Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನ ಪರಿಷತ್‍ನಲ್ಲಿ ಕ್ರಷರ್ ಗಳ...

ವಿಧಾನ ಪರಿಷತ್‍ನಲ್ಲಿ ಕ್ರಷರ್ ಗಳ ನಿಯಂತ್ರಣ ವಿಧೇಯಕ2020 ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ24 Sept 2020 11:07 PM IST
share
ವಿಧಾನ ಪರಿಷತ್‍ನಲ್ಲಿ ಕ್ರಷರ್ ಗಳ ನಿಯಂತ್ರಣ ವಿಧೇಯಕ2020 ಅನುಮೋದನೆ

ಬೆಂಗಳೂರು, ಸೆ.24: ಕಲ್ಲುಪುಡಿ ಮಾಡುವ ಘಟಕಗಳ(ಕ್ರಷರ್ ಗಳ) ನಿಯಂತ್ರಣ(ತಿದ್ದುಪಡಿ) ವಿಧೇಯಕ 2020 ಮಂಡಿಸಲಾಯಿತು. ವಿಧಾನ ಪರಿಷತ್‍ನಲ್ಲಿ ಈ ವಿಧೇಯಕವನ್ನು ಅಂಗೀಕರಿಸಲಾಯಿತು. 

ಕಲ್ಲು ಪುಡಿ ಮಾಡುವ ಘಟಕಗಳ(ಕ್ರಷರ್) ಪರವಾನಿಗೆ ಸಂಬಂಧಿಸಿದ ಸಂಕೀರ್ಣತೆಯನ್ನು ಕಡಿಮೆಗೊಳಿಸುವ ಈ ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರ ನೀಡಲಾಗಿದೆ.

ಯಾವುದೇ ಜನ ವಸತಿ, ಶಾಲೆ, ದೇವಾಲಯ ಅಥವಾ ರಸ್ತೆಯು ಸುರಕ್ಷಿತ ವಲಯದ ಘೋಷಣೆಯ ಬಳಿಕ ಬಂದರೆ ಕ್ರಷರ್ ಗಳನ್ನು ಮುಂದುವರಿಸುವುದಕ್ಕೆ ಅವಕಾಶ ನೀಡಲಾಗುತ್ತದೆ. ಅಲ್ಲದೆ, ಲೈಸೆನ್ಸ್ ಮಂಜೂರಾತಿ ಮತ್ತು ವಿಸ್ತರಣೆಗೆ ಅಡ್ಡಿ ಆಗುವುದಿಲ್ಲ ಎಂದು ಮಸೂದೆ ತಿಳಿಸಿದೆ. ಈ ಬಗ್ಗೆ ಗಣಿ ಸಚಿವ ಸಿ.ಸಿ.ಪಾಟೀಲ ವಿವರಣೆ ನೀಡಿದರು.

ಲೈಸೆನ್ಸಿಂಗ್ ಪ್ರಾಧಿಕಾರದ ಅನುಮೋದನೆಯೊಡನೆ ಲೈಸೆನ್ಸ್ ಹೊಂದಿರುವವನಿಗೆ, ವ್ಯವಹಾರದಲ್ಲಿ ಹೂಡಿಕೆ ಮಾಡುವ ಬೇರೊಬ್ಬರಿಗೆ ಲೈಸೆನ್ಸ್ ವರ್ಗಾಯಿಸಲು ಅವಕಾಶ. ವಾರ್ಷಿಕ ನಿಯಂತ್ರಣಾ ಶುಲ್ಕವನ್ನು ಪಾವತಿಸುವುದಕ್ಕೆ ಒಳಪಟ್ಟು ಅಸ್ತಿತ್ವದಲ್ಲಿರುವ ಕಲ್ಲುಪುಡಿ ಮಾಡುವ ಘಟಕಗಳ(ಕ್ರಷರ್ ಗಳ) ಲೈಸೆನ್ಸ್‍ನ ಮಂಜೂರಾತಿ ದಿನಾಂಕದಿಂದ 20 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಈಗ ಅದು 10 ವರ್ಷಗಳವರೆಗೆ ಇರಲಿದೆ.

ಪ್ರಧಾನ ಜಿಲ್ಲಾ ರಸ್ತೆಗಳ ಅಥವಾ ಇತರ ರಸ್ತೆಗಳ ಗಡಿಯಿಂದ ನೂರು ಮೀಟರ್ ಗಳೊಳಗೆ ಕ್ರಷರ್ ಇರಬಾರದು ಎಂಬ ನಿಯಮವನ್ನು ಬದಲಿಸಿ 50 ಮೀಟರ್ ಒಳಗೆ ಎಂದು ಮಾಡಲಾಗಿದೆ. ಇತರ ರಸ್ತೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲದಿರುವುದರಿಂದ ಅರ್ಜಿದಾರರಿಗೆ ತೊಂದರೆ ಆಗುತ್ತಿತ್ತು. ಆ ತೊಂದರೆ ಕಡಿಮೆ ಮಾಡಿ ಸ್ಪಷ್ಟನೆ ಒದಗಿಸಲು ತಿದ್ದುಪಡಿ ಅಗತ್ಯವಿತ್ತು ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X