Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಎಚ್‍ಡಿ ಕೌನ್ಸೆಲಿಂಗ್ ನಡೆಸಲು ವಿವಿ...

ಪಿಎಚ್‍ಡಿ ಕೌನ್ಸೆಲಿಂಗ್ ನಡೆಸಲು ವಿವಿ ವಿಫಲ: ಅಭ್ಯರ್ಥಿಗಳಿಂದ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ24 Sept 2020 10:39 PM IST
share

ಬೆಂಗಳೂರು, ಸೆ.24: ಬೆಂಗಳೂರು ಕೇಂದ್ರ (ನಗರ) ವಿಶ್ವವಿದ್ಯಾಲಯ ಪಿಎಚ್‍ಡಿಗೆ ಅರ್ಜಿ ಆಹ್ವಾನಿಸಿ ಒಂದೂವರೆ ವರ್ಷ ಕಳೆದರೂ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸುವಲ್ಲಿ ವಿಫಲವಾಗಿದೆ.

ವಿವಿಯು 2019ರ ಮಾರ್ಚ್‍ನಲ್ಲಿಯೇ 18 ವಿಷಯಗಳಲ್ಲಿ ಪಿಎಚ್.ಡಿಗೆ ಅರ್ಜಿ ಆಹ್ವಾನಿಸಿತ್ತು. ಫೆಬ್ರವರಿಯಲ್ಲಿ ಅರ್ಜಿ ಸಲ್ಲಿಕೆ ಅಂತ್ಯ ಮಾಡಿ ಮ್ಯಾನೇಜ್‍ಮೆಂಟ್ ಮತ್ತು ವಾಣಿಜ್ಯ ಹೊರತಾಗಿ ಉಳಿದ ಎಲ್ಲ ವಿಷಯಗಳಿಗೆ ಕೌನ್ಸೆಲಿಂಗ್ ಮಾಡಿ ಅಭ್ಯರ್ಥಿಗಳ ನೋಂದಣಿ ಮಾಡಿಕೊಂಡಿದೆ. ಆದರೆ, ಈ ಎರಡು ವಿಭಾಗದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಯದಿರುವುದರಿಂದ ಅಭ್ಯರ್ಥಿಗಳು ವಿವಿಯ ಅಧಿಸೂಚನೆಗಾಗಿ ಕಾಯುತ್ತಿದ್ದಾರೆ. ವಿವಿಯು ಪ್ರತಿ ಬಾರಿ ಒಂದಲ್ಲೊಂದು ನೆಪ ಇಟ್ಟುಕೊಂಡು ಪ್ರಕ್ರಿಯೆ ಮುಂದೂಡುತ್ತಲೇ ಬರುತ್ತಿದೆ.

ಕೊರೋನ ನೆಪ: ಮಾರ್ಚ್‍ನಲ್ಲಿ ಲಾಕ್‍ಡೌನ್ ಜಾರಿಯಾದ ನಂತರ ಕೊರೋನ ನೆಪ ಹೇಳುತ್ತಿತ್ತು. ಇದೀಗ ಆನ್‍ಲೈನ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಫ್‍ಲೈನ್‍ನಲ್ಲೇ ಪರೀಕ್ಷೆಗಳು ನಡೆಸಲು ಸರಕಾರ ಮುಂದಾಗಿದ್ದರೂ ಪಿಎಚ್.ಡಿ ಕೌನ್ಸೆಲಿಂಗ್ ಮಾಡುವುದಕ್ಕೆ ಮಾತ್ರ ವಿವಿ ಆಲೋಚನೆ ಮಾಡದಿರುವುದು ಸಾವಿರಾರು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು ಕೇಂದ್ರ ವಿವಿ ಪಿಎಚ್‍ಡಿ ಅರ್ಜಿ ಆಹ್ವಾನಿಸುವುದಕ್ಕೆ ರಾಜ್ಯಪಾಲರ ಅನುಮತಿಯನ್ನೇ ಪಡೆದಿರಲಿಲ್ಲ. ಈ ವಿಚಾರದ ಬಗ್ಗೆ ಮಾಧ್ಯಮಗಳು ಬೆಳಕಿಗೆ ತಂದ ನಂತರ ಅನುಮತಿ ಪಡೆಯಿತು. ತಾಂತ್ರಿಕ ಕಾರಣ ಹೇಳಿಕೊಂಡು ಹಲವು ಬಾರಿ ಕೌನ್ಸೆಲಿಂಗ್ ಮುಂದೂಡಿತ್ತು.

ಅಧಿಕಾರಿಗಳ ಕಿತ್ತಾಟ: ಬೆಂ.ಕೇಂದ್ರ ವಿವಿಯಲ್ಲಿ ಅಧಿಕಾರಿಗಳು ಮತ್ತು ಕುಲಪತಿ ನಡುವೆ ಸಮನ್ವಯತೆ ಕೊರತೆ ಇದೆ. ಕುಲಪತಿ ಹೇಳಿದ್ದನ್ನು ಅಧಿಕಾರಿಗಳು ಮತ್ತು ಅಧಿಕಾರಿಗಳ ಸಲಹೆಗಳನ್ನು ಕುಲಪತಿ ಸ್ವೀಕರಿಸದೆ ಇರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ವಿವಿಯ ವ್ಯಾಪ್ತಿಯಲ್ಲೇ ಇರದ ಪ್ರಾಧ್ಯಾಪಕರೊಬ್ಬರನ್ನು ಪಿಎಚ್.ಡಿ ಮಾರ್ಗದರ್ಶಕರಾಗಿ ಮಾಡುವಂತೆ ಕುಲಪತಿಗಳು ಸೂಚನೆ ನೀಡಿದ್ದರು. ಇದು ಕಾನೂನಿನ ವಿರುದ್ಧ ಎಂದು ಅಧಿಕಾರಿಗಳು ತಿಳಿಸಿದ್ದರು. ಇದರಿಂದಾಗಿ ಕುಲಪತಿ ಕೌನ್ಸೆಲಿಂಗ್ ಮಾಡಲು ಅಡ್ಡಿ ಪಡಿಸುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.

ಕೊರೋನ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್ ಸ್ಥಗಿತ ಮಾಡಲಾಗಿತ್ತು. ಆನ್‍ಲೈನ್‍ನಲ್ಲಿ ಕೌನ್ಸೆಲಿಂಗ್ ಮಾಡಲು ನಿರ್ಧರಿಸಿದ್ದೆವು. ಬಹುತೇಕರು ಆಫ್‍ಲೈನ್‍ನಲ್ಲೇ ಮಾಡುವಂತೆ ಮನವಿ ಮಾಡಿದರು. ಇದರಿಂದಾಗಿ ವಿಳಂಬವಾಗಿದೆ. ಶೀಘ್ರದಲ್ಲೇ ಆಫ್‍ಲೈನ್‍ನಲ್ಲಿ ಮಾಡುತ್ತೇವೆ.

-ಡಾ. ಬಿ. ರಮೇಶ್, ಕುಲಸಚಿವ (ಮೌಲ್ಯಮಾಪನ), ಬೆಂ.ನಗರ ವಿವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X