Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರವಾರ : ದುರಂತಕ್ಕೆ ಕಾರಣವಾದ ಪ್ಯಾರಾ...

ಕಾರವಾರ : ದುರಂತಕ್ಕೆ ಕಾರಣವಾದ ಪ್ಯಾರಾ ಮೋಟರ್ ಹಾರಾಟ

ನೌಕಾನೆಲೆ ಕ್ಯಾಪ್ಟನ್ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ2 Oct 2020 10:40 PM IST
share
ಕಾರವಾರ : ದುರಂತಕ್ಕೆ ಕಾರಣವಾದ ಪ್ಯಾರಾ ಮೋಟರ್ ಹಾರಾಟ

ಕಾರವಾರ, ಅ. 2: ಪ್ರವಾಸಿಗರನ್ನು ಆಕರ್ಷಿಸುವ ದೃಷ್ಟಿಯಿಂದ ಕಾರವಾರ ಕಡಲ ತೀರದಲ್ಲಿ ಆರಂಭಿಸಲಾಗಿದ್ದ ಪ್ಯಾರಾ ಮೋಟಾರ್ ಹಾರಾಟದ ಸಂದರ್ಭದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಶುಕ್ರವಾರ ದುರಂತಕ್ಕೆ ಕಾರಣವಾಗಿದ್ದು, ಕಾರವಾರ ನೌಕಾನೆಲೆಯ ಕ್ಯಾಪ್ಟನ್ ಓರ್ವರು ಮೃತಪಟ್ಟ ಘಟನೆ ನಡೆದಿದೆ.

ಆಂಧ್ರ ಮೂಲದ ಮಧುಸೂದನ್ ರೆಡ್ಡಿ (55) ಮೃತಪಟ್ಟ ಕಾರವಾರ ನೌಕಾನೆಲೆಯ ಕ್ಯಾಪ್ಟನ್. ಅವರು ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿ ನಿಂದ ಕಾರವಾರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕುಟುಂಬ ಸಮೇತವಾಗಿ ಕಾರವಾರದ ಕಡಲ ತೀರಕ್ಕೆ ಆಗಮಿಸಿದ್ದರು. ಲಾಕ್‌ಡೌನ್ ತೆರವುಗೊಂಡ ಬಳಿಕ ಕಳೆದ ಎರಡು ದಿನಗಳ ಹಿಂದೆಯಷ್ಟೇ ಆರಂಭಗೊಂಡಿದ್ದ ಪ್ಯಾರಾ ಮೋಟರ್ ಕಂಡು ತಾನು ಆಕಾಶದೆತ್ತರಕ್ಕೆ ಹಾರಾಡ ಬೇಕು ಎಂದು ಮಧುಸೂದನ್ ಅವರು ಮುಂದಾಗಿದ್ದರು. ಆದರೆ ಪ್ಯಾರಾ ಮೋಟರ್‌ನಲ್ಲಿ ತಾಂತ್ರಿಕ ದೋಶ ಕಂಡು ಬಂದ ಹಿನ್ನೆಲೆಯಲ್ಲಿ ಮೋಟರ್ ತುಂಡಾಗಿ ಸಮುದ್ರಕ್ಕೆ ಬಿದ್ದಿತೆನ್ನಲಾಗಿದೆ.

ಪ್ಯಾರಾಚೂಟ್ ಸಮೇತ ಮಧುಸೂದನ ಹಾಗೂ ಪ್ಯಾರಾ ಮೋಟರ್ ನಿರ್ವಹಣೆ ಮಾಡುವ ವಿದ್ಯಾಧರ ವೈದ್ಯ ಎನ್ನುವವರು ಸಮುದ್ರದಲ್ಲಿ ಬಿದ್ದಿದ್ದಾರೆ. ತಕ್ಷಣ ಅವರಿಬ್ಬರನ್ನು ಸಮುದ್ರದಿಂದ ಮೇಲೆತ್ತಲಾಯಿತಾದರೂ ಮಧುಸೂದನ್ ತೀವ್ರ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಪ್ಯಾರಾ ಮೋಟರ್ ಏರುವ ಸಂದರ್ಭದಲ್ಲಿ ಸುರಕ್ಷತೆಗಾಗಿ ಬೆಲ್ಟ್ ಹಾಗೂ ಇನ್ನಿತರ ವಸ್ತುಗಳನ್ನು ಹಾಕಲಾಗಿದ್ದರಿಂದ ಸಮುದ್ರದಲ್ಲಿ ಬಿದ್ದ ಮಧುಸೂದನ್ ಅವರಿಗೆ ಈಜಲು ಸಾಧ್ಯವಾಗದೆ ನೀರಿನಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ನಿರ್ವಾಹಕ ವಿದ್ಯಾಧರ ವೈದ್ಯ ಕೂಡ ಅಸ್ವಸ್ಥರಾಗಿದ್ದು, ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಕ್ಯಾಪ್ಟನ್ ವಿದ್ಯಾಧರ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನೆ ನಡೆದ ಸಂದರ್ಭದಲ್ಲಿ ಆ್ಯಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೂ ಸೂಕ್ತ ಸಮಯಕ್ಕೆ ಬರದಿದ್ದ ಕಾರಣ ನಗರ ಪೊಲೀಸ್ ಠಾಣೆಯ ಜೀಪಿನಲ್ಲೇ ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ತಿಳಿದು ಬಂದಿದೆ

ಕೊರೋನ ಲಾಕ್‌ಡೌನ್ ಪೂರ್ವದಲ್ಲಿ ಸ್ಥಗಿತಗೊಂಡಿದ್ದ ಹಾರಾಟ

ಕೊರೋನ ಲಾಕ್‌ಡೌನ್ ಪೂರ್ವದಲ್ಲಿ ಪ್ಯಾರಾ ಮೋಟರ್ ಹಾರಾಟ ನಿಲ್ಲಿಸಲಾಗಿತ್ತು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾರಾಟ ಆರಂಭಿಸ ಲಾಗಿತ್ತು. ಸ್ಥಗಿತಗೊಂಡಿದ್ದ ಪ್ಯಾರಾ ಮೋಟರ್ ಹಾರಾಟದ ಪೂರ್ವದಲ್ಲಿ ಎಲ್ಲ ರೀತಿಯಲ್ಲಿ ಪರಿಶೀಲನೆ ನಡೆಸಬೇಕಾಗಿತ್ತು. ಒಂದೇ ಸಮನೆ ಪ್ರವಾಸಿಗರಿಗೆ ಅವಕಾಶ ನೀಡಿದ್ದರಿಂದ ಕಾರವಾರ ಕಡಲ ತೀರದಲ್ಲಿ ಈ ದುರಂತ ಸಂಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X