Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಗೊರ್ನೊ-ಕರ್ಬಾಖ್: ಮುಂದುವರಿದ ಘರ್ಷಣೆ

ನಗೊರ್ನೊ-ಕರ್ಬಾಖ್: ಮುಂದುವರಿದ ಘರ್ಷಣೆ

ಅಝರ್‌ಬೈಜಾನ್ ಪಡೆಗಳಿಂದ ಹಲವಾರು ಗ್ರಾಮಗಳ ವಶ

ವಾರ್ತಾಭಾರತಿವಾರ್ತಾಭಾರತಿ4 Oct 2020 11:46 PM IST
share
ನಗೊರ್ನೊ-ಕರ್ಬಾಖ್: ಮುಂದುವರಿದ ಘರ್ಷಣೆ

ಬಾಕು,ಅ.4: ಅಝರ್‌ಬೈಝಾನ್‌ನಿಂದ ಪ್ರತ್ಯೇಕಗೊಂಡ ನಗೊರ್ನೊ-ಕರ್ಬಾಖ್‌ನಲ್ಲಿ ಅರ್ಮೇನಿಯ ಹಾಗೂ ಅಝರ್‌ ಬೈಜಾನ್ ಪಡೆಗಳ ನಡುವೆ ಭೀಕರ ಸಂಘರ್ಷ ಶನಿವಾರವೂ ಮುಂದುವರಿದಿದ್ದು, ಭಾರೀ ಸಾವುನೋವು ಸಂಭವಿಸಿರುವ ಭೀತಿ ವ್ಯಕ್ತವಾಗಿದೆ. ಅಝರ್‌ ಬೈಜಾನ್  ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಶನಿವಾರ ರಾತ್ರಿ ಹೇಳಿಕೆಯೊಂದನ್ನು ನೀಡಿ, ತನ್ನ ಪಡೆಗಳು ನಗೊರ್ನೊ-ಕರ್ಬಾಖ್‌ನ ಪಟ್ಟಣ ಹಾಗೂ ಹಲವಾರು ಹಳ್ಳಿಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಮಧ್ಯೆ ಆರ್ಮೇನಿಯದ ಸೇನಾಧಿಕಾರಿಗಳು ಕೂಡಾ ತಮ್ಮ ಸೈನಿಕರು ಅಝರ್‌ಬೈಜಾನ್ ಪಡೆಗಳಿಗೆ ಭಾರೀ ಸಾವು ನೋವು ಉಂಟು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಯುದ್ಧಪೀಡಿತ ನಗೊರ್ನೊ-ಕರ್ಬಾಖ್‌ನ ಗಡಿ ಮುಂಚೂಣಿಯಲ್ಲಿ ಶನಿವಾರ ತೀವ್ರ ಕಾಳಗ ನಡೆದಿದ್ದು, ಆರ್ಮೇನಿಯದ ಪಡೆಗಳು ಮೂರು ಯುದ್ಧವಿಮಾನಗಳನ್ನು ಹೊಡೆದುರುಳಿಸಿವೆಯೆಂದು ಆರ್ಮೇನಿಯನ್ ರಕ್ಷಣಾ ಸಚಿವಾಲಯದ ವಕ್ತಾರ ಶುಶಾನ್ ಸ್ಟೀಪಾನಿಯನ್ ತಿಳಿಸಿದ್ದಾರೆ.

 ತಮ್ಮ ಕಡೆಯಿಂದ 150ಕ್ಕೂ ಅಧಿಕ ಸೈನಿಕರು ಮೃತಪಟ್ಟಿರುವುದಾಗಿ ನಗೊರ್ನೊ-ಕರ್ಬಾಖ್‌ನ ಪ್ರತ್ಯೇಕವಾದಿ ಸರಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಆಝರ್‌ಬೈಜಾನ್ ಅಧಿಕಾರಿಗಳು ತಮ್ಮ ಸೈನಿಕರ ಸಾವು ನೋವಿನ ಸಂಖ್ಯೆಯನ್ನು ಬಹಿರಂಗಪಡಿಸಿಲ್ಲ. ಆದರೆ ಸಂಘರ್ಷದಲ್ಲಿ 19 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಹಾಗೂ 55 ಮಂದಿ ಗಾಯಗೊಂಡಿರುವುದಾಗಿ ಹೇಳಿದ್ದಾರೆ.

ಸಂಘರ್ಷದಲ್ಲಿ 3 ಸಾವಿರಕ್ಕೂ ಅಧಿಕ ಅಝರ್‌ಬೈಜಾನ್ ಯೋಧರು ಸಾವನ್ನಪ್ಪಿರುವುದಾಗಿ ನಗೊರ್ನೊ-ಕರ್ಬಾಖ್ ಸ್ವಾಯತ್ತ ಸರಕಾರದ ಅಧ್ಯಕ್ಷರ ವಕ್ತಾರ ವಹ್ರಾಮ್ ಪೊಗೊಸ್ಯಾನ್ ತಿಳಿಸಿದ್ದಾರೆ.

1991ರಲ್ಲಿ ಸೋವಿಯತ್ ಪತನದ ಬಳಿಕ ನಗೊರ್ನೊ-ಕರ್ಬಾಖ್ ಅಝರ್ ಬೈಜಾನ್‌ನಿಂದ ಪ್ರತ್ಯೇಕಗೊಂಡ ಸ್ವಾಯತ್ತೆಯನ್ನು ಘೋಷಿಸಿಕೊಂಡಿತ್ತು. ಆ ಬಳಿಕ ಅದರ ಮೇಲೆ ಹಿಡಿತ ಸಾಧಿಸಲು ಆರ್ಮೆನಿಯ ಹಾಗೂ ಅಝರ್‌ಬೈಜಾನ್‌ಗಳು ಸಂಘರ್ಷದಲ್ಲಿ ತೊಡಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X