Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ ಜೈಲುಗಳಲ್ಲಿದ್ದಾರೆ...

ಉತ್ತರ ಪ್ರದೇಶದ ಜೈಲುಗಳಲ್ಲಿದ್ದಾರೆ ಗರಿಷ್ಠ ಸಂಖ್ಯೆಯ ಇಂಜಿನಿಯರ್, ಸ್ನಾತ್ತಕೋತ್ತರ ಪದವೀಧರ ಕೈದಿಗಳು

ವಾರ್ತಾಭಾರತಿವಾರ್ತಾಭಾರತಿ8 Oct 2020 4:50 PM IST
share
ಉತ್ತರ ಪ್ರದೇಶದ ಜೈಲುಗಳಲ್ಲಿದ್ದಾರೆ ಗರಿಷ್ಠ ಸಂಖ್ಯೆಯ ಇಂಜಿನಿಯರ್, ಸ್ನಾತ್ತಕೋತ್ತರ ಪದವೀಧರ ಕೈದಿಗಳು

ಮೀರತ್ : ಉತ್ತರ ಪ್ರದೇಶದ ಜೈಲುಗಳಲ್ಲಿರುವ ಕೈದಿಗಳ ಪೈಕಿ ಹಲವಾರು ಮಂದಿ ಇಂಜಿನಿಯರಿಂಗ್ ಹಾಗೂ ಸ್ನಾತ್ತಕೋತ್ತರ ಪದವೀಧರರೂ ಇದ್ದಾರೆಂದು ಎನ್‍ಸಿಆರ್‍ಬಿಯ ಕ್ರೈಂ ಇನ್ ಇಂಡಿಯಾ 2019 ವರದಿಯಿಂದ ತಿಳಿದು ಬಂದಿದೆ. ಇತರ ರಾಜ್ಯಗಳಿಗೆ ಹೋಲಿಸಿದಾಗ ಉನ್ನತ ಶಿಕ್ಷಣ ಪಡೆದ ಕೈದಿಗಳ ಸಂಖ್ಯೆ ಉತ್ತರ ಪ್ರದೇಶದಲ್ಲಿ ಗರಿಷ್ಠವಾಗಿದೆ.

ಇಂಜಿನಿಯರಿಂಗ್‍ನಲ್ಲಿ ಪದವಿ ಅಥವಾ ಡಿಪ್ಲೋಮಾ ಹೊಂದಿದ ದೇಶದ 3740 ಕೈದಿಗಳ ಪೈಕಿ 727 ಮಂದಿ ಉತ್ತರ  ಪ್ರದೇಶದ ಜೈಲುಗಳಲ್ಲಿದ್ದರೆ, 495 ಮಂದಿ ಮಹಾರಾಷ್ಟ್ರ ಹಾಗೂ 362 ಮಂದಿ ಕರ್ನಾಟಕದ ಜೈಲುಗಳಲ್ಲಿದ್ದಾರೆ.

ದೇಶದ ಜೈಲುಗಳಲ್ಲಿರುವ 5282 ಸ್ನಾತ್ತಕೋತ್ತರ ಶಿಕ್ಷಣ ಪಡೆದಿರುವ ಕೈದಿಗಳ ಪೈಕಿ ಗರಿಷ್ಠ ಮಂದಿ, ಅಂದರೆ 2010 ಮಂದಿ ಉತ್ತರ ಪ್ರದೇಶದ ಜೈಲುಗಳಲ್ಲಿದ್ದಾರೆ.

ಉತ್ತರ ಪ್ರದೇಶ ಜೈಲುಗಳಲ್ಲಿರುವ ತಾಂತ್ರಿಕ ಪದವಿ ಪಡೆದಿರುವ ಕೈದಿಗಳಲ್ಲಿ ಹಲವರು ಈಗಾಗಲೇ ಅಪರಾಧಿಗಳು ಎಂದು ಘೋಷಿತರಾಗಿದ್ದರೆ ಇನ್ನು ಹಲವರು ವರದಕ್ಷಿಣೆ ಸಾವು ಹಾಗೂ ಅತ್ಯಾಚಾರ ಪ್ರಕರಣಗಳ ಆರೋಪಿಗಳಾಗಿದ್ದಾರೆ. ಇನ್ನು ಕೆಲವರು ಆರ್ಥಿಕ ಅಪರಾಧಗಳಿಗೆ ಜೈಲುಗಳಲ್ಲಿದ್ದಾರೆ ಎಂದು ರಾಜ್ಯದ ಬಂದೀಖಾನೆ ಇಲಾಖೆಯ ಮಹಾನಿರ್ದೇಶಕರಾದ ಆನಂದ್ ಕುಮಾರ್ ಹೇಳುತ್ತಾರೆ.

ಭಾರತದ ಜೈಲುಗಳಲ್ಲಿರುವ ಒಟ್ಟು 3,30,487 ಕೈದಿಗಳ ಪೈಕಿ ಶೇ 1.67ರಷ್ಟು ಮಂದಿ ಸ್ನಾತ್ತಕೋತ್ತರ ಪದವೀಧರರಾಗಿದ್ದರೆ  ಶೇ. 1.2ರಷ್ಟು ಮಂದಿ ಇಂಜಿನಿಯರುಗಳಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X