Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯಾಪಾರವಿಲ್ಲದೆ ಕಣ್ಣೀರು...

ವ್ಯಾಪಾರವಿಲ್ಲದೆ ಕಣ್ಣೀರು ಸುರಿಸುತ್ತಿದ್ದ ವೃದ್ಧ ದಂಪತಿಯ ವಿಡಿಯೋ ವೈರಲ್

ರಾತ್ರಿ ಬೆಳಗಾಗುವುದರೊಳಗಾಗಿ ಫೇಮಸ್ ಆಯಿತು 'ಬಾಬಾ ಕಾ ಧಾಬಾ'

ವಾರ್ತಾಭಾರತಿವಾರ್ತಾಭಾರತಿ8 Oct 2020 4:10 PM IST
share
ವ್ಯಾಪಾರವಿಲ್ಲದೆ ಕಣ್ಣೀರು ಸುರಿಸುತ್ತಿದ್ದ ವೃದ್ಧ ದಂಪತಿಯ ವಿಡಿಯೋ ವೈರಲ್

ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಮಾಲವಿಯಾ ನಗರ್ ಪ್ರದೇಶದ ರಸ್ತೆ ಬದಿಯ ಬಾಬಾ ಕಾ ಧಾಬಾ ನಡೆಸುವ ಹಿರಿಯ ದಂಪತಿಯ ಮೊಗದಲ್ಲಿ ಈಗ ಸಂತಸ ಮನೆ ಮಾಡಿದೆ. ಅದಕ್ಕೆ ಕಾರಣ ಕುತೂಹಲಕಾರಿ.

ಈ ಧಾಬಾ ನಡೆಸುವ 80 ವರ್ಷದ ಕಾಂತಾ ಪ್ರಸಾದ್ ಮತ್ತವರ ಪತ್ನಿ ಬಾದಾಮಿ ದೇವಿ ಇತ್ತೀಚಿಗಿನವರೆಗೂ ಮ್ಲಾನವದನರಾಗಿದ್ದರು. ಕೋವಿಡ್ ಲಾಕ್ ಡೌನ್ ಹಾಗೂ ನಂತರದ ಪರಿಸ್ಥಿತಿ ಅವರ ವ್ಯಾಪಾರಕ್ಕೆ ದೊಡ್ಡ ಹೊಡೆತ ನೀಡಿದ್ದರಿಂದ ದಂಪತಿ ಕಂಗಾಲಾಗಿದ್ದರು. ಆದರೆ ಗುರುವಾರ ಮಾತ್ರ ಈ ಹಿರಿಯ ದಂಪತಿಯ ಧಾಬಾಗೆ ಜನಸಾಗರವೇ ಹರಿದು ಬಂದಿತ್ತಲ್ಲದೆ  ಹಲವಾರು ಸೆಲೆಬ್ರಿಟಿಗಳು ಹಾಗೂ ಕ್ರಿಕೆಟಿಗರು ಈ ವೃದ್ಧ ದಂಪತಿಗೆ ಸಹಾಯ ಹಸ್ತ ಚಾಚಿದ್ದು ದಂಪತಿಯ ಮೊಗದಲ್ಲಿ ಈಗ ನಗು ಅರಳಿದೆ.

ಇದಕ್ಕೆ ಕಾರಣ ಬ್ಲಾಗರ್ ಗೌರವ್ ವಾಸನ್. ಇತ್ತೀಚೆಗೆ ಈ ದಂಪತಿ ಯಾವುದೇ ವ್ಯಾಪಾರವಿಲ್ಲದೆ ಕಣ್ಣೀರು ಸುರಿಸುತ್ತಿದ್ದ ವೀಡಿಯೋವನ್ನು ವಾಸನ್ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ಕಾಂತಾ ಪ್ರಸಾದ್ ಮತ್ತವರ ಪತ್ನಿ ಬೆಳಿಗ್ಗೆ 6.30ಕ್ಕೆ ತಮ್ಮ ಮನೆಯಲ್ಲಿ ದಾಲ್, ಪಲ್ಯ, ಪರೋಟ ಮತ್ತು ಅನ್ನ ತಯಾರಿಸಿ  9.30ರೊಳಗಾಗಿ ಗ್ರಾಹಕರಿಗೆ ತಮ್ಮ ಧಾಬಾದಲ್ಲಿ ಕಾಯುತ್ತಾರೆ. ಆದರೆ ತಾವು ಭೇಟಿ ಮಾಡಿದ ದಿನ ದಂಪತಿ ಮಧ್ಯಾಹ್ನವಾದರೂ ಕೇವಲ ರೂ. 60 ವ್ಯಾಪಾರವಾಗಿದೆ ಎಂದು ಅತ್ತಾಗ ನನಗೂ ಅಳು ತಡೆಯಲಾಗಿಲ್ಲ.'' ಎಂದು ಬರೆದಿದ್ದರು.

ದಂಪತಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯಿದ್ದರೂ ಅವರಿಗೆ ಸಹಾಯ ಮಾಡುತ್ತಿಲ್ಲ ಎಂದೂ ಅವರು ಬರೆದಿದ್ದರು.

ಈ ವೀಡಿಯೋ ಹಾಗೂ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಹಲವರು ಧಾಬಾಗೆ ಧಾವಿಸಿ ಅಲ್ಲಿಯ ತಿಂಡಿ ಸವಿದಿದ್ದಾರೆ.

ನಟಿ ಸೋನಂ ಕಪೂರ್, ಕ್ರಿಕೆಟಿಗ ಆರ್ ಅಶ್ವಿನ್ ಸಹಾಯಹಸ್ತದ ಭರವಸೆ ನೀಡಿದ್ದಾರೆ, ಜತೆಗೆ ಐಪಿಎಲ್  ಟೀಂ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಝೊಮ್ಯಾಟೋ ಕೂಡ ಬೆಂಬಲ ವ್ಯಕ್ತಪಡಿಸಿವೆ.

ಹಲವರು ಅಂತರ್ಜಾಲದ ಮೂಲಕ ಈ ದಂಪತಿಗೆ ಸಹಾಯ ಮಾಡಿದ್ದಾರೆ.

So guys I went to #MalviyaNagar and found these very old couple working hard to earn a living, when I went there and saw them struggling, I couldn't stop but cried. They said they start early at 6.30 am and by 1.30 am they could only earn Rs 60/- #VocalForLocal pic.twitter.com/avyXXVaMF2

— Gaurav Wasan (@gauravwasan08) October 8, 2020

Hi could you please dm me details.

— Sonam K Ahuja (@sonamakapoor) October 7, 2020

.@RICHA_LAKHERA .@VasundharaTankh .@sohitmishra99 .@sakshijoshii .@RifatJawaid .@ShonakshiC .@TheDeshBhakt Visited "Baba Ka Dhaba" n hv done d needful to bring SMILE on their faces as promised. Will take care of them n I am starting a drive 2 take care of similarly placed people. pic.twitter.com/S9A94AmJxK

— Adv. Somnath Bharti (@attorneybharti) October 8, 2020

Spread the word around.

Wipe his tears #BabaKaDhaba https://t.co/BE9cXGEnSs

— RAHUL SRIVASTAV (@upcoprahul) October 8, 2020

Baba may not have to worry about customers now. His has become quite a landmark in Malviya Nagar. pic.twitter.com/gnJn4sXhiY

— Sanket Upadhyay (@sanket) October 8, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X