Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಸಕ ನಾರಾಯಣರಾವ್ ನಿಧನಕ್ಕೆ...

ಶಾಸಕ ನಾರಾಯಣರಾವ್ ನಿಧನಕ್ಕೆ ವಿಧಾನಪರಿಷತ್‍ ನಲ್ಲಿ ಸಂತಾಪ

ವಾರ್ತಾಭಾರತಿವಾರ್ತಾಭಾರತಿ25 Sept 2020 11:44 PM IST
share
ಶಾಸಕ ನಾರಾಯಣರಾವ್ ನಿಧನಕ್ಕೆ ವಿಧಾನಪರಿಷತ್‍ ನಲ್ಲಿ ಸಂತಾಪ

ಬೆಂಗಳೂರು, ಸೆ.25: ಗುರುವಾರ ಮೃತಪಟ್ಟಿದ್ದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಸದಸ್ಯ ನಾರಾಯಣರಾವ್ ನಿಧನಕ್ಕೆ ಶುಕ್ರವಾರ ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಪಕ್ಷಾತೀತವಾಗಿ ಗೌರವ ಸಲ್ಲಿಸಿದರು.

ವಿಧಾನ ಪರಿಷತ್ ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ನಾರಾಯಣರಾವ್ ನಿಧನಕ್ಕೆ ಸಂತಾಪ ಸೂಚಿಸಿದರು. ಸಂತಾಪ ನಿರ್ಣಯದ ಮೇಲೆ ಮಾತನಾಡಿದ ಸಭಾ ನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ, ಶಾಸಕ ನಾರಾಯಣರಾವ್ ಕೇವಲ ಶಾಸಕರಾಗಿ ಪರಿಚಿತರಾದವರಲ್ಲ. ಅವರು, ವ್ಯವಸ್ಥೆಯಲ್ಲಿ ಧ್ವನಿಯಿಲ್ಲದವರಿಗೆ ಧ್ವನಿಯಾಗಿ ಕೆಲಸ ಮಾಡಿದರು ಎಂದು ಹೇಳಿದರು.

ಬುಡಕಟ್ಟು ಸಮುದಾಯಕ್ಕೆ, ಅದರಲ್ಲಿಯೂ ಗೊಂಡ ಸಮುದಾಯದ ಅಭಿವೃದ್ಧಿಗಾಗಿ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಆ ಸಮುದಾಯದವರಿಗೆ ಪ್ರಮಾಣಪತ್ರಗಳನ್ನು ವಿತರಿಸುವಂತೆ ಒತ್ತಾಯಿಸಿದ್ದರು. ಆ ಮೂಲಕ ಗೆಲುವು ಸಹ ಸಾಧಿಸಿದ್ದರು ಎಂದು ತಿಳಿಸಿದರು.

ಸಂತಾಪ ಸೂಚಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ನಾರಾಯಣರಾವ್ ಅವರು ಜನರಪರ ಕಾಳಜಿ ಇದ್ದ ಶಾಸಕರು. ಬೀದರ್ ನಲ್ಲಿ ಅನುಭವ ಮಂಟಪ ನಿರ್ಮಾಣ ಮಾಡವ ತನಕ ನಾನು ಸಾಯಲ್ಲ ಅಂತ ಹೇಳುತ್ತಾ ಇದ್ದರು. ಅನುಭವ ಮಂಟಪವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡಿಸಬೇಕು ಅಂದಿದ್ದರು. ಆದರೆ ಅದಕ್ಕೂ ಮೊದಲೇ ನಿಧನರಾಗಿದ್ದು, ಆಘಾತ ತಂದಿದೆ ಎಂದರು.

ಬಿಜೆಪಿ ಸದಸ್ಯ ಶಾಂತರಾಮ್ ಸಿದ್ದಿ ಮಾತನಾಡಿ, ನಾರಾಯಣರಾವ್ ಬುಡಕಟ್ಟು ಜನಾಂಗದ ಏಳಿಗೆಗೆ ಶ್ರಮಿಸಿದ್ದರು. ಮುಂದೇ ನಾನು ಅವರನ್ನ ಭೇಟಿ ಮಾಡಬೇಕಾಗಿತ್ತು. ಆದರೆ ವಿಧಿ ಅಷ್ಟರಲ್ಲಿ ಬೇರೆ ಮಾಡಿದೆ. ಕಾಂಗ್ರೆಸ್ ಶಾಸಕ ನಾರಾಯಣ್ ರಾವ್ ಶೋಷಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಶೋಷಿತರ ಪರವಾಗಿ ಸಾಕಷ್ಟು ಕನಸು ಹೊಂದಿದ್ದು, ಶಿಕ್ಷಣ ಕ್ಷೇತ್ರಕ್ಕೆ ಒತ್ತು ಕೊಟ್ಟಿದ್ದರು. ಆ ಭಾಗದ ಜನರಿಗೆ ಉಚಿತವಾಗಿ ಶಿಕ್ಷಣ ಕೊಡುತ್ತಾ ಇದ್ದರು. ಕೊರೋನ ಸೋಂಕಿನಿಂದ ನಿಧನ ಹೊಂದಿದ್ದು, ನಮಗೆಲ್ಲರಿಗೂ ನೋವು ತಂದಿದೆ ಎಂದರು.

ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ನಿನ್ನೆ ನಾನು ದೆಹಲಿಯಲ್ಲಿ ಇದ್ದೆ. ಅಂಗಡಿ ಅವರ ಅಂತ್ಯಕ್ರಿಯೆಗೆ ಹೋಗಿದ್ದೆ. ಈ ಸಂದರ್ಭದಲ್ಲಿ ಶಾಸಕರ ನಿಧನದ ಸುದ್ದಿ ಬಂತು. ನಾರಾಯಣ್ ರಾವ್ ಹೋರಾಟದಿಂದ ಬಂದವರು. ಬಡವರು ಮತ್ತು ತುಳಿತಕ್ಕೆ ಒಳಗಾದವರ ಬಗ್ಗೆ ಕಾಳಜಿ ಹೊಂದಿದ್ದರು. ಅನುಭವ ಮಂಟಪ ನಿರ್ಮಾಣದ ಕನಸು ಹೊಂದಿದ್ದರು. ಈಗ ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಅವರ ಕನಸು ನನಸಾಯ್ತು. ಆದರೆ ಅದನ್ನ ನೋಡಲು ಅವರಿಲ್ಲ ಎನ್ನುವುದೇ ಬೇಸರ ಎಂದರು.

ರಘುನಾಥ ಮಲ್ಕಾಪುರೆ, ರವಿಕುಮಾರ್, ತೇಜಸ್ವಿನಿ, ಅರವಿಂದ ಅರಳಿ, ಎಚ್.ವಿಶ್ವನಾಥ್, ಆರ್.ಬಿ. ತಿಮ್ಮಾಪುರ, ಸಿ.ಎಂ.ಇಬ್ರಾಹಿಂ, ಸುನೀಲ್, ಪ್ರಕಾಶ್ ರಾಥೋಡ್, ಅಲ್ಲಂ ವೀರಭದ್ರಪ್ಪ ಸೇರಿದಂತೆ ಹಲವರು ಸಂತಾಪವನ್ನು ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X