Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೋಧರಿಗೆ 300 ಮಾಸ್ಕ್‌ಗಳನ್ನು ತಯಾರಿಸಿ...

ಯೋಧರಿಗೆ 300 ಮಾಸ್ಕ್‌ಗಳನ್ನು ತಯಾರಿಸಿ ಕಳುಹಿಸಿದ ಬಾಲಕಿ

ಉಡುಪಿಯ ವಿದ್ಯಾರ್ಥಿನಿಗೆ ಕೇಂದ್ರ ರಕ್ಷಣಾ ಸಚಿವರಿಂದ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ24 Sept 2020 6:27 PM IST
share
ಯೋಧರಿಗೆ 300 ಮಾಸ್ಕ್‌ಗಳನ್ನು ತಯಾರಿಸಿ ಕಳುಹಿಸಿದ ಬಾಲಕಿ

ಉಡುಪಿ, ಸೆ.24: ಕೋವಿಡ್-19 ಹಿನ್ನೆಲೆಯಲ್ಲಿ ಸ್ವತಃ ತಾನೇ ತಯಾರಿಸಿದ 300 ಮಾಸ್ಕ್‌ಗಳನ್ನು ದೇಶದ ರಕ್ಷಣೆಗಾಗಿ ದುಡಿಯುತ್ತಿರುವ ಯೋಧರಿಗೆ ಕಳುಹಿಸಿಕೊಟ್ಟಿದ್ದ ಉಡುಪಿಯ ವಿದ್ಯಾರ್ಥಿನಿಯೊಬ್ಬಳು, ಇದೀಗ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

ಉಡುಪಿ ಅಂಬಲಪಾಡಿಯ ನಂದಿತಾ ಹಾಗೂ ಗಿರೀಶ್ ಆಚಾರ್ ದಂಪತಿ ಯ ಪುತ್ರಿ ಇಶಿತಾ ಆಚಾರ್(13) ಸಚಿವರಿಂದ ಅಭಿನಂದನೆಗೆ ಪಾತ್ರರಾಗಿ ರುವ ಬಾಲಕಿ. ಮಣಿಪಾಲ ಮಾಧವಾ ಕೃಪಾ ಶಾಲೆಯಲ್ಲಿ ಎಂಟನೆ ತರಗತಿ ಯಲ್ಲಿ ಕಲಿಯುತ್ತಿರುವ ಇಶಿತಾಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದನಾ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ.

ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನಲ್ಲಿ ತೊಡಗಿಸಿಕೊಂಡಿರುವ ಇಶಿತಾ, ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಹೊಲಿಗೆಯನ್ನು ಕಲಿತುಕೊಂಡಿದ್ದು, ಬಿಡುವಿನ ಅವಧಿಯಲ್ಲಿ ಪರೀಕ್ಷೆ ಬರೆಯಲಿದ್ದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 300 ಮಾಸ್ಕ್ ಗಳನ್ನು ಸ್ವತಃ ತಾನೇ ಹೊಲಿದು ತಯಾರಿಸಿದರು.

ಈ ರೀತಿ ಮಕ್ಕಳು ಹೊಲಿದ ಮಾಸ್ಕ್‌ಗಳನ್ನು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಸ್ಕ್ ಬ್ಯಾಂಕ್‌ಗೆ ನೀಡಲಾಗುತ್ತದೆ. ಆದರೆ ಆಗಲೇ ಮಾಸ್ಕ್ ಬ್ಯಾಂಕ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್‌ಗಳು ಸಂಗ್ರಹವಾಗಿತ್ತು. ಈ ಹಿನ್ನೆಲೆಯಲ್ಲಿ ಇಶಿತಾ ತಾನು ತಯಾರಿಸಿದ ಮಾಸ್ಕ್‌ಗಳನ್ನು ಬೇರೆಯವರಿಗೆ ನೀಡುವ ಯೋಚನೆ ಮಾಡಿದರು. ಅದರಂತೆ ಅಗತ್ಯ ಇರುವವರಿಗೆ ಮಾಸ್ಕ್ ವಿತರಿಸಿದ ಇಶಿತಾ, ತನ್ನ ತಾಯಿ ಸ್ನೇಹಿತರೊಬ್ಬರು ನೀಡಿದ ಮಾಹಿತಿಯಂತೆ ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಮಾಸ್ಕ್‌ಗಳನ್ನು ಕಳುಹಿಸಿಕೊಡಲು ನಿರ್ಧರಿಸಿದರು.

ಹೀಗೆ ಇಶಿತಾ ಸುಮಾರು 300 ಮಾಸ್ಕ್‌ಗಳನ್ನು ಕೇಂದ್ರ ರಕ್ಷಣಾ ಸಚಿವರ ವಿಳಾಸಕ್ಕೆ ಕೋರಿಯರ್ ಮೂಲಕ ಕಳುಹಿಸಿಕೊಟ್ಟರು. ಬಾಲಕಿ ತೋರಿದ ದೇಶ ಪ್ರೇಮ ಹಾಗೂ ಸೇವಾ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ತಿಂಗಳ ಬಳಿಕ ಕೇಂದ್ರ ರಕ್ಷಣಾ ಸಚಿವ ಕಾರ್ಯಾಲಯದಿಂದ ಬಾಲಕಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭಹಾರೈಕೆ ಮಾಡಿರುವ ಪತ್ರ ತಲುಪಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಸುಮ್ಮನೆ ಕೂರುವ ಬದಲು ತಾಯಿ ಹಾಗೂ ಯುಟ್ಯೂಬ್ ಮೂಲಕ ಮಾಸ್ಕ್ ತಯಾರಿಸುವುದನ್ನು ಕಲಿತುಕೊಂಡೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಸ್ಕ್ ಬ್ಯಾಂಕಿಗೆ ನೀಡಲು ತಯಾರಿಸಿದ 300 ಮಾಸ್ಕ್‌ಗಳನ್ನು ದೇಶ ಕಾಯುವ ಸೈನಿಕರಿಗೆ ಕಳುಹಿಸಿಕೊಟ್ಟೆ. ಆದರೆ ರಕ್ಷಣಾ ಸಚಿವರಿಂದ ಈ ರೀತಿ ಪತ್ರ ಬರಬಹುದೆಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಇದೀಗ ಪತ್ರ ನೋಡಿ ತುಂಬಾ ಸಂತೋಷ ಆಗಿದೆ.

-ಇಶಿತಾ ಆಚಾರ್, ವಿದ್ಯಾರ್ಥಿನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X