Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಎನ್‍ ಆರ್ ಸಿ ಬವಣೆ ಕುರಿತ ಮೊದಲ ಚಿತ್ರ...

ಎನ್‍ ಆರ್ ಸಿ ಬವಣೆ ಕುರಿತ ಮೊದಲ ಚಿತ್ರ 'ನಾಯ್ಸ್ ಆಫ್ ಸೈಲೆನ್ಸ್' ಈ ವರ್ಷಾಂತ್ಯದಲ್ಲಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 Sept 2020 3:39 PM IST
share
ಎನ್‍ ಆರ್ ಸಿ ಬವಣೆ ಕುರಿತ ಮೊದಲ ಚಿತ್ರ ನಾಯ್ಸ್ ಆಫ್ ಸೈಲೆನ್ಸ್ ಈ ವರ್ಷಾಂತ್ಯದಲ್ಲಿ ಬಿಡುಗಡೆ

ಹೊಸದಿಲ್ಲಿ: ಅಸ್ಸಾಂನಲ್ಲಿ ಜಾರಿಗೊಳಿಸಲಾದ ವಿವಾದಾತ್ಮಕ ಎನ್‍ ಆರ್ ಸಿಸಿ ಕುರಿತಾದ ಮೊದಲ ಬಾಲಿವುಡ್ ಚಿತ್ರವೆಂದು ಬಣ್ಣಿಸಲಾಗಿರುವ 'ನಾಯ್ಸ್ ಆಫ್ ಸೈಲೆನ್ಸ್' ಈ ವರ್ಷಾಂತ್ಯದೊಳಗೆ ಒಟಿಟಿ ಪ್ಲಾಟ್‍ಫಾರ್ಮ್ ಗಳಲ್ಲಿ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ. ಬಾಲಿವುಡ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಚಿತ್ರವೊಂದನ್ನು ಸಂಪೂರ್ಣವಾಗಿ ತ್ರಿಪುರಾದಲ್ಲಿ ಚಿತ್ರೀಕರಿಸಲಾಗಿದೆ.

ಎನ್‍ಆರ್‍ಸಿಯಿಂದ ಹೊರಗುಳಿದಿರುವ ಅಸ್ಸಾಂ ರಾಜ್ಯದ ಲಕ್ಷಾಂತರ ಜನರ ಬವಣೆಗಳನ್ನು ಬಿಂಬಿಸುವ ಏಕೈಕ ಉದ್ದೇಶದಿಂದ ಈ ಚಿತ್ರವನ್ನು ತಯಾರಿಸಲಾಗಿದೆ ಎಂದು ನಿರ್ದೇಶಕ ಸೈಫ್ ಬೈದ್ಯ ಹೇಳುತ್ತಾರೆ. ಸೇನೆಯ ಅಧಿಕಾರಿಯೊಬ್ಬರ ಮಗನಾಗಿರುವ ತಮ್ಮ ಮಾಜಿ ಸಹಾಯಕ ನಿರ್ದೇಶಕರೊಬ್ಬರ ಹೆಸರನ್ನು ಎನ್‍ಆರ್‍ಸಿಯಿಂದ ಹೊರಗಿಟ್ಟ ನಂತರ ತಮಗೆ ಈ ಚಿತ್ರ ನಿರ್ಮಿಸುವ ಯೋಚನೆ ಬಂತು ಎಂದೂ ಅವರು ತಿಳಿಸಿದ್ದಾರೆ.

"ಕೋರ್ಟ್ ಗೆ ಹಾಜರಾಗಲು ಆದಿತ್ಯಗೆ ಪ್ರತಿ ತಿಂಗಳು ಅಸ್ಸಾಂಗೆ ಹೋಗಬೇಕಿತ್ತು. ಆತನ ತಂದೆ ಸೇವೆಯಲ್ಲಿರುವ ಸೇನಾಧಿಕಾರಿಯಾಗಿರುವ ಹೊರತಾಗಿಯೂ ಆದಿತ್ಯ ಹಾಗೂ ಆತನ ತಾಯಿಯ ಹೆಸರು ಎನ್‍ಆರ್‍ಸಿ ಪಟ್ಟಿಯಲ್ಲಿರಲಿಲ್ಲ, ಇಂತಹ ಜನರ ಕಷ್ಟವನ್ನು ಎಲ್ಲರೆದುರು ಇಡುವುದು ನನ್ನ ಬಯಕೆಯಾಗಿದೆ,'' ಎಂದು ಅವರು ಹೇಳಿದ್ದಾರೆ.

ತ್ರಿಪುರಾದ ಸುಮಾರು 20 ಕಡೆಗಳಲ್ಲಿ ಈ ವರ್ಷದ ಫೆಬ್ರವರಿಯಲ್ಲಿ 28 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿತ್ತು. ಚಿತ್ರ ತಂಡದಲ್ಲಿ 54 ಕಲಾವಿದರಿದ್ದು ಹೆಚ್ಚಿನವರು ತ್ರಿಪುರಾದವರಾಗಿದ್ಧಾರೆ.

ಎನ್‍ಆರ್‍ಸಿ ಪಟ್ಟಿಯಿಂದ ಹೊರಗುಳಿದ ದಂಪತಿ ಹಾಗೂ ತನ್ನ ತಾಯಿಯನ್ನು ಹುಡುಕುತ್ತಾ ಭಾರತಕ್ಕೆ ಬರುವ ರೋಹಿಂಗ್ಯ ಮುಸ್ಲಿಂ ಯುವತಿಯ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ.

ಹಿಟ್ ಚಿತ್ರಗಳಾದ 'ಗ್ಯಾಂಗ್ಸ್ ಆಫ್ ವಸ್ಸೇಯ್ಪುರ್', 'ಕೇದಾರನಾಥ' ನಿರ್ಮಿಸಿರುವ ಜಾರ್ ಪಿಕ್ಚರ್ಸ್ ಸಂಸ್ಥೆಯ ಅಜಯ್ ರಾಯ್ ಅವರ ಸೋದರ ವಿನಯ್ ಜಿ ರಾಯ್ ಈ ಚಿತ್ರದ ನಿರ್ದೇಶಕರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X