Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಮ್ ಚೋಮ್ಸ್‌ಕಿ, ಆರುಂಧತಿ ರಾಯ್, ಸಹಿತ...

ನೋಮ್ ಚೋಮ್ಸ್‌ಕಿ, ಆರುಂಧತಿ ರಾಯ್, ಸಹಿತ 200ಕ್ಕೂ ಅಧಿಕ ಚಿಂತಕ, ಸಾಹಿತಿಗಳಿಂದ ಉಮರ್ ಖಾಲಿದ್ ಬಿಡುಗಡೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Sept 2020 10:40 PM IST
share
ನೋಮ್ ಚೋಮ್ಸ್‌ಕಿ, ಆರುಂಧತಿ ರಾಯ್, ಸಹಿತ 200ಕ್ಕೂ ಅಧಿಕ ಚಿಂತಕ, ಸಾಹಿತಿಗಳಿಂದ ಉಮರ್ ಖಾಲಿದ್ ಬಿಡುಗಡೆಗೆ ಆಗ್ರಹ

ಹೊಸದಿಲ್ಲಿ, ಸೆ.24: ದಿಲ್ಲಿ ಗಲಭೆಗೆ ಸಂಬಂಧಿಸಿ ಬಂಧಿತರಾಗಿರುವ ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ಬಿಡುಗಡೆಗೆ ಆಗ್ರಹಿಸಿ ನೋಮ್‌ ಚೋಮ್ಸ್‌ಕಿ, ಆರುಂಧತಿ ರಾಯ್, ಮೀರಾ ನಾಯರ್ ಸೇರಿದಂತೆ 200ಕ್ಕೂ ಅಧಿಕ ಶಿಕ್ಷಣ ತಜ್ಞರು, ಚಿತ್ರನಿರ್ದೇಶಕರು ಹಾಗೂ ಸಾಹಿತಿಗಳು ಗುರುವಾರ ಆಗ್ರಹಿಸಿದ್ದಾರೆ.

‘‘ಸಮಾನ ನಾಗರಿಕ ಹಕ್ಕುಗಳನ್ನು ನಿರಾಕರಿಸುವ ಸಿಎಎ-ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಳ್ಳು ದೋಷಾರೋಪ ಹೊರಿಸಲ್ಪಟ್ಟು ಹಾಗೂ ಅನ್ಯಾಯವಾಗಿ ಜೈಲಿಗೆ ತಳ್ಳಲ್ಪಟ್ಟಿರುವ   ಉಮರ್ ಖಾಲಿದ್ ಮತ್ತಿತರರನ್ನು ಬಿಡುಗಡೆಗೊಳಿಸಬೇಕು ಹಾಗೂ ದಿಲ್ಲಿ ಗಲಭೆಯ ತನಿಖೆ ನಡೆಸುತ್ತಿರುವ ಪೊಲೀಸರು ಭಾರತದ ಸಂವಿಧಾನಕ್ಕೆ ಅನುಸಾರವಾಗಿ ನಿಷ್ಪಕ್ಷ ತನಿಖೆ ನಡೆಸುವುದನ್ನು ಖಾತರಿ ಪಡಿಸಬೇಕೆಂದು ಭಾರತ ಸರಕಾರಕ್ಕೆ ತಾವು ಕರೆ ನೀಡುತ್ತೇವೆ’’ ಎಂದು ಜಂಟಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಚೋಮ್ಸ್‌ಕಿ ಹಾಗೂ ನಾಯರ್ ಅವರಲ್ಲದೆ, ನಟ ರತ್ನ ಪಾಠಕ್ ಶಾ, ಸಾಹಿತಿಗಳಾದ ಅಮಿತಾವ್ ಘೋಷ್. ಸಲ್ಮಾನ್ ರಶ್ದಿ, ಆರುಂಧತಿ ರಾಯ್ ಹಾಗೂ ಪತ್ರಕರ್ತ ಪಿ. ಸಾಯಿನಾಥ್ ಜಂಟಿ ಹೇಳಿಕೆಗೆ ಸಹಿಹಾಕಿದ ಪ್ರಮುಖರು.

‘‘ದಿಲ್ಲಿ ಗಲಭೆಗೆ ಪ್ರಚೋದನೆ ನೀಡಿದ ಕಪೋಲಕಲ್ಪಿತ ಆರೋಪದಲ್ಲಿ 2020ರ ಸೆಪ್ಟೆಂಬರ್ 14ರಂದು ಬಂಧಿತರಾದ ಯುವ ವಿದ್ವಾಂಸ ಹಾಗೂ ಹೋರಾಟಗಾರ ಉಮರ್‌ ಖಾಲಿದ್ ಜೊತೆ ನಾವು ಏಕತೆಯೊಂದಿಗೆ ಹಾಗೂ ರೋಷಾವೇಶದೊಂದಿಗೆ ನಿಂತುಕೊಳ್ಳುವೆವು’’ ಎಂದು ಹೇಳಿಕೆ ತಿಳಿಸಿದೆ.

ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದ ಕೋಮುಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿ ಉಮರ್ ಖಾಲಿದ್ ಅವರನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ ಸೆಪ್ಟೆಂಬರ್ 14ರಂದು ಬಂಧಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X