Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19:ವಿವಿಗಳಿಂದ ಕೇವಲ ಶಿಕ್ಷಣ...

ಕೋವಿಡ್-19:ವಿವಿಗಳಿಂದ ಕೇವಲ ಶಿಕ್ಷಣ ಶುಲ್ಕ ವಸೂಲಿ ಕೋರಿದ್ದ ಅರ್ಜಿಗೆ ಹೈಕೋರ್ಟ್ ತಿರಸ್ಕಾರ

ವಾರ್ತಾಭಾರತಿವಾರ್ತಾಭಾರತಿ7 Oct 2020 8:38 PM IST
share
ಕೋವಿಡ್-19:ವಿವಿಗಳಿಂದ ಕೇವಲ ಶಿಕ್ಷಣ ಶುಲ್ಕ ವಸೂಲಿ ಕೋರಿದ್ದ ಅರ್ಜಿಗೆ ಹೈಕೋರ್ಟ್ ತಿರಸ್ಕಾರ

 ಹೊಸದಿಲ್ಲಿ,ಅ.7: ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಿವಿಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಂದ ಕೇವಲ ಶಿಕ್ಷಣ ಶುಲ್ಕಗಳನ್ನು,ಅದೂ ಕಂತುಗಳಲ್ಲಿ ಪಡೆದುಕೊಳ್ಳಲು ನಿರ್ದೇಶ ಕೋರಿ ನಾಲ್ಕನೆಯ ವರ್ಷದ ಕಾನೂನು ವಿದ್ಯಾರ್ಥಿಯೋರ್ವ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯವು ಬುಧವಾರ ತಿರಸ್ಕರಿಸಿದೆ. ರಿಯಾಯಿತಿಗಳು ಹಕ್ಕಿನ ವಿಷಯಗಳಲ್ಲ ಎಂದು ಅದು ತಿಳಿಸಿದೆ.

ಆದರೆ ಅರ್ಜಿಯನ್ನು ಪ್ರಾತಿನಿಧಿಕ ಎಂದು ಪರಿಗಣಿಸುವಂತೆ ಮತ್ತು ಪ್ರಕರಣದಲ್ಲಿಯ ಅಂಶಗಳಿಗೆ ಅನ್ವಯವಾಗುವ ಕಾನೂನು,ನಿಯಮಗಳು ಮತ್ತು ಸರಕಾರದ ನೀತಿಗೆ ಅನುಗುಣವಾಗಿ ನಿರ್ಧಾರವೊಂದನ್ನು ಕೈಗೊಳ್ಳುವಂತೆ ಮುಖ್ಯ ನ್ಯಾಯಾಧೀಶ ಡಿ.ಎನ್.ಪಟೇಲ್ ನೇತೃತ್ವದ ಪೀಠವು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿತು.

ಅಲ್ಪಾವಧಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯವು,ವಿವಿಗಳು ತಮ್ಮ ಸಿಬ್ಬಂದಿಗಳಿಗೆ ವೇತನಗಳನ್ನು ನೀಡಬೇಕು,ಜೊತೆಗೆ ಆನ್‌ಲೈನ್ ತರಗತಿಗಳಿಗಾಗಿ ಮೂಲಸೌಕರ್ಯಗಳನ್ನೂ ಸ್ಥಾಪಿಸಬೇಕು. ಆದ್ದರಿಂದ ಶುಲ್ಕಗಳಲ್ಲಿ ರಿಯಾಯಿತಿಗಳನ್ನು ನೀಡುವಂತೆ ಅವುಗಳಿಗೆ ನಿರ್ದೇಶ ನೀಡುವಂತಿಲ್ಲ ಎಂದು ಹೇಳಿತು.

 ವಿವಿಗಳಿಂದ ವಿದ್ಯಾರ್ಥಿಗಳಿಗೆ ಗ್ಯಾಜೆಟ್‌ಗಳು ಮತ್ತು 4ಜಿ ಇಂಟರ್‌ನೆಟ್ ಪ್ಯಾಕ್‌ಗಳಂತಹ ವಿವಿಧ ಸೌಲಭ್ಯಗಳ ಪೂರೈಕೆಯ ಬೇಡಿಕೆಯನ್ನು ತಳ್ಳಿಹಾಕಿದ ಪೀಠವು,ಕೇಳುವುದರಿಂದ ಹಾನಿಯೇನಿಲ್ಲ. ನೀವು ಸ್ವರ್ಗ ಮತ್ತು ಆಕಾಶವನ್ನೂ ಕೇಳಬಹುದು. ವಿದ್ಯಾರ್ಥಿಗಳು ಕಾಲೇಜು/ವಿವಿಗೂ ಹೋಗಬೇಕಿರುವುದರಿಂದ ಅವರಿಗಾಗಿ ಸೈಕಲ್‌ಗಳು ಮತ್ತು ಕಾರುಗಳನ್ನೇಕೆ ಕೇಳಿಲ್ಲ ಎಂದು ಅರ್ಜಿದಾರರನ್ನು ವ್ಯಂಗ್ಯವಾಗಿ ಪ್ರಶ್ನಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X