Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕ ವಿಶ್ವನಾಥನ್ ಆನಂದ್ ಅವರಿಗೆ ಬೆಂಬಲ...

ಬಾಲಕ ವಿಶ್ವನಾಥನ್ ಆನಂದ್ ಅವರಿಗೆ ಬೆಂಬಲ ನೀಡಿದ್ದ ಎಸ್‌ಪಿಬಿ

ವಾರ್ತಾಭಾರತಿವಾರ್ತಾಭಾರತಿ25 Sept 2020 8:53 PM IST
share
ಬಾಲಕ ವಿಶ್ವನಾಥನ್ ಆನಂದ್ ಅವರಿಗೆ ಬೆಂಬಲ ನೀಡಿದ್ದ ಎಸ್‌ಪಿಬಿ

ಹೊಸದಿಲ್ಲಿ, ಸೆ. 25: 1983ರಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ‘ಮದ್ರಾಸ್ ಕೋಲ್ಟ್ಸ್’ ಹೆಸರಿನ ಚೆಸ್ ತಂಡಕ್ಕೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಪ್ರಾಯೋಜಕತ್ವ ನೀಡಿದ್ದರು. ಇದರಲ್ಲೇನು ವಿಶೇಷ ಅಂದರೆ, ಈ ತಂಡದಲ್ಲಿ 14ರ ಹರೆಯದ ಚೆಸ್ ಆಟಗಾರ ವಿಶ್ವನಾಥ್ ಆನಂದ್ ಕೂಡ ಸದಸ್ಯರಾಗಿ ಇದ್ದರು. ‘ಮದ್ರಾಸ್ ಕೋಲ್ಟ್ಸ್’ ತಂಡ ತುಂಬಾ ಪ್ರತಿಭಾನ್ವಿತ ಚೆಸ್ ತಂಡ. ಅವರಿಗೆ ಟೂರ್ನಮೆಂಟ್‌ನಲ್ಲಿ ಪಾಲ್ಗೊಳ್ಳಲು ಪ್ರಾಯೋಜಕತ್ವದ ಅಗತ್ಯ ಇದೆ ಎಂಬುದನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಗೆಳೆಯರ ಮೂಲಕ ತಿಳಿದುಕೊಂಡಿದ್ದರು. 1983ರಲ್ಲಿ ಎಸ್‌ಪಿಬಿ ಅವರು ಈ ತಂಡಕ್ಕೆ ಪ್ರಾಯೋಜಕತ್ವ ನೀಡಲು ಒಪ್ಪಿಕೊಂಡಿದ್ದರು. ಅಲ್ಲದೆ ಆಯೋಜಕರಿಗೆ ಹಣವನ್ನು ಹಸ್ತಾಂತರಿಸಿದ್ದರು. ಈ ತಂಡಕ್ಕೆ ಪ್ರಾಯೋಜಕತ್ವ ನೀಡಿದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಡುಗಾರಿಕೆಯಲ್ಲಿ ಖ್ಯಾತಿ ಪಡೆದರೆ, ಪ್ರಾಯೋಜಕತ್ವ ಸ್ವೀಕರಿಸಿದ ‘ಮದ್ರಾಸ್ ಕೋಲ್ಟ್ಸ್’ ತಂಡದ ಸದಸ್ಯ ವಿಶ್ವನಾಥನ್ ಆನಂದ್ ಚೆಸ್‌ನಲ್ಲಿ ಖ್ಯಾತಿ ಗಳಿಸಿದರು. 

ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿಶ್ವನಾಥ್ ಆನಂದ್ ಟ್ವೀಟ್ ಮಾಡಿ ತಮಗೆ ಮೊದಲ ಪ್ರಾಯೋಜಕತ್ವ ನೀಡಿದ ಎಸ್‌ಪಿಬಿ ಅವರನ್ನು ನೆನಪಿಸಿಕೊಂಡಿದ್ದಾರೆ. ‘‘ಅದು ನಾಲ್ಕು ಸದಸ್ಯರ ತಂಡ. ಈ ತಂಡಕ್ಕೆ ಟೂರ್ನಮೆಂಟ್‌ನಲ್ಲಿ ಪಾಲ್ಗೊಳ್ಳಲು ಮುಂಬೈಗೆ ಹೋಗುವುದಕ್ಕೆ ಹಣಕಾಸಿನ ಸಮಸ್ಯೆ ಇತ್ತು’’ ಎಂದು ವಿಶ್ವನಾಥನ್ ಆನಂದ್ ಅವರ ಪತ್ನಿ ಅರುಣಾ ವಿಶ್ವನಾಥನ್ ಆನಂದ್ ಹೇಳಿದ್ದಾರೆ. ‘‘ರಾಷ್ಟ್ರೀಯ ಮಟ್ಟದಲ್ಲಿ ವಿಶ್ವನಾಥನ್ ಆನಂದ್ ಅವರು ಬೆಳೆಯಲು ನೆರವಾದ ಟೂರ್ನಮೆಂಟ್‌ಗಳಲ್ಲಿ ಇದು ಕೂಡ ಒಂದು’’ ಎಂದು ಅವರು ತಿಳಿಸಿದ್ದಾರೆ. ವಿಶ್ವನಾಥ್ ಆನಂದ್ ಅವರ ತಾಯಿ ಅಡುಗೆ ಮಾಡುವಾಗ ಅಡುಗೆ ಕೋಣೆಯಲ್ಲಿ ರೇಡಿಯೋ ಇರಿಸಿ ಎಸ್‌ಪಿಬಿಯ ಸಂಗೀತ ಆಲಿಸುತ್ತಿದ್ದರು. ಇದರಿಂದ ವಿಶ್ವನಾಥ್ ಆನಂದ್ ಕೂಡ ಎಸ್‌ಪಿಬಿ ಅವರ ಹಾಡು ಕೇಳುತ್ತಾ ಬೆಳೆದರು ಎಂದು ಅರುಣಾ ಹೇಳಿದ್ದಾರೆ. ಹಲವು ವರ್ಷಗಳ ಕಾಲದಿಂದ ಆನಂದ್ ಹಾಗೂ ಅರುಣಾ ಅವರು ಎಸ್‌ಪಿಬಿ ಸಂಪರ್ಕದೊಂದಿಗೆ ಬೆಳೆದರು. ಆನಂದ್ ಹಾಗೂ ಎಸ್‌ಪಿಬಿ ತಮ್ಮ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದರು. ಆದರೆ, ಇಬ್ಬರೂ ಎತ್ತರಕ್ಕೆ ಬೆಳೆದಿದ್ದರೂ ತಮ್ಮ ಸರಳತೆಯನ್ನು ಬಿಡಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X