Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ. 7: ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿ...

ಅ. 7: ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ25 Sept 2020 10:51 PM IST
share

ಮಂಗಳೂರು, ಸೆ. 25: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2018ರ ಗೌರವ ಪ್ರಶಸ್ತಿಗೆ ಪಾತ್ರರಾದ ಖಾಲಿದ್ ತಣ್ಣೀರುಬಾವಿ (ಬ್ಯಾರಿ ಕಲೆ), ಝುಲೇಖಾ ಮುಮ್ತಾಝ್ (ಬ್ಯಾರಿ ಸಾಹಿತ್ಯ), ನೂರ್ ಮುಹಮ್ಮದ್ (ಬ್ಯಾರಿ ಜಾನಪದ), 2019ರ ಗೌರವ ಪ್ರಶಸ್ತಿಗೆ ಪಾತ್ರರಾದ ಅಬ್ದುಲ್ ರಹ್ಮಾನ್ ಕುತ್ತೆತ್ತೂರು (ಬ್ಯಾರಿ ಸಾಹಿತ್ಯ), ಇಸ್ಮಾಯಿಲ್ ತಣ್ಣೀರುಬಾವಿ (ಬ್ಯಾರಿ ಕಲೆ), ಎಂ. ಅಹ್ಮದ್ ಬಾವಾ ಮೊಹಿದಿನ್ (ಬ್ಯಾರಿ ಸಂಘಟನೆ ಮತ್ತು ಸಮಾಜ ಸೇವೆ), 2020ರ ಗೌರವ ಪ್ರಶಸ್ತಿಗೆ ಪಾತ್ರರಾದ ಬಶೀರ್ ಅಹ್ಮದ್ ಕಿನ್ಯ (ಬ್ಯಾರಿ ಸಾಹಿತ್ಯ), ವೀಣಾ ಮಂಗಳೂರು (ಬ್ಯಾರಿ ಸಿನಿಮಾ, ನಾಟಕ, ಕಲೆ), ಸಿದ್ದೀಕ್ ಮಂಜೇಶ್ವರ (ಬ್ಯಾರಿ ಸಂಘಟನೆ ಮತ್ತು ಸಮಾಜಸೇವೆ) ಅವರಿಗೆ ಅ.7ರಂದು ಬೆಂಗಳೂರಿನ ಕಲಾ ಗ್ರಾಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.

12 ಮಂದಿಗೆ ಗೌರವ ಪುರಸ್ಕಾರ

2018ರ ಪುರಸ್ಕಾರಕ್ಕೆ ಪಾತ್ರರಾದ ವಿ. ಮುಹಮ್ಮದ್ (ಜೀವರಕ್ಷಕ), ಉಮ್ಮರ್ ಹಾಜಿ ಬೆಂಗಳೂರು (ಸಮಾಜಸೇವೆ), 2019ರ ಪುರಸ್ಕಾರಕ್ಕೆ ಪಾತ್ರರಾದ ಅಬ್ದುಲ್ ರಝಾಕ್ ಅನಂತಾಡಿ (ಬ್ಯಾರಿ ಶಿಕ್ಷಣ), ಟಿ.ಎಸ್. ಹುಸೈನ್ (ಬ್ಯಾರಿ ಸಾಹಿತ್ಯ), ಅಬ್ದುಲ್ ಮಜೀದ್ ಸೂರಲ್ಪಾಡಿ (ಬ್ಯಾರಿ ಸಂಯುಕ್ತ ಕ್ಷೇತ್ರ), ಆಪತ್ಭಾಂದವ ಆಸಿಫ್ ಕಾರ್ನಾಡ್ (ಸಮಾಜ ಸೇವೆ), ಆಲಿಕುಂಞಿ ಪಾರೆ (ಬ್ಯಾರಿ ಸಂಘಟನೆ), 2020ರ ಪುರಸ್ಕಾರಕ್ಕೆ ಪಾತ್ರರಾದ ಡಾ. ಇಸ್ಮಾಯಿಲ್ (ವೈದ್ಯಕೀಯ), ಟಿ.ಎ. ಮೊಹಮ್ಮದ್ ಆಸಿಫ್ (ಶಿಕ್ಷಣ), ಇಲ್ಯಾಸ್ ಮಂಗಳೂರು (ಸಮಾಜ ಸೇವೆ), ರಾಶ್ ಬ್ಯಾರಿ (ಬ್ಯಾರಿ ಸಂಘಟನೆ), ಸಫ್ವಾನ್ ಶಾ ಬಹರೈನ್ (ಬ್ಯಾರಿ ಯುವ ಪ್ರತಿಭೆ) ಅವರಿಗೂ ಈ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬ್ಯಾರಿ ಲಿಪಿ-ಶಬ್ದಕೋಶ ರಚನೆಕಾರರಿಗೆ ಸನ್ಮಾನ

ಬ್ಯಾರಿ ಲಿಪಿ ರಚನೆಕಾರರಾದ ಅಬ್ದುಲ್ ರಶೀದ್ ಝೈನಿ ಸಖಾಫಿ ಅಲ್ ಕಾಮಿಲ್, ಡಾ. ಅಬೂಬಕ್ಕರ್ ಸಿದ್ದೀಕ್, ಹೈದರಾಲಿ, ಅಬ್ದುಲ್ ರಝಾಕ್ ಅನಂತಾಡಿ, ಅಬ್ದುಲ್ ರಹ್ಮಾನ್ ಕುತ್ತೆತ್ತೂರು, ಎ.ಕೆ. ಕುಕ್ಕಿಲ, ಹಂಝ ಮಲಾರ್, ಅಬ್ದುಲ್ ಸಮದ್ ಬಾವ, ಡಾ. ಮುಹಮ್ಮದ್ ಫೌಸೀದ್ ಅವರಿಗೆ ಮತ್ತು ಬ್ಯಾರಿ-ಕನ್ನಡ-ಹಿಂದಿ-ಇಂಗ್ಲಿಷ್-ಐಪಿಎ ಶಬ್ಧಕೋಶದ ರಚನಾಕಾರರಿಗೂ ಸನ್ಮಾನ ನಡೆಯಲಿದೆ.

ಗೌರವ ಪ್ರಶಸ್ತಿಯು ನಗದು 50,000 ರೂ., ಗೌರವ ಪುರಸ್ಕಾರವು 10,000 ರೂ.ವನ್ನು ಒಳಗೊಂಡಿದೆ. ಅಕಾಡಮಿಯ ವತಿಯಿಂದ ಅಂದು ದಫ್, ಕೋಲ್ಕಲಿ, ಒಪ್ಪನ, ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X