Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಹಂಕಾರದ ಪ್ರವೃತ್ತಿ ಮುಂದುವರಿಸಿದರೆ...

ಅಹಂಕಾರದ ಪ್ರವೃತ್ತಿ ಮುಂದುವರಿಸಿದರೆ ಕಾಂಗ್ರೆಸ್ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಲಿದೆ: ಎಚ್‍ಡಿಕೆ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ5 Oct 2020 6:37 PM IST
share
ಅಹಂಕಾರದ ಪ್ರವೃತ್ತಿ ಮುಂದುವರಿಸಿದರೆ ಕಾಂಗ್ರೆಸ್ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಲಿದೆ: ಎಚ್‍ಡಿಕೆ ವಾಗ್ದಾಳಿ

ಬೆಂಗಳೂರು, ಅ.5: ಜೆಡಿಎಸ್‍ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್‍ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್‍ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ ಕಿಡಿಗಾರಿದ್ದಾರೆ.

ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ? ಎಲ್ಲಿಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್ ಉಪ್ಪು ತಿಂದ ಆ ಮಹಾನ್ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ? ಎಂದು ಅವರು ಪ್ರಶ್ನಿಸಿದ್ದಾರೆ.

ಮಿತ್ರ ಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

2018ರ ಚುನಾವಣೆಯಲ್ಲಿ ‘ಮಹಾನ್ ನಾಯಕರ’ ‘ಅಪ್ಪನಾಣೆ’ ‘ತಿಪ್ಪರಲಾಗ’ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ‘ಅಪ್ಪನಾಣೆ’ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಮೇಲೆ ನಿಯತ್ತಿದ್ಯಾ?: ನೀವು ಯಾವ ಪಕ್ಷಕ್ಕೆ ತಾನೇ ನೀಯತ್ತಾಗಿದ್ದೀರಿ ಸಿದ್ದರಾಮಯ್ಯನವರೇ? ನೀವು ಉಂಡ ಮನೆಗೆ ದ್ರೋಹ ಬಗೆದವರು. ನಿಮ್ಮ ಶಿಷ್ಯಂದಿರನ್ನ ನೀವೇ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿಸಿ ಬಿಜೆಪಿನ ಅಧಿಕಾರಕ್ಕೆ ತಂದ್ರಿ. ಡಿಸಿಎಂ ಮಾಡಿದ ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ ಅಂತೀರಲ್ಲ, ಹೋಗಲಿ ನಿಮ್ಮನ್ನ ಸಿಎಂ ಮಾಡಿದ ಕಾಂಗ್ರೆಸ್ ಮೇಲಾದ್ರು ನೀಯತ್ತಿದ್ಯಾ? ಎಂದು ಜೆಡಿಎಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X