Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಲೈಟ್ ಹೌಸ್: ಎನ್‍ಡಿಆರ್ ಎಫ್...

ಕಾಪು ಲೈಟ್ ಹೌಸ್: ಎನ್‍ಡಿಆರ್ ಎಫ್ ಬೆಟಾಲಿಯನ್ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ23 Sept 2020 10:47 PM IST
share
ಕಾಪು ಲೈಟ್ ಹೌಸ್: ಎನ್‍ಡಿಆರ್ ಎಫ್ ಬೆಟಾಲಿಯನ್ ಪರಿಶೀಲನೆ

ಕಾಪು : ಮಳೆಯಿಂದ ಹಾನಿಗೊಳಗಾದ ಕಾಪು ಲೈಟ್ ಹೌಸ್ ಪ್ರದೇಶಕ್ಕೆ ಎನ್‍ಡಿಆರ್‍ಆಫ್ 10 ಬೆಟಾಲಿಯನ್ ಪಡೆ ಬುಧವಾರ ಸಂಜೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಎನ್‍ಡಿಆರ್‍ಎಫ್‍ನ ತಂಡದ ಕಮಾಂಡರ್ ಗೋಪಾಲ್ ಲಾಲ್ ಮೀನಾ ಮಾತನಾಡಿ, ಕರಾವಳಿ ಪ್ರದೇಶವನ್ನೇ ಹೊಂದಿರುವ ಉಡುಪಿ ಜಿಲ್ಲೆಯುದ್ದಕ್ಕೂ ಚಾಚಿರುವ ಬೀಚ್ ಪ್ರದೇಶದ ಜನರು ಮುಂದಿನ ದಿನಗಳಲ್ಲಿ ಎಚ್ಚರ ವಹಿಸಬೇಕಾದ ಅಗತ್ಯತೆಯಿದೆ ಎಂದು ಹೇಳಿದರು. 

ಉಡುಪಿ ಜಿಲ್ಲೆಯಲ್ಲಿ ಭಾರೀ ಹಾನಿಯಾಗಿದೆ. ಕಾಪು ಲೈಟ್ ಹೌಸ್ ಪರಿಸರದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಇಲ್ಲಿಗೆ ಸಂಬಂಧಪಟ್ಟ ಇಲಾಖೆಗಳೇ ಭೇಟಿ ನೀಡಿ, ಹಾನಿ ಪರಿಶೀಲನೆ ನಡೆಸಿ ದುರಸ್ತಿಗೆ ಬೇಕಾದ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

ಉಡುಪಿ ಜಿಲ್ಲೆಯ ಪೆರಂಪಳ್ಳಿ, ಪಾಸ್‍ಕುದ್ರು, ಕಲ್ಯಾಣಪುರ, ಬ್ರಹ್ಮಾವರ, ಉಪ್ಪೂರು, ಶಿವಳ್ಳಿ, ಆರೂರು, ಹಿರಿಯಡಕ ಮತ್ತು ಕಾಪು ಸೇರಿದಂತೆ ವಿವಿಧೆಡೆ ಯಶಸ್ವೀ ಕಾರ್ಯಾಚರಣೆ ನಡೆಸಲಾಗಿದ್ದು, 300ಕ್ಕೂ ಅಧಿಕ ಮಂದಿಯನ್ನು ಪ್ರವಾಹ ಕಾಲದಲ್ಲಿ ರಕ್ಷಿಸಲಾಗಿದೆ. ಪಾಸ್ ಕುದ್ರು, ಆರೂರು ಮತ್ತು ಕಲ್ಯಾಣಪುರ ಪರಿಸರದಲ್ಲಿ ಭಾರೀ ಅಪಾಯದ ಸ್ಥಿತಿಯ ನಡುವೆಯೂ 70 ಮಂದಿಯನ್ನು ರಕ್ಷಿಸಲಾಗಿದೆ. ಜನರೊಂದಿಗೆ ಜಾನುವಾರುಗಳನ್ನೂ ರಕ್ಷಿಸಲಾಗಿದ್ದು ನಮ್ಮೊಂದಿಗೆ ಸ್ಥಳೀಯರೂ ಸೇರಿದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕದಳ, ಗೃಹರಕ್ಷಕದಳ ಮತ್ತು ಜನಪ್ರತಿನಿಗಳ ತಂಡ ಸಂಪೂರ್ಣವಾಗಿ ಸಹಕಾರ ನೀಡಿದೆ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X