Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ಕಾಂಗ್ರೆಸ್ ಮುಖಂಡ ಉಮೇಶ್ ಚಂದ್ರ...

ಹಿರಿಯ ಕಾಂಗ್ರೆಸ್ ಮುಖಂಡ ಉಮೇಶ್ ಚಂದ್ರ ನುಡಿ ನಮನ, ಸಂತಾಪ ಸಭೆ

ವಾರ್ತಾಭಾರತಿವಾರ್ತಾಭಾರತಿ1 Oct 2020 10:55 PM IST
share
ಹಿರಿಯ ಕಾಂಗ್ರೆಸ್ ಮುಖಂಡ ಉಮೇಶ್ ಚಂದ್ರ ನುಡಿ ನಮನ, ಸಂತಾಪ ಸಭೆ

ಮಂಗಳೂರು, ಅ.1: ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಎಐಸಿಸಿ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಜೆ.ಉಮೇಶ್ ಚಂದ್ರ ಅವರಿಗೆ ನುಡಿ ನಮನ ಸಂತಾಪ ಸಭೆಯು ನಗರದ ಜೆಪ್ಪು ಕಾಸ್ಸಿಯಾ ಚರ್ಚ್ ಹಾಲ್‌ನಲ್ಲಿ ಗುರುವಾರ ಸಂಜೆ ನಡೆಯಿತು.

ಸಂತಾಪ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ದಿ. ಉಮೇಶ್ ಚಂದ್ರ ಕಟ್ಟಾ ಕಾಂಗ್ರೆಸ್ ಸೇನಾನಿಯಾಗಿದ್ದರು. ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್ ಮತ್ತು ಕಾರ್ಮಿಕ ವಲಯಗಳಲ್ಲಿ ಅಸಾಧಾರಣ ಸೇವೆಗೈದ ಪ್ರಾಮಾಣಿಕ ವ್ಯಕ್ತಿ. ಕಾರ್ಮಿಕ ವಿಚಾರದಲ್ಲಿ ಅಚಲವಾದ ಶಕ್ತಿ ಅವರದು ಎಂದರು.

ಮಾಜಿ ಶಾಸಕ ಜೆ. ಆರ್. ಲೋಬೊ ಮಾತನಾಡಿ, ದಿ.ಉಮೇಶ್ ಚಂದ್ರ ಪಕ್ಷದ ರಾಷ್ಟ್ರ ಮಟ್ಟದ ನಾಯಕರಾದರೂ ಚುನಾವಣೆ ಬಂದಾಗ ಬೂತ್ ಮಟ್ಟದಲ್ಲಿ ಮನೆಮನೆಗೆ ತೆರಳಿ ಪ್ರಚಾರ ಮಾಡುವಂತಹ ವ್ಯಕ್ತಿ. ಕಾರ್ಯಕರ್ತರಿಗೆ ಬಹಳಷ್ಟು ಸ್ಫೂರ್ತಿಯಾಗಿದ್ದರು. ಅವರೊಬ್ಬ ನಿಷ್ಕಳಂಕ ನಾಯಕರಾಗಿ ಪಕ್ಷ ಸೇವೆ ಮಾಡಿರುವುದು ಚಿರಸ್ಮರಣೀಯ ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಹರೀಶ್‌ಕುಮಾರ್ ಮಾತನಾಡಿ, ದಿ.ಉಮೇಶ್ ಚಂದ್ರ ಪಕ್ಷದ ಅತ್ಯಂತ ನಿಸ್ವಾರ್ಥ ಸೇವಕ. ತನ್ನ ಜೀವನದಲ್ಲಿ ಸಿದ್ಧಾಂತಗಳನ್ನು ಅಳವಡಿಸಿದ ವ್ಯಕ್ತಿ. ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ದುಡಿದ ವ್ಯಕ್ತಿ. ಅವರ ನಿಧನ ಪಕ್ಷಕ್ಕೆ, ಸಮಾಜಕ್ಕೆ ನಷ್ಟವಾಗಿದೆ ಎಂದರು.

ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮಾತನಾಡಿ, ಓರ್ವ ಕಾರ್ಮಿಕ ಮುಖಂಡರಾಗಿ ಸಮಾಜದ, ಪಕ್ಷದ ಎಲ್ಲ ಸ್ತರಗಳಲ್ಲಿ ಕೆಲಸ ಮಾಡಿ ಜನರ ಹೃದಯ ಗೆದ್ದಂತಹ ನಾಯಕ ದಿ. ಉಮೇಶ್ ಚಂದ್ರ. ಕಾರ್ಮಿಕ ಜನರ ಕಲ್ಯಾಣಕ್ಕಾಗಿ ಅವರು ಮಾಡಿದ ಕೆಲಸ ಎಲ್ಲರಿಗೂ ಮಾದರಿ ಎಂದರು.

ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಕಳ್ಳಿಗೆ ತಾರಾನಾಥ್ ಶೆಟ್ಟಿ, ಅಬ್ದುಲ್ ಸಲೀಂ, ಪಿ. ವಿ. ಮೋಹನ್, ಮನೋಹರ್ ಶೆಟ್ಟಿ, ಸದಾಶಿವ ಉಳ್ಳಾಲ್, ರೋಶನಿ ನಿಲಯ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಜೆಸಿಂತಾ, ಡಾ.ಕಿಶೋರ್, ಪ್ರೊ.ರಮೀಳಾ ಶೇಖರ್, ಸದಾಶಿವ ಶೆಟ್ಟಿ ಮೊದಲಾದವರು ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಿಥುನ್ ರೈ, ಶಾಲೆಟ್ ಪಿಂಟೋ, ವಿಶ್ವಾಸ್‌ಕುಮಾರ್ ದಾಸ್, ಪ್ರಭಾಕರ್ ಶ್ರೀಯಾನ್, ಸುರೇಶ್ ಶೆಟ್ಟಿ, ಪ್ರೇಮ್ ಚಂದ್, ಪ್ರವೀಣ್ ಆಳ್ವ, ಟಿ.ಕೆ. ಸುಧೀರ್, ಶುಭೋದಯ ಆಳ್ವ, ಕೇಶವ ಮರೋಳಿ, ಅಶ್ರಫ್ ಬಜಾಲ್, ಡೆನಿಸ್ ಡಿಸಿಲ್ವ, ಜೆಸಿಂತಾ ಆಲ್ಫ್ರೆಡ್, ನಮಿತಾ ರಾವ್, ಶಾಂತಲಾ ಗಟ್ಟಿ, ಹೊನ್ನಯ್ಯ, ಸದಾಶಿವ ಅಮೀನ್, ಸುನಿಲ್ ಕುಮಾರ್, ದಿನಕರ್ ಶೆಟ್ಟಿ, ಹರ್ಬಟ್ ಡಿಸೋಜ, ಸುಧಾಕರ್, ದುರ್ಗಾಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X