Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಆಗ್ನೇಯ ಪದವೀಧರರ ಕೇತ್ರದ...

ಕರ್ನಾಟಕ ಆಗ್ನೇಯ ಪದವೀಧರರ ಕೇತ್ರದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅ.8 ಕೊನೆಯ ದಿನಾಂಕ

ವಾರ್ತಾಭಾರತಿವಾರ್ತಾಭಾರತಿ1 Oct 2020 10:43 PM IST
share

ಬೆಂಗಳೂರು, ಅ. 1: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣಾ ಅಧಿಸೂಚನೆಯನ್ನು ಆಯೋಗವು ಹೊರಡಿಸಿದ್ದು, ನಾಮಪತ್ರ ಸಲ್ಲಿಸಲು ಅ.8ರಂದು ಕೊನೆಯ ದಿನಾಂಕವಾಗಿರುತ್ತದೆ.

ನಾಮಪತ್ರ ಪರಿಶೀಲನೆ ಅ.9ರಂದು ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅ. 12 ಕೊನೆಯ ದಿನಾಂಕವಾಗಿರುತ್ತದೆ. ಅ.28ರ ಬೆಳಗ್ಗೆ 8ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತದಾನ ನಡೆಯಲಿದೆ. ನವೆಂಬರ್ 2 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ನ.5ಕ್ಕೆ ಚುನಾವಣೆ ಮುಕ್ತಾಯವಾಗಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಆಭ್ಯರ್ಥಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಚೇದ 173(ಬಿ)ರನ್ವಯ 30 ವರ್ಷಗಳ ಕಡಿಮೆ ಇರಕೂಡದು ಹಾಗೂ ಅವರು ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಾಣಾಧಿಕಾರಿ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.

ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅ.1ರಿಂದ ಅಕ್ಟೋಬರ್ 8ರವರೆಗೂ ಮೇಲಿನ ಅಧಿಕಾರಿಗಳ ಕಚೇರಿಯಲ್ಲಿ ಬೆಳಗೆ 11 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು ಬೆಂಗಳೂರು ವಿಭಾಗ ಬೆಂಗಳೂರು ರವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರ ಕಚೇರಿ, ಬೆಂಗಳೂರು ವಿಭಾಗ 2ನೆ ಮಹಡಿ ಕೆ.ಎಚ್.ರಸ್ತೆ ಶಾಂತಿನಗರ ಬೆಂಗಳೂರು 560027 ಇಲ್ಲಿಗೆ ಸಲ್ಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X