Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹತ್ರಸ್ ಸಂತ್ರಸ್ತೆಯ ತಡರಾತ್ರಿ...

ಹತ್ರಸ್ ಸಂತ್ರಸ್ತೆಯ ತಡರಾತ್ರಿ ಅಂತ್ಯಕ್ರಿಯೆಯನ್ನು ವಿರೋಧಿಸಿ, ಪೊಲೀಸರ ಕ್ರಮವನ್ನು ಪ್ರಶ್ನಿಸಿದ ಬಿಜೆಪಿ ಸಂಸದ

ವಾರ್ತಾಭಾರತಿವಾರ್ತಾಭಾರತಿ1 Oct 2020 7:00 PM IST
share
ಹತ್ರಸ್ ಸಂತ್ರಸ್ತೆಯ ತಡರಾತ್ರಿ ಅಂತ್ಯಕ್ರಿಯೆಯನ್ನು ವಿರೋಧಿಸಿ, ಪೊಲೀಸರ ಕ್ರಮವನ್ನು ಪ್ರಶ್ನಿಸಿದ ಬಿಜೆಪಿ ಸಂಸದ

ಹೊಸದಿಲ್ಲಿ: ಹತ್ರಸ್ ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಕುಟುಂಬ ಸದಸ್ಯರ ಅನುಪಸ್ಥಿತಿಯಲ್ಲಿ ಪೊಲೀಸರು ರಾತ್ರೋರಾತ್ರಿ ನಡೆಸಿದ ಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಮೂಡಿರುವಂತೆಯೇ ಇದೀಗ ಸ್ಥಳೀಯ ಬಿಜೆಪಿ ಸಂಸದ ರಾಜ್‍ವೀರ್ ದಿಲೆರ್ ಕೂಡ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ ಎಂದು theprint.in ವರದಿ ಮಾಡಿದೆ.

ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಬೆಳಗ್ಗೆ ನಡೆಸುವಂತೆ ತಾವು ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಸೂಚಿಸಿದರೂ ಅವರು ತನ್ನ ಮಾತು ಆಲಿಸಿಲ್ಲ ಎಂದು ದಿಲೆರ್ ಹೇಳಿದ್ದಾರೆ.

“ಕಳೆದ ಎರಡು ದಿನಗಳಿಂದ ನಾನು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ಅವರ ಗ್ರಾಮದಲ್ಲಿದ್ದೆ. ಅಂತ್ಯಕ್ರಿಯೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಎಸ್‍ಪಿ ಇದ್ದರು. ನಾನು ಕೂಡ ಇದ್ದೆ ಆದರೆ ಅಲ್ಲಿ ಗಲಭೆ ನಡೆಯಬಹುದೆಂದು ಹೇಳಿದ ಪೊಲೀಸರು ನನಗೆ ಪೊಲೀಸ್ ಠಾಣೆಗೆ ಹೋಗುವಂತೆ ಸೂಚಿಸಿದರು,'' ಎಂದರು.

ತಡರಾತ್ರಿ ಅಂತ್ಯಕ್ರಿಯೆ ನಡೆಸುವ ನಿರ್ಧಾರವನ್ನು ಯಾರು ಕೈಗೊಂಡರು ಎಂಬ ಪ್ರಶ್ನೆಗೆ ಉತ್ತರಿಸಿದ ಹತ್ರಸ್ ಸಂಸದ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳದಲ್ಲಿದ್ದುರಿಂದ ಅವರು ಉದ್ವಿಗ್ನತೆ ಉಂಟಾಗದಂತೆ ನೋಡಿಕೊಳ್ಳಲು ಇಂತಹ ನಿರ್ಧಾರ ಕೈಗೊಂಡಿರಬಹುದು ಎಂದಿದ್ದಾರೆ.

“ಜಿಲ್ಲಾ ಮ್ಯಾಜಿಸ್ಟ್ರೇಟ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ.  ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸದೇ ಇದ್ದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಅವರ ವಾಲ್ಮೀಕಿ ಸಮುದಾಯಕ್ಕೆ ಭರವಸೆ ನೀಡಿದ್ದೇನೆ,'' ಎಂದೂ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X