Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂಜೂರಿನಲ್ಲಿ ತುಳು ಬರೆಕ ಅಭಿಯಾನ, ತುಳು...

ಕುಂಜೂರಿನಲ್ಲಿ ತುಳು ಬರೆಕ ಅಭಿಯಾನ, ತುಳು ಲಿಪಿ ಫಲಕ ಅಳವಡಿಕೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Sept 2020 10:48 PM IST
share
ಕುಂಜೂರಿನಲ್ಲಿ ತುಳು ಬರೆಕ ಅಭಿಯಾನ, ತುಳು ಲಿಪಿ ಫಲಕ ಅಳವಡಿಕೆಗೆ ಚಾಲನೆ

ಪಡುಬಿದ್ರಿ : ತುಳುವಾಸ್ ಕೌನ್ಸಿಲ್ ಆಯೋಜಿಸಿರುವ "ತುಳು ಬರೆಕ" ಅಭಿಯಾನಕ್ಕೆ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ತುಳು ಭಾಷೆ - ಸಂಸ್ಕೃತಿಯ ಮೂಲ ಮೌಲ್ಯವನ್ನು ತಿಳಿಯುವ ಉದ್ದೇಶದಿಂದ 'ತುಳು ಲಿಪಿ' ಕಲಿಯಬೇಕು. ಜನರಿಗೆ ಕಲಿಸಬೇಕು, ತುಳುಲಿಪಿಯಲ್ಲಿ ಬರೆಯಲಾದ ಸಾಹಿತ್ಯವನ್ನು ಓದಬೇಕು ಎಂಬ ಉದ್ದೇಶಗಳಿಂದ "ತುಳು ಬರೆಕ" ಅಭಿಯಾನದ ಅಂಗವಾಗಿ ಕುಂಜೂರು ಶ್ರೀ ದುರ್ಗಾದೇವಸ್ಥಾನದ "ನಾಮ ಫಲಕ"ವನ್ನು ತುಳು ಲಿಪಿಯಲ್ಲಿ ಬರೆಯಿಸಿ ಅಳವಡಿಸಲಾಯಿತು. 

ಪವಿತ್ರಪಾಣಿ ಕೆ. ಎಲ್. ಕುಂಡಂತಾಯ ಮಾತನಾಡಿ, ತುಳು ಬರೆಯುವ ಅಭಿಯಾನದ ಮೊದಲ ಹೆಜ್ಜೆಯಾಗಿ ಕುಂಜೂರಿನ ಯುವಕರು ಕುಂಜೂರು ದೇಗುಲದ ನಾಮಫಲಕವನ್ನು ತುಳುವಿನಲ್ಲೇ ಬರೆಯಿಸಿ ಮಾತೃ ಭಾಷೆಯನ್ನು ಗೌರವಿಸಿದ್ದಾರೆ. ತುಳುವಾಸ್ ಕೌನ್ಸಿಲ್ ಸಂಘಟನೆಯ ಪ್ರಯತ್ನ ಮಾದರಿಯಾಗಿದೆ ಎಂದರು.

ತುಳುವಾಸ್ ಕೌನ್ಸಿಲ್ ನಿರ್ದೇಶಕ ಅವಿನಾಶ್ ಶೆಟ್ಟಿ ಕುಂಜೂರು ಮಾತನಾಡಿ, ತುಳು ಬರೆಕ ಅಭಿಯಾನದ ಅಂಗವಾಗಿ ಕುಂಜೂರು ಶ್ರೀ ದುರ್ಗಾ ದೇವಸ್ಥಾನದ "ನಾಮ ಫಲಕ"ವನ್ನು ತುಳು ಲಿಪಿಯಲ್ಲಿ ಬರೆಯಿಸಿ ಅಳವಡಿಸಲಾಗಿದ್ದು, ಅಭಿಯಾನದ ಮೂಲಕ ಪ್ರತೀ ಮನೆ ಮನೆಗೂ ತುಳು ನಾಮ ಫಲಕ ಅಳವಡಿಸಲು ಯೋಚಿಸಲಾಗಿದೆ ಎಂದರು.

ಶ್ರೀ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ದೇವರಾಜ ರಾವ್ ನಡಿಮನೆ, ಆಡಳಿತ ಮಂಡಳಿ ಸದಸ್ಯ ಶ್ರೀವತ್ಸ ರಾವ್, ಅರ್ಚಕ ವೇ.ಮೂ. ಚಕ್ರಪಾಣಿ ಉಡುಪ, ಪ್ರಬಂಧಕ ರಾಘವೇಂದ್ರ ಶೆಟ್ಟಿ, ಶ್ರೀ ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ವಿಶ್ವನಾಥ ಉಡುಪ, ಸುಬ್ರಹ್ಮಣ್ಯ ಭಟ್, ಶ್ರೀಧರ ಮಂಜಿತ್ತಾಯ, ಅನಂತರಾಮ ರಾವ್, ರಘುಪತಿ ಉಡುಪ, ರಾಕೇಶ್ ಕುಂಜೂರು, ಪುಷ್ಪರಾಜ ಶೆಟ್ಟಿ, ಭಾರ್ಗವ ಕುಂಡಂತಾಯ, ಕೌಶಿಕ್ ಉಡುಪ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X