Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕಳವು ಪ್ರಕರಣದ 1.49 ಕೋಟಿ...

ಮಂಗಳೂರು : ಕಳವು ಪ್ರಕರಣದ 1.49 ಕೋಟಿ ರೂ. ಮೌಲ್ಯದ ಸೊತ್ತು ವಾರಿಸುದಾರರಿಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ3 Oct 2020 5:27 PM IST
share
ಮಂಗಳೂರು : ಕಳವು ಪ್ರಕರಣದ 1.49 ಕೋಟಿ ರೂ. ಮೌಲ್ಯದ ಸೊತ್ತು ವಾರಿಸುದಾರರಿಗೆ ಹಸ್ತಾಂತರ

ಮಂಗಳೂರು, ಅ. 3: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಎಪ್ರಿಲ್-ಸೆಪ್ಟೆಂಬರ್‌ವರೆಗೆ ನಡೆದ ಕಳವು ಪ್ರಕರಣಗಳಲ್ಲಿ ಸ್ವಾಧೀನ ಪಡಿಸಲಾದ 1.49 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ವಾರೀಸುದಾರರಿಗೆ ಹಸ್ತಾಂತರ ಕಾರ್ಯಕ್ರಮ ಶನಿವಾರ ನಡೆಯಿತು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ನಡೆದ ‘ಕಳವಾದ ಸೊತ್ತುಗಳ ಹಸ್ತಾಂತರ’ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಕಮಿಷನರ್ ಡಾ. ವಿಕಾಸ್ ಕುಮಾರ್ ಮಾತನಾಡಿ, ಈ ಅವಧಿಯಲ್ಲಿ ಪತ್ತೆಯಾದ ಪ್ರಕರಣಗಳಲ್ಲಿ ಸುಮಾರು 5.37ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿತ್ತು ಎಂದು ಹೇಳಿದರು.

2019-2020ನೇ ಸಾಲಿನ ಎಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟು 9,05,35,412 ಕೋಟಿ ರೂ. ಮೌಲ್ಯದ ಸೊತ್ತುಗಳು ಕಳವಾಗಿತ್ತು. ಅವುಗಳಲ್ಲಿ ಪ್ರಾಪರ್ಟಿ ಪರೇಡ್‌ಗೆ 2 ಕೆಜಿ 277ಗ್ರಾಂ 286 ಮಿಲಿ ಗ್ರಾಂ ಚಿನ್ನ, 25 ದ್ವಿಚಕ್ರ ವಾಹನ, 19ಮೊಬೈಲ್ ಫೋನ್, 11 ಇತರ ಸೊತ್ತುಗಳನ್ನು ಹಾಗೂ 48,13,951ನಗದನ್ನು ಹಾಜರುಪಡಿಸಿ, 1,49,35,611 ಕೋಟಿ ರೂ. ಮೌಲ್ಯದ ಸೊತ್ತು ಹಸ್ತಾಂತರಿಸಲಾಗುತ್ತಿದೆ. ಉಳಿದ ಸೊತ್ತುಗಳನ್ನು ಕೋರ್ಟ್ ಅನುಮತಿ ಬಂದ ಬಳಿಕ ಹಸ್ತಾಂತರಿಸಲಾಗುವುದು ಎಂದರು.

ಕೇಂದ್ರ ಉಪ ವಿಭಾಗ: ದಕ್ಷಿಣ ಉಪವಿಭಾಗ ವ್ಯಾಪ್ತಿಯಲ್ಲಿ 98.061 ಚಿನ್ನಾಭರಣ, 2 ವಾಹನ, 1ಮೊಬೈಲ್, ಇತರ 1, ಒಟ್ಟು 4,42,000ರೂ. ವೌಲ್ಯದ ಸೊತ್ತು, 15,12,000 ನಗದು ಸೇರಿದಂತೆ ಒಟ್ಟು 19,54,000ರೂ. ವೌಲ್ಯದ ಸೊತ್ತುಗಳು ಹಾಜರುಪಡಿಸಲಾಗಿದೆ. ಎಸಿಪಿ ಜಗದೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಉತ್ತರ ಉಪವಿಭಾಗ: ಉತ್ತರ ಉಪವಿಭಾಗ ವ್ಯಾಪ್ತಿಯ 6 ಠಾಣೆಗಳಲ್ಲಿ 188.600 ಗ್ರಾಂ ಚಿನ್ನಾಭರಣ, 6 ಮೊಬೈಲ್, 13 ವಾಹನ, 10 ಇತರ, 12,10,160 ರೂ. ಮೌಲ್ಯದ ಸೊತ್ತುಗಳು, 30,98,251 ನಗದು ಸೇರಿದಂತೆ ಒಟ್ಟು 43,08,411ರೂ. ಮೌಲ್ಯದ ಸೊತ್ತುಗಳು ಹಾಜರುಪಡಿಸಲಾಗಿದೆ.

