Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.25ರಿಂದ ವಿ4 ಸ್ಟ್ರೀಮ್‍ನಲ್ಲಿ...

ಸೆ.25ರಿಂದ ವಿ4 ಸ್ಟ್ರೀಮ್‍ನಲ್ಲಿ ಮೂಡಿಬರಲಿದೆ "ನಂದಗೋಕುಲ"

ವಾರ್ತಾಭಾರತಿವಾರ್ತಾಭಾರತಿ24 Sept 2020 10:48 PM IST
share

ಮಂಗಳೂರು: ಕರ್ನಾಟಕದ ಮೊತ್ತಮೊದಲ ಒಟಿಟಿ ಪ್ಲ್ಯಾಟ್‍ಫಾರಂ ‘ವಿ4 ಸ್ಟ್ರೀಮ್’ನಲ್ಲಿ ಹೊಸ ಹೊಸ ಕಂಟೆಂಟ್‍ಗಳು ನಿರಂತರವಾಗಿ ಅಪ್‍ಲೋಡ್ ಆಗುತ್ತಿದೆ. ವಾರಕ್ಕೊಂದರಂತೆ ವಿವಿಧ ಭಾಷೆಯ ಸಿನಿಮಾಗಳು ಕೂಡ ತೆರೆಕಾಣುತ್ತಿವೆ. ಇದೀಗ ಇವುಗಳ ಸಾಲಿಗೆ ನಂದಗೋಕುಲ ಎನ್ನುವ ಕನ್ನಡ ಸಿನಿಮಾ ಕೂಡ ಸೇರ್ಪಡೆಗೊಳ್ಳುತ್ತಿದೆ. ಸೆಪ್ಟೆಂಬರ್ 25ರಿಂದ ‘ನಂದಗೋಕುಲ’ ಸಿನಿಮಾ ವಿ4 ಸ್ಟ್ರೀಮ್‍ನಲ್ಲಿ ಸ್ಟ್ರೀಮಿಂಗ್ ಆಗಲಿದೆ. 

ನಂದಗೋಕುಲ ಎನ್ನುವುದು ನರಸಿಂಹ ಎಂ. ಜೋಶಿಯವರ ನಿರ್ಮಾಣ, ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ನಿರ್ದೇಶನದ ಮೂಲಕ ತಯಾರಾದ ಕನ್ನಡ ಸಿನಿಮಾ. ಒಂದು ಕುಟುಂಬ ಅಂದ್ರೆ ಹೇಗಿರಬೇಕು ಹಾಗೆಯೇ ಭಕ್ತೆಯೋರ್ವಳ ಭಕ್ತಿಗೆ ಕೃಷ್ಣ ಒಲಿದು ಬರುವ ಪರಿಯನ್ನು ಈ ಚಿತ್ರದ ಮೂಲಕ ಹೇಳಲಾಗಿದೆ. ಚಿತ್ರದಲ್ಲಿ ರಾಕೇಶ್, ತೇಜಸ್ವಿನಿ, ಮಂಜೇಶ್ ಕಲಾಲ್, ಸಂಗೀತ ಶೆಟ್ಟಿ, ರಮೇಶ್ ಭಟ್, ಬ್ಯಾಂಕ್ ಜನಾರ್ಧನ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ. 

ಚಿತ್ರಕ್ಕೆ ಸಂಗೀತವನ್ನು ಮದನ್ ಮೋಹನ್ ಒದಗಿಸಿದರೆ, ಕ್ಯಾಮರಾದಲ್ಲಿ ಮಹಾಬಲೇಶ ಮತ್ತು ತಂಡ ಸಹಕಾರ ನೀಡಿದೆ. ಕಾರ್ಯಕಾರಿ ನಿರ್ಮಾಪಕಿಯಾಗಿ ಗೀತಾ ಎನ್ ಜೋಶಿಯವರು ಸಹಕರಿಸಿದ್ದಾರೆ. ಇನ್ನು ಖ್ಯಾತ ಹಾಡುಗಾರ ರಾಜೇಶ್ ಕೃಷ್ಣನ್ ಸೇರಿದಂತೆ ಹಲವರ ಕಂಠಸಿರಿಯ ಹಿನ್ನೆಲೆ ಗಾಯನ ಈ ಚಿತ್ರಕ್ಕಿದೆ. ಒಟ್ಟಿನಲ್ಲಿ ನಂದಗೋಕುಲ ಅನ್ನೋ ಕನ್ನಡ ಸಿನಿಮಾ ವಿ4 ಸ್ಟ್ರೀಮ್‍ನಲ್ಲಿ ಸೆ. 25ರಿಂದ ಮೂಡಿಬರುತ್ತಿದ್ದು, ಗೂಗಲ್ ಪ್ಲೇಸ್ಟೋರ್‍ನಿಂದ ವಿ4 ಸ್ಟ್ರೀಮ್ ಆಪ್‍ನ್ನು ಡೌನ್‍ಲೋಡ್ ಮಾಡಿ ಸಿನಿಮಾ ನೋಡಿ ಆನಂದಿಸಬಹುದು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X