Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೇಕಲ್ ಉಸ್ತಾದ್ ದೂರದೃಷ್ಟಿಯುಳ್ಳ...

ಬೇಕಲ್ ಉಸ್ತಾದ್ ದೂರದೃಷ್ಟಿಯುಳ್ಳ ಮುತ್ಸದ್ಧಿಯೂ ಆಗಿದ್ದರು : ಫಾರೂಕ್ ಉಳ್ಳಾಲ್

ವಾರ್ತಾಭಾರತಿವಾರ್ತಾಭಾರತಿ28 Sept 2020 10:25 PM IST
share
ಬೇಕಲ್ ಉಸ್ತಾದ್ ದೂರದೃಷ್ಟಿಯುಳ್ಳ ಮುತ್ಸದ್ಧಿಯೂ ಆಗಿದ್ದರು : ಫಾರೂಕ್ ಉಳ್ಳಾಲ್

ಉಳ್ಳಾಲ : ಶೈಖುನಾ ಬೇಕಲ್ ಉಸ್ತಾದ್ ಮತ್ತು ಉಳ್ಳಾಲದ ಮುಸ್ಲಿಮರ ನಡುವೆ ಅವಿನಾಭಾವ ಸಂಬಂಧವಿತ್ತು. ಧಾರ್ಮಿಕ  ಕ್ಷೇತ್ರಕ್ಕೆ ಸಂಬಂಧಿಸಿ, ಸಮಸ್ಯೆ-ಜಿಜ್ಞಾಸೆಗಳು ಉಂಟಾದಾಗಲೆಲ್ಲಾ ಅವರೊಬ್ಬ ಸಮನ್ವಯಗಾರರಂತೆ  ಮಾರ್ಗದರ್ಶನ ನೀಡುತ್ತಿದ್ದರು. ಸರಳ ವ್ಯಕ್ತಿತ್ವದ ಬೇಕಲ್ ಉಸ್ತಾದ್ ಪ್ರಖರ ವಿದ್ವಾಂಸರು ಮಾತ್ರವಲ್ಲ ದೂರದೃಷ್ಠಿಯುಳ್ಳ  ಮುತ್ಸದ್ಧಿಯೂ ಆಗಿದ್ದರು ಎಂದು  ದ.ಕ.ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಮೇಲಂಗಡಿ ಮುಹಿಯ್ಯುದ್ದೀನ್ ಜುಮಾ (ಹೊಸಪಳ್ಳಿ)  ಮಸೀದಿಯ ಮಾಜಿ ಅಧ್ಯಕ್ಷ ಫಾರೂಕ್ ಉಳ್ಳಾಲ್ ಹೇಳಿದರು.

ಅವರು ಮೇಲಂಗಡಿ ಹೊಸ ಪಳ್ಳಿಯ ಆಡಳಿತ ಸಮಿತಿ ವತಿಯಿಂದ ಸೋಮವಾರ ಹೊಸ ಪಳ್ಳಿಯಲ್ಲಿ ನಡೆದ ಇತ್ತೀಚೆಗೆ ಅಗಲಿದ  ಉಡುಪಿ ಜಿಲ್ಲಾ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಮತ್ತು  ಹೊಸಪಳ್ಳಿಯ ಮಾಜಿ ಅಧ್ಯಕ್ಷ  ಕುಂಞಿಬಾವ ಹಾಜಿಯವರ ಸ್ಮರಣಾರ್ಥ ನಡೆದ  ಝಿಕ್ರ್  ತಹ್ಲೀಲ್ ಸಮರ್ಪಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹೊಸಪಳ್ಳಿಯ ಅಧ್ಯಕ್ಷ ಮಾಜಿ ಕೌನ್ಸಿಲರ್ ಮುಸ್ತಫ ಅಬ್ದುಲ್ಲಾ ರವರು 'ಬೇಕಲ ಉಸ್ತಾದರ  ಅಗಲಿಕೆಯಿಂದಾದ ನಷ್ಟವನ್ನು ತುಂಬುವುದು ಸುಲಭದ ಕಾರ್ಯವಲ್ಲ, ಅವರೊಬ್ಬ ಅರಿವಿನ ಗಣಿಯಂತಿದ್ದರು ಎಂದು ಹೇಳಿದರು.

ತಹ್ಲೀಲ್ ಸಮರ್ಪಣಾ ಕಾರ್ಯಕ್ರಮವನ್ನು ಹೊಸಪಳ್ಳಿಯ  ಇಮಾಮರಾದ  ಅಶ್ರಫ್ ಫೈಝಿ ಮಲಾರ್ ನಡೆಸಿ ಕೊಟ್ಟರು. ಹಿರಿಯ ಸಾಮಾಜಿಕ ಮುಂದಾಳು ಹಾಜಿ ಬಾವ ಅಹ್ಮದ್, ಉಳ್ಳಾಲ ದರ್ಗಾ ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್, ಜೊತೆ ಕಾರ್ಯದರ್ಶಿ ಅಝಾದ್ ಇಸ್ಮಾಯಿಲ್, ಹೊಸಪಳ್ಳಿಯ ಕೋಶಾಧಿಕಾರಿ ರಶೀದ್ ಮುಹಮ್ಮದ್, ಕಂಝೂಲ್ ಉಲೂಮ್ ಮದ್ರಸದ  ಸದರ್ ಮುಅಲ್ಲಿಮ್ ಅಶ್ರಫ್ ಮುಸ್ಲಿಯಾರ್ ಹರೇಕಳ, ಮುಅಲ್ಲಿಮರುಗಳಾದ ಮುಹ್ಝಿನ್  ಸಿದ್ದೀಕ್ ಝುಹರಿ, ಸಲಾಂ ಮದನಿ, ಮುಹಿಯ್ಯುದ್ದೀನ್ ಮುಸ್ಲಿಯಾರ್, ಮುಂತಾದವರು ಉಪಸ್ಥಿತರಿದ್ದರು.

ಹೊಸಪಳ್ಳಿ ಆಡಳಿತ ಸಮಿತಿಯ ಅಬ್ದುಲ್ ರಹಿಮಾನ್ ಅದ್ದಾಮ  ಸ್ವಾಗತಿಸಿ, ಮಾಲಿಕ್ ಮೇಲಂಗಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X