Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾನ್ ಸಿಆರ್‌ಝಡ್ ಪ್ರದೇಶಗಳಲ್ಲಿ ಮರಳು...

ನಾನ್ ಸಿಆರ್‌ಝಡ್ ಪ್ರದೇಶಗಳಲ್ಲಿ ಮರಳು ಬ್ಲಾಕ್‌ಗಳಿಗೆ ಗುತ್ತಿಗೆ ಮಂಜೂರು

ವಾರ್ತಾಭಾರತಿವಾರ್ತಾಭಾರತಿ8 Oct 2020 7:56 PM IST
share

ಮಂಗಳೂರು, ಅ.8: ದ.ಕ. ಜಿಲ್ಲೆಯ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ 15 ಮರಳು ಬ್ಲಾಕ್‌ಗಳಿಗೆ ಗುತ್ತಿಗೆ ಮಂಜೂರಾಗಿದ್ದು, ಗುತ್ತಿಗೆ ಪ್ರದೇಶಗಳ ಸ್ಥಳ, ಸ್ಟಾಕ್‌ಯಾರ್ಡ್‌ನಲ್ಲಿ ಲಭ್ಯವಿರುವ ಮರಳು ದಾಸ್ತಾನಿನ ವಿವರ, ಮರಳಿನ ಮಾರುಕಟ್ಟೆ ಮೌಲ್ಯ ಹಾಗೂ ಗುತ್ತಿಗೆದಾರರ ದೂರವಾಣಿ ವಿವರಗಳು ಇಂತಿವೆ.

ಮಂಗಳೂರು ತಾಲೂಕಿನ ಕುಳವೂರು ಗ್ರಾಮದ ಪ್ರವೀಣ್ ಆಳ್ವ (ಮೊಸಂ: 9880980933) ಪ್ರತಿ ಮೆಟ್ರಿಕ್ ಟನ್‌ಗೆ 1,000 ರೂ.

*ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಚಂದ್ರಹಾಸ್ (ಮೊಸಂ: 9964277142) ಮಾರುಕಟ್ಟೆ ಮೌಲ್ಯ ಪ್ರತಿ ಮೆಟ್ರಿಕ್ ಟನ್‌ಗೆ 1,000 ರೂ., ಕಡೇಶಿವಾಲಯ ಗ್ರಾಮದ ಚರಣ್ ಕುಮಾರ್ (ಮೊಸಂ: 9343564043) ಪ್ರತಿ ಮೆಟ್ರಿಕ್ ಟನ್‌ಗೆ 1,100 ರೂ.
*ಬೆಳ್ತಂಗಡಿ ತಾಲ್ಲೂಕಿನ ಪೆಟ್ರಮೆ ಗ್ರಾಮದ ಜಾಯ್ ಕೆಎ (ಮೊಸಂ: 9611994991) ಪ್ರತಿ ಮೆಟ್ರಿಕ್ ಟನ್‌ಗೆ 1,100 ರೂ.. ತೆಕ್ಕಾರು ಬ್ಲಾಕ್-1 ಗ್ರಾಮದ ಆದಂ ಬಿ, (ಮೊಸಂ: 8970580311) ಪ್ರತಿ ಮೆಟ್ರಿಕ್ ಟನ್‌ಗೆ 700-1,000 ರೂ., ಬಾರ್ಯ ಬ್ಲಾಕ್-1 ಗ್ರಾಮದ ತನಿಯಪ್ಪ(ಮೊಸಂ: 9731156744) ಪ್ರತಿ ಮೆಟ್ರಿಕ್ ಟನ್‌ಗೆ 600 ರೂ., ಬಾರ್ಯ ಬ್ಲಾಕ್-2 ಗ್ರಾಮದ ಇಬ್ರಾಹಿಂ ಪಿ, (ಮೊಸಂ: 9448328137), ಪ್ರತಿ ಮೆಟ್ರಿಕ್ ಟನ್‌ಗೆ 909 ರೂ.

ಪುತ್ತೂರು ತಾಲೂಕಿನ ಅಲಂಕಾರು ಬ್ಲಾಕ್-2 ಗ್ರಾಮದ ಕೃಷ್ಣಮೂರ್ತಿ (ಮೊಸಂ: 9972023336) ಪ್ರತಿ ಮೆಟ್ರಿಕ್ ಟನ್‌ಗೆ 1,100 ರೂ., ಸವಣೂರು ಬ್ಲಾಕ್-2 ಗ್ರಾಮದ ಚಿನ್ನಪ್ಪಕೆ (ಮೊಸಂ: 9900677989) ಪ್ರತಿ ಮೆಟ್ರಿಕ್ ಟನ್‌ಗೆ 1050 ರೂ., ಪೆರಾಬೆ ಬ್ಲಾಕ್-1 ಗ್ರಾಮದ ಮೋನಪ್ಪಗೌಡ (ಮೊಸಂ: 9481016196) ಪ್ರತಿ ಮೆಟ್ರಿಕ್ ಟನ್‌ಗೆ 800 ರೂ,. ಪೆರಾಬೆ ಬ್ಲಾಕ್-2 ಗ್ರಾಮದ ಎಲಿಯಾಸ್ ಪಿಪಿ (ಮೊಸಂ: 9741882254) ಪ್ರತಿ ಮೆಟ್ರಿಕ್ ಟನ್‌ಗೆ 1,000 ರೂ.

ಸುಳ್ಯ ತಾಲೂಕಿನ ಕೇನ್ಯಾ ಬ್ಲಾಕ್-1 ಗ್ರಾಮದ ಸುಬ್ರಮಣ್ಯ ಕೆ. (ಮೊಸಂ: 9880396816) ಪ್ರತಿ ಮೆಟ್ರಿಕ್ ಟನ್‌ಗೆ 900 ರೂ. ಜಿಲ್ಲೆಯಲ್ಲಿ 15,090 ಮೆಟ್ರಿಕ್ ಟನ್ ಸ್ಟಾಕ್ ಯಾರ್ಡ್‌ನಲ್ಲಿ ಮರಳು ಲಭ್ಯವಿದ್ದು ಸಾರ್ವಜನಿಕರು ನೇರವಾಗಿ ಗುