Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2014ರಿಂದ ದೇಶೀಯ ನಿರ್ಮಿತ ಕಳಪೆ...

2014ರಿಂದ ದೇಶೀಯ ನಿರ್ಮಿತ ಕಳಪೆ ಶಸ್ತ್ರಾಸ್ತ್ರಗಳಿಂದ 960 ಕೋಟಿ ರೂ. ನಷ್ಟ

ಸೇನೆಯ ವರದಿ

ವಾರ್ತಾಭಾರತಿವಾರ್ತಾಭಾರತಿ30 Sept 2020 2:48 PM IST
share
2014ರಿಂದ ದೇಶೀಯ ನಿರ್ಮಿತ ಕಳಪೆ ಶಸ್ತ್ರಾಸ್ತ್ರಗಳಿಂದ  960 ಕೋಟಿ ರೂ. ನಷ್ಟ

ಹೊಸದಿಲ್ಲಿ:  ದೇಶದಲ್ಲಿ ಶಸ್ತ್ರಾಸ್ತ್ರ ಫ್ಯಾಕ್ಟರಿಗಳು 2014ರಿಂದ ತಯಾರಿಸುತ್ತಿರುವ ಕಳಪೆ ಗುಣಮಟ್ಟದ  ಸಾಮಗ್ರಿಗಳಿಂದಾಗಿ   ಬೊಕ್ಕಸಕ್ಕೆ ಸುಮಾರು 960 ಕೋಟಿ ರೂ. ನಷ್ಟವುಂಟಾಗಿದೆ. ಆ ಹಣದಿಂದ  ಹೌವಿಟ್ಝರ್ ನಂತಹ ಮಧ್ಯಮ ಗಾತ್ರದ 155 ಎಂಎಂ  ಸಾಮರ್ಥ್ಯದ 100 ಫಿರಂಗಿ ಬಂದೂಕುಗಳನ್ನು ಖರೀದಿಸಬಹುದಾಗಿತ್ತು ಎಂದು  ಭಾರತೀಯ ಸೇನೆಯ ಅಧಿಕೃತ ಶಿಫಾರಸು ವರದಿಯಲ್ಲಿ ತಿಳಿಸಲಾಗಿದೆ. ಈ ವರದಿಯು ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ರಕ್ಷಣಾ ಸಚಿವಾಲಯದಲ್ಲಿ ಚರ್ಚೆಯಾಗುತ್ತಿದೆ ಎಂದು indianexpress.com ವರದಿ ಮಾಡಿದೆ.

ಸೇನಾ ವರದಿಯಲ್ಲಿ ಉಲ್ಲೇಖಿಸಲಾದ 960 ಕೋಟಿ ರೂ. ಮೊತ್ತದ ಕುರಿತಂತೆ ಇರುವ ಇನ್ನಷ್ಟು ಮಾಹಿತಿಯಲ್ಲಿ ಎಪ್ರಿಲ್ 2014 ಹಾಗೂ ಎಪ್ರಿಲ್ 2019ರ ನಡುವೆ ತಮ್ಮ ಬಾಳ್ವಿಕೆ ಅವಧಿ ಮುಕ್ತಾಯಗೊಳ್ಳುವ ಮುನ್ನವೇ  658.58 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತಗಳನ್ನು ವಿಲೇವಾರಿಗೊಳಿಸಲಾಗಿದ್ದರೆ,  ಪುಲ್ಗಾಂವ್‍ ನಲ್ಲಿನ ಕೇಂದ್ರೀಯ ಶಸ್ತ್ರಾಸ್ತ್ರ ಡಿಪೋದಲ್ಲಿ ಮೇ 2016ರಲ್ಲಿ ನಡೆದ ಆಕಸ್ಮಿಕ ಸ್ಫೋಟದಲ್ಲಿ  303.23 ಕೋಟಿ ರೂ. ಮೌಲ್ಯದ ಸಲಕರಣೆಗಳು  ನಾಶವಾಗಿದ್ದವು ಎಂದು ವರದಿ ತಿಳಿಸಿದೆ.

ಕಳಪೆ ಗುಣಮಟ್ಟದ ಶಸ್ತ್ರಾಸ್ತ್ರಗಳಿಂದ 2014 ಹಾಗೂ 2019 ನಡುವೆ ನಡೆದ 402 ಅವಘಡಗಳಲ್ಲಿ 27 ಜವಾನರು ಮೃತಪಟ್ಟು, 146 ಮಂದಿಗೆ ಗಾಯಗಳಾಗಿವೆ ಎಂದೂ ವರದಿಯಲ್ಲಿ ತಿಳಿಸಲಾಗಿದೆ.

ತನ್ನ ನೂತನ ವರದಿಯಲ್ಲಿ ಭಾರತೀಯ ಸೇನೆಯು  ಶಸ್ತ್ರಾಸ್ತ್ರ ಫ್ಯಾಕ್ಟರಿ ಮಂಡಳಿಯನ್ನು ಕಾರ್ಪೊರೆಟೀಕರಣಗೊಳಿಸುವಂತೆ ಶಿಫಾರಸು ಮಾಡಿದೆ. ಈ ಪ್ರಕ್ರಿಯೆಯನ್ನು ನೋಡಿಕೊಳ್ಳಲು ಸರಕಾರವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ  ಉನ್ನತಾಧಿಕಾರ ಹೊಂದಿದ ಸಚಿವರ ತಂಡವನ್ನೂ ಸೆಪ್ಟೆಂಬರ್ 11ರಂದು ರಚಿಸಿದೆ. ಮಂಡಳಿಯನ್ನು ಸರಕಾರಿ ಒಡೆತನದ ಒಂದು ಸಂಸ್ಥೆಯಾಗಿ ಅಥವಾ  ಸರಕಾರಿ ಒಡೆತನದ ಹಲವಾರು ಕಾರ್ಪೊರೇಟ್ ಸಂಸ್ಥೆಗಳಾಗಿ ಪರಿವರ್ತಿಸಬೇಕೇ ಎಂಬುದನ್ನು ಈ ತಂಡ ನಿರ್ಧರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X