Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮನೆ ತ್ಯಾಜ್ಯ...

ಮಂಗಳೂರು: ಮನೆ ತ್ಯಾಜ್ಯ ಪ್ರತ್ಯೇಕಿಸದಿದ್ದಲ್ಲಿ ಬೀಳಲಿದೆ ದಂಡ !

ಅ. 2ರಿಂದ 1500ರೂ.ನಿಂದ 5000 ರೂ.ವರೆಗೆ ದಂಡ

ವಾರ್ತಾಭಾರತಿವಾರ್ತಾಭಾರತಿ30 Sept 2020 2:10 PM IST
share
ಮಂಗಳೂರು: ಮನೆ ತ್ಯಾಜ್ಯ ಪ್ರತ್ಯೇಕಿಸದಿದ್ದಲ್ಲಿ ಬೀಳಲಿದೆ ದಂಡ !

ಮಂಗಳೂರು, ಸೆ.30: ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ತ್ಯಾಜ್ಯವನ್ನು ಹಸಿ ಹಾಗೂ ಒಣ ಕಸವಾಗಿ ಪ್ರತ್ಯೇಕಿಸಬೇಕಿದೆ. ದಿನನಿತ್ಯ ಹಸಿಕಸ ಸಂಗ್ರಹ ಹಾಗೂ ಶುಕ್ರವಾರದಂದು ಒಣಕಸ ಸಂಗ್ರಹ ನಡೆಯಲಿದೆ. ಪ್ರತ್ಯೇಕಿಸಿ ತ್ಯಾಜ್ಯ ನೀಡದಿದ್ದರೆ ಅಕ್ಟೋಬರ್ 2ರಿಂದ ದಂಡ ವಿಧಿಸಲು ಕ್ರಮ ವಹಿಸಲಾಗುವುದು ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಹಾಗೂ ನೈರ್ಮಲೀಕರಣ ಬೈಲಾ 2019ರಂತೆ ದಂಡ ವಿಧಿಸಲಾಗುವುದು. ಅದರಂತೆ ಮನೆ, ಬೀದಿ ಬದಿ ವ್ಯಾಪಾರಸ್ಥರು ತ್ಯಾಜ್ಯ ವಿಂಗಡಿಸದಿದ್ದಲ್ಲಿ 1500ರೂ.ನಿಂದ 5000 ರೂ.ವರೆಗೆ ವಿಧಿಸಬಹುದಾಗಿದೆ ಎಂದರು.

ಭಾರೀ ತ್ಯಾಜ್ಯ ಉತ್ಪಾದಕರಿಗೆ 15,000 ರೂ.ನಿಂದ 25,000 ರೂ.ವರೆಗೆ, ತೆರೆದ ಪ್ರದೇಶದಲ್ಲಿ ತ್ಯಾಜ್ಯ ಬಿಸಾಕಿದರೆ 1500ರೂ.ನಿಂದ 25,000ರೂ.ವರೆಗೆ , ಬಯೋಮೆಡಿಕಲ್ ತ್ಯಾಜ್ಯ ಘನತ್ಯಾಜ್ಯದೊಂದಿಗೆ 10,000ರೂ.ನಿಂದ 25000ರೂ.ವರೆಗೆ, ಕಟ್ಟಡ ಭಗ್ನಾವಶೇಷಗಳನ್ನು ತೆರೆದ ಪ್ರದೇಶದಲ್ಲಿ ಬಿಸಾಕಿದರೆ ರೂ. 25,000 ದಂಡ ವಿಧಿಸಲಾಗುವುದು ಎಂದು ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಭಾರೀ ತ್ಯಾಜ್ಯ ಉತ್ಪಾದಕರಿಗೆ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆಯನ್ನು ಕಲ್ಪಿಸಲು ಸೂಚಿಸಲಾಗಿತ್ತು. ಕೋವಿಡ್‌ ನಿಂದಾಗಿ ಅನುಷ್ಠಾನದಲ್ಲಿ ವಿಳಂಬವಾಗಿದೆ. ಆದರೆ ಅ. 2ರಿಂದ ಎಲ್ಲಾ 60 ವಾರ್ಡ್‌ಗಳಲ್ಲಿಯೂ ಕಡ್ಡಾಯವಾಗಿ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪಾಲಿಸದಿದ್ದಲ್ಲಿ ಮೇಲಿನಂತೆ ದಂಡವನ್ನು ವಿಧಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಘನತ್ಯಾಜ್ಯ ಸಂಸ್ಕರಿಸುವ ಎಲ್ಲಾ ಮನೆಗಳು ಹಾಗೂ ಉದ್ದಿಮೆದಾರರಿಗೆ ಪಾಲಿಕೆ ವತಿಯಿಂದ ಘನತ್ಯಾಜ್ಯ ನಿರ್ವಹಣಾ ಉಪಕರ/ ಸೇವಾ ಶುಲ್ಕದಿಂದ ಶೇ. 50ರಷ್ಟು ವಿನಾಯಿತಿ ನೀಡುವ ಬಗ್ಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದೂ ಅವರು ಹೇಳಿದರು.

ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ

ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಮಾರಾಟ ಅಥವಾ ಉಪಯೋಗವನ್ನು ನಿಷೇಧಿಸಲಾಗಿದೆ. ಉದ್ದಿಮೆದಾರರು/ ನಾಗರಿಕರು ಮಾರಾಟ ಅಥವಾ ಉಪಯೋಗಿಸುವುದು ಕಂಡು ಬಂದಲ್ಲಿ 1500ರೂ.ನಿಂದ 25,000ರೂ.ವರೆಗೆ ದಂಡವನ್ನು ವಿಧಿಸಲಾಗುವುದು ಹಾಗೂ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X