Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ವಿರುದ್ಧದ ಹಿಂಸೆ ಪ್ರಕರಣದಲ್ಲಿ...

ಮಹಿಳೆಯರ ವಿರುದ್ಧದ ಹಿಂಸೆ ಪ್ರಕರಣದಲ್ಲಿ ಹೆಚ್ಚಳ: ಉತ್ತರಪ್ರದೇಶಕ್ಕೆ ಅಗ್ರಸ್ಥಾನ

ವಾರ್ತಾಭಾರತಿವಾರ್ತಾಭಾರತಿ30 Sept 2020 11:23 PM IST
share
ಮಹಿಳೆಯರ ವಿರುದ್ಧದ ಹಿಂಸೆ ಪ್ರಕರಣದಲ್ಲಿ ಹೆಚ್ಚಳ: ಉತ್ತರಪ್ರದೇಶಕ್ಕೆ ಅಗ್ರಸ್ಥಾನ

ಹೊಸದಿಲ್ಲಿ, ಸೆ.30: ಭಾರತದಲ್ಲಿ (2019ರಲ್ಲಿ) ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣದಲ್ಲಿ 7.3 ಶೇ. ಹೆಚ್ಚಳವಾಗಿದ್ದು 4,05,861ಕ್ಕೆ ಏರಿದೆ. ಇದರಲ್ಲಿ ಉತ್ತರಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ವರದಿ ತಿಳಿಸಿದೆ.

ಉತ್ತರಪ್ರದೇಶದಲ್ಲಿ 59,853 ಪ್ರಕರಣ ದಾಖಲಾಗಿದ್ದರೆ, ಪ್ರತೀ ಲಕ್ಷ ಜನಸಂಖ್ಯೆಗೆ ಹೋಲಿಸಿದರೆ 117.8 ಶೇ. ಪ್ರಮಾಣದೊಂದಿಗೆ ಅಸ್ಸಾಂ ಮೊದಲ ಸ್ಥಾನದಲ್ಲಿದೆ ಎಂದು ಮಂಗಳವಾರ ಬಿಡುಗಡೆಯಾದ ‘ಭಾರತದಲ್ಲಿ ಅಪರಾಧ ಪ್ರಕರಣ-2019’ ಎಂಬ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ದೇಶದಲ್ಲಿ 2019ರಲ್ಲಿ ಪ್ರತೀದಿನ ಸರಾಸರಿ 87 ಅತ್ಯಾಚಾರ ಪ್ರಕರಣ ದಾಖಲಾಗಿದೆ . ಈ ಅಪರಾಧಗಳಲ್ಲಿ ಹೆಚ್ಚಿನವು ‘ಪತಿ ಮತ್ತು ಆತನ ಬಂಧುಗಳ ಕ್ರೌರ್ಯ’ ವಿಭಾಗದಲ್ಲಿ (30.9 ಶೇ.) ದಾಖಲಾಗಿದ್ದರೆ, ಮಹಿಳೆಯ ಮಾನಭಂಗದ ಉದ್ದೇಶದಿಂದ ನಡೆಸುವ ಕ್ರೌರ್ಯದ ಪ್ರಮಾಣ 21.8 ಶೇ., ಮಹಿಳೆಯ ಅಪಹರಣ ಪ್ರಮಾಣ 17.9 ಶೇ. ಆಗಿದೆ ಎಂದು ವರದಿ ತಿಳಿಸಿದೆ. ಅಲ್ಲದೆ ಮಕ್ಕಳ ವಿರುದ್ಧದ ಅಪರಾಧದ ಪ್ರಕರಣದಲ್ಲಿ 2018ಕ್ಕೆ ಹೋಲಿಸಿದರೆ ಕಳೆದ ವರ್ಷ 4.5 ಶೇ. ಹೆಚ್ಚಳವಾಗಿದೆ. 2019ರಲ್ಲಿ ಮಕ್ಕಳ ವಿರುದ್ಧದ ಅಪರಾಧದ 1.48 ಲಕ್ಷ ಪ್ರಕರಣ ದಾಖಲಾಗಿದೆ. ಇದರಲ್ಲಿ 46.6 ಶೇ. ಪ್ರಕರಣ ಅಪಹರಣ ಮತ್ತು 35.3% ಪ್ರಕರಣ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ್ದಾಗಿದೆ. ಪೋಕ್ಸೊ ಕಾಯ್ದೆಯಡಿ ದಾಖಲಾದ ಹೆಣ್ಣು ಮಕ್ಕಳ ವಿರುದ್ಧದ ಅಪರಾಧ ಪ್ರಕರಣದಲ್ಲೂ ಉತ್ತರಪ್ರದೇಶ 7,444 ಪ್ರಕರಣದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 6,402, ಮಧ್ಯಪ್ರದೇಶ 6,053 ಪ್ರಕರಣದೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದಾದ್ಯಂತ 2019ರಲ್ಲಿ ಕೊಲೆ ಪ್ರಕರಣದಲ್ಲಿ 0.3 ಶೇ. ಇಳಿಕೆಯಾಗಿದೆ(ಕಳೆದ ವರ್ಷಕ್ಕೆ ಹೋಲಿಸಿದರೆ). 2019ರಲ್ಲಿ ದೇಶದಲ್ಲಿ ಪ್ರತೀ ದಿನ ಸರಾಸರಿ 79 ಕೊಲೆ ಪ್ರಕರಣ ದಾಖಲಾಗಿದ್ದು ಒಟ್ಟು 28,918 ಕೊಲೆ ಪ್ರಕರಣ ದಾಖಲಾಗಿದೆ. ಕೊಲೆ ಪ್ರಕರಣದಲ್ಲಿ ‘ವಿವಾದ’ ವಿಭಾಗದಡಿ 9,516 ಪ್ರಕರಣ, ವೈಯಕ್ತಿಕ ದ್ವೇಷ ವಿಭಾಗದಡಿ 3,833 ಪ್ರಕರಣ ದಾಖಲಾಗಿದೆ. 2019ರಲ್ಲಿ ಅಪಹರಣ ಪ್ರಕರಣದಲ್ಲೂ 0.7 ಶೇ. ಇಳಿಕೆಯಾಗಿದ್ದು ಒಟ್ಟು 1,05,037 ಪ್ರಕರಣ ದಾಖಲಾಗಿದೆ. ಅಪಹೃತಗೊಂಡವರಲ್ಲಿ 23,104 ಪುರುಷರು ಮತ್ತು 84,921 ಮಹಿಳೆಯರು. ಅಪಹೃತರಲ್ಲಿ 95,551 ವ್ಯಕ್ತಿಗಳನ್ನು ಜೀವಂತ ರಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X