ಪಶ್ಚಿಮ ಉಪವಿಭಾಗ: ಕೇಂದ್ರ ಉಪವಿಭಾಗ ವ್ಯಾಪ್ತಿಯಲ್ಲಿ 2.277ಕೆಜಿ ಚಿನ್ನಾಭರಣ, 19 ಮೊಬೈಲ್, 25 ವಾಹನ, 11 ಇತರ, 1,01,21,666 ರೂ. ಮೌಲ್ಯದ ಸೊತ್ತುಗಳು, 48,13,951 ನಗದು ಸೇರಿದಂತೆ ಒಟ್ಟು 1,49,35,611 ರೂ. ಮೌಲ್ಯದ ಸೊತ್ತುಗಳು ಹಾಜರುಪಡಿಸಲಾಗಿದೆ ಎಂದರು.

ಕಮಿಷನರ್ ಅಭಿನಂದನೆ: ಪ್ರಕರಣ ಪತ್ತೆಹಚ್ಚುವಲ್ಲಿ ಯಶಸ್ವಿ ಕಾರ್ಯಾಚರಣೆಗೆ ಶ್ರಮಿಸಿದ ಡಿಸಿಪಿಗಳಾದ ಅರುಣಾಂಶುಗಿರಿ, ವಿನಯ್ ಗಾಂವ್ಕರ್, ಎಸಿಪಿಗಳಾದ ಬೆಳ್ಳಿಯಪ್ಪ, ಜಗದೀಶ್, ರಂಜಿತ್ ಸೇರಿದಂತೆ ನಗರ ಅಪರಾಧ ಪತ್ತೆದಳದ ತಂಡ, ಎಲ್ಲ ನಿರೀಕ್ಷಕರು, ಉಪ ನಿರೀಕ್ಷಕರು, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು ಎಂದರು.

50ಲಕ್ಷ ರೂ. ನಗದು ಹಸ್ತಾಂತರ

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಇಡ್ಯಾ ಗ್ರಾಮದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಆ.17ರಿಂದ ಆ.18ರ ಮಧ್ಯೆ 50 ಲಕ್ಷ ರೂ. ಮೌಲ್ಯದ ನಗದು, 200 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ಆರಂಭಿಸಿದ ಸುರತ್ಕಲ್ ಪೊಲೀಸರು ನಾಲ್ವರು ಆರೋಪಿಗಳಾದ ರಘು ಸಿ, ಸೆಲ್ಲಪ್ಪನ್, ಅಮೇಶ್ ಅಯ್ಯಪ್ಪನ್, ನವೀನ್ ಪೂಜಾರಿ, ಸಂತೋಷ್ ಪೂಜಾರಿ ಅವರನ್ನು ಬಂಧಿಸಿದ್ದರು.

ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ವಾರೀಸುದಾರರಿಗೆ ಹಸ್ತಾಂತರಿಸಲಾಗಿದೆ. ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಚಂದ್ರಪ್ಪ ಮತ್ತು ತಂಡ ಕೇವಲ ಒಂದು ತಿಂಗಳ ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿತು.

ಪೊಲೀಸರು ಮುತುವರ್ಜಿವಹಿಸಿ ಕಾರ್ಯಾಚರಣೆ ನಡೆಸಿದ ಪರಿಣಾಮ ಇದು ಸಾಧ್ಯವಾಯಿತು. ಕಳವಾದ 50ಲಕ್ಷ ರೂ. ಹಣ ಹಸ್ತಾಂತರ ಮಾಡಿದ್ದು, ಇನ್ನೂ ಹಣ ಜಪ್ತಿ ಮಾಡಲು ಬಾಕಿಯಿದೆ. ಕೂಡಲೇ ಆರೋಪಿಗಳಿಂದ ಮುಟ್ಟುಗೋಲು ಹಾಕಿ ನೀಡಲಿ ಎಂದು ಕಳವಾದ ಮನೆಯ ಸಂತ್ರಸ್ತೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X