Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಷರಿಷತ್‍ನಲ್ಲಿ ಕರ್ನಾಟಕ ಪಟ್ಟಣ ಮತ್ತು...

ಷರಿಷತ್‍ನಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ26 Sept 2020 11:58 PM IST
share
ಷರಿಷತ್‍ನಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿಗೆ ಅನುಮೋದನೆ

ಬೆಂಗಳೂರು, ಸೆ.26: ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮೂರನೆ ತಿದ್ದುಪಡಿ ವಿಧೇಯಕ ಪರಿಷತ್‍ನಲ್ಲಿ ಅಂಗೀಕಾರವಾಯಿತು.

ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಯನ್ನು ಸಚಿವ ಜೆ.ಸಿ. ಮಾಧುಸ್ವಾಮಿ ಪರಿಷತ್‍ನಲ್ಲಿ ಮಂಡಿಸಿ ಅಂಗೀಕರಿಸುವಂತೆ ಮನವಿ ಮಾಡಿದರು.

ಖಾಸಗಿಯವರು ಲೇಔಟ್ ಅಭಿವೃದ್ಧಿ ಮಾಡುತ್ತಿದ್ದರು. 2015ರ ನಂತರ ಬಂದ ನಿಯಮಗಳು ಸಾಕಷ್ಟು ಕ್ಲಿಷ್ಟವಾಗಿದ್ದು, ಕೆಲ ಸರಳೀಕರಣಕ್ಕೆ ಖಾಸಗಿ ಬಡಾವಣೆ ನಿರ್ಮಾಣ ಮಾಡುವವರು ಮನವಿ ಮಾಡಿದ್ದರು. ಇದರಿಂದ ಕೊಂಚ ನಿರಾಳವಾಗಿಸಿ ಅವಕಾಶ ನೀಡಿದ್ದೇವೆ. ಶೇ.40, ನಂತರ ಶೇ.30 ಹಾಗೂ ಮೂರನೇ ಹಂತದಲ್ಲಿ ಉಳಿದ ಶೇ.30 ರಷ್ಟು ಪರವಾನಗಿ ನೀಡಬೇಕೆಂದು ಕೇಳಿದ್ದಾರೆ.

2015ರಲ್ಲಿ ಆದ ಬದಲಾವಣೆಯಿಂದ ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಸೈಟ್ ಮಾರಾಟ ಸಾಧ್ಯವಾಗಿಲ್ಲ. ಸಾಕಷ್ಟು ಸಮಸ್ಯೆ ಇದ್ದವು. ಅದನ್ನು ಬದಲಿಸಿದ್ದೇವೆ. 50 ಎಕರೆ ಭೂಮಿಯಲ್ಲಿ ಎಲ್ಲಿಯೋ ಶೇ.40 ರಷ್ಟು ಅಭಿವೃದ್ಧಿ ಪಡಿಸಿ ಸೈಟ್ ಮಾರಿದರೆ, ಮುಂದಿನ ಅಭಿವೃದ್ಧಿ ಆರೇಳು ವರ್ಷ ಆದರೂ ಪ್ರಗತಿ ಕಂಡಿರಲಿಲ್ಲ. ಹೀಗಾಗಿ ಮೂರು ಹಂತದಲ್ಲಿ ಅಭಿವೃದ್ಧಿ ಮಾಡಲು ಈ ಬಿಲ್ ನಲ್ಲಿ ಸೂಚಿಸಲಾಗಿದೆ ಎಂದು ವಿವರಿಸಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭ ಶೇ.100 ರಷ್ಟು ಅಭಿವೃದ್ಧಿ ಪಡಿಸಿ ಬನ್ನಿ ಪರವಾನಗಿ ಪಡೆಯಿರಿ ಎಂದು ಸೂಚಿಸಿದ್ದರು. ಆದರೆ ಇದು ಮಾರಾಟಗಾರರಿಗೆ ಸಾಕಷ್ಟು ಸಮಸ್ಯೆ ಆಗಿತ್ತು. ಆರೇಳು ವರ್ಷ ಲೇಔಟ್ ಸರಿಪಡಿಸಲಾಗದೇ, ಮಾರಾಟವಾಗದೇ ಕಷ್ಟಕ್ಕೆ ಒಳಗಾಗಿದ್ದರು. ಹಂತಹಂತವಾಗಿ ಒಂದೊಂದು ಭಾಗ ಅಭಿವೃದ್ಧಿ ಪಡಿಸಿ ಮಾರಾಟಕ್ಕೆ ಅವಕಾಶ ಆಗಲಿದೆ. ಏಕಕಾಲಕ್ಕೆ ಲೇಔಟ್ ಸಿದ್ದಪಡಿಸುವುದು ಅಭಿವೃದ್ಧಿದಾರರಿಗೆ ಸಮಸ್ಯೆ ಆಗಲಿದೆ ಎಂದು ಸಣ್ಣ ಬದಲಾವಣೆ ಮಾಡಿದ್ದೇವೆ. ಒಪ್ಪಿಗೆ ಕೊಡಿ ಎಂದು ಮನವಿ ಮಾಡಿದರು.

ಸದಸ್ಯರಾದ ಪಿ.ಆರ್. ರಮೇಶ್, ವಸಂತ್ ಕುಮಾರ್,  ಮರಿತಿಬ್ಬೇಗೌಡ, ಅಪ್ಪಾಜಿಗೌಡ, ನಾರಾಯಣಸ್ವಾಮಿ, ಕೆ.ಸಿ. ಕೊಂಡಯ್ಯ ಮತ್ತಿತರ ಸದಸ್ಯರು ಮಾತನಾಡಿದರು. ಚರ್ಚೆ ನಂತರ ವಿಧೇಯಕ ಅನುಮೋದನೆಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X