯತ್ 18, ಕಳ್ಳಾರ್ ಪಂಚಾಯತ್ 1, ನೀಲೇಶ್ವರ ನಗರಸಭೆ 9, ಪನತ್ತಡಿ ಪಂಚಾಯತ್ 3, ಚೆರುವತ್ತೂರು ಪಂಚಾಯತ್ 3, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 4, ಪುಲ್ಲೂರು-ಪೆರಿಯ ಪಂಚಾಯತ್ 8, ಕಯ್ಯೂರು-ಚೀಮೇನಿ ಪಂಚಾಯತ್ 14, ಕೋಡೋಂ-ಬೇಳೂರು ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 11, ಈಸ್ಟ್ ಏಳೇರಿ ಪಂಚಾಯತ್ 18 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 4062 ಮಂದಿ ನಿಗಾದಲ್ಲಿದ್ದಾರೆ

ಮನೆಗಳಲ್ಲಿ 2949 ಮಂದಿ, ಸಾಂಸ್ಥಿಕವಾಗಿ 1113 ಮಂದಿ ನಿಗಾದಲ್ಲಿರುವರು.ನೂತನವಾಗಿ 300 ಮಂದಿ ನಿಗಾ ಪ್ರವೇಶ ಮಾಡಿದ್ದಾರೆ. 968 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.

ಕೋವಿಡ್ ಪಾಸಿಟಿವ್ ಆಗಿ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 1773 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 896 ಮಂದಿ ಸ್ವಗೃಹಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ನೂತನವಾಗಿ 1312 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X