Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮಾಜಿಕ ಭದ್ರತೆ, ಪಿಂಚಣಿ ಯೋಜನೆ ಸಮಸ್ಯೆ...

ಸಾಮಾಜಿಕ ಭದ್ರತೆ, ಪಿಂಚಣಿ ಯೋಜನೆ ಸಮಸ್ಯೆ ನಿವಾರಣೆಗೆ ದ.ಕ. ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Oct 2020 9:03 PM IST
share

ಮಂಗಳೂರು, ಅ.6: ಸಾಮಾಜಿಕ ಭದ್ರತಾ ಯೊಜನೆಗಳು ಪಿಂಚಣಿ ಪಾವತಿಗೆ ಬಡತನ ರೇಖೆಗಿಂತ ಕೆಳಗೆ ಇರುವ ಅಸಹಾಯಕ, ಅಶಕ್ತ ವ್ಯಕ್ತಿ, ವಿಧವೆಯರಿಗೆ ಹಾಗೂ ಅಂಗವಿಕಲರಿಗೆ ಮಾಸಿಕ ಪಿಂಚಣಿ ನೀಡುವಂತಹ ಮಹತ್ತರ ಯೋಜನೆಯಾಗಿದ್ದು, ಅವುಗಳ ಯಶಸ್ಸಿಗೆ ಅಡ್ಡಿಯಾಗು ತ್ತಿರುವ ಸಮಸ್ಯೆಗಳ ನಿವಾರಣೆಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ವೃದ್ದಾಪ್ಯ ವೇತನ, ವಿಧವಾವೆತನ, ಅಂಗವಿಕಲ ವೇತನ, ಸಂಧ್ಯಾಸುರಕ್ಷಾ ವೇತನ, ಮನಸ್ವಿನಿ ವೇತನ, ಮೈತ್ರಿ ವೇತನ, ಎಂಡೋಸಲ್ಫಾನ್ ವೇತನ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ವಿಧವಾ ವೇತನ, ಆ್ಯಸಿಡ್ ದಾಳಿಗೆ ಒಳಗಾಗಿರುವ ಮಹಿಳೆಯರಿಗೆ ಮಾಶಾಸನ, ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆ, ಅಂತ್ಯಸಂಸ್ಕಾರ ಸಹಾಯಧನ ಯೋಜನೆ, ಆದರ್ಶ ವಿವಾಹ ಯೋಜನೆಗಳಲ್ಲಿ ಬಡತನ ರೇಖೆಗಿಂತ ಕೆಳಗೆ ಇರುವ ಅರ್ಹ ವ್ಯಕ್ತಿಗಳಿಗೆ ಮಾಶಾಸನ ಹಾಗೂ ಅನುದಾನಗಳನ್ನು ನೀಡಲಾಗುತ್ತಿದೆ.

ಪಿಂಚಣಿ ಯೋಜನೆಗಳಲ್ಲಿ 1,46,610 ಫಲಾನುಭವಿಗಳು ಪ್ರಯೋಜನವನ್ನು ಪ್ರತೀ ತಿಂಗಳು ಪಡೆದುಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ 2,197 ಫಲಾನುಭಗಳಿಗೆ ಪಿಂಚಣಿ ಪಾವತಿಯಾಗದಿರುವುದು ಕಂಡುಬಂದಿದೆ. ಇದರಲ್ಲಿ 1,231 ಪ್ರಕರಣಗಳು ಸರಕಾರದ ಹಂತದಲ್ಲಿ ಅನುಮೋದನೆಗೆ ಬಾಕಿಯಾಗಿರುತ್ತದೆ. ಉಳಿದ 966 ಪ್ರಕಣಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆ ತಾಳೆಯಾಗ ದಿರುವುದರಿಂದ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೌಲಭ್ಯ ವಂಚಿತ ಫಲಾನುಭವಿಗಳು ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ಪಿಂಚಣಿ ಮಂಜೂರಾತಿ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಗ್ರಾಮಕರಣಿಕರಿಗೆ ಅಥವಾ ತಾಲೂಕು ಕಚೇರಿಯ ವಿಷಯ ನಿರ್ವಾಹಕರಿಗೆ ನೀಡಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಪಿಂಚಣಿ ಪಾವತಿಯಾಗದಿರುವ ಫಲಾನುಭವಿಗಳ ಮಾಹಿತಿಯನ್ನು ಶೀಘ್ರವಾಗಿ ಸಂಗ್ರಹಿಸಿ ತಂತ್ರಾಂಶದಲ್ಲಿ ಅಳವಡಿಸಿ ಸರಕಾರಕ್ಕೆ ಸಲ್ಲಿಸಲು ತುರ್ತು ಕ್ರಮಕೈಗೊಂಡು ಪ್ರತೀಯೋರ್ವ ಫಲಾನುಭವಿಗೂ ಪಿಂಚಣಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಪಿಂಚಣಿ ಪಾವತಿ ಬಗ್ಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಎ.ಡಿ. ಬೋಪಯ್ಯ (9448726160)ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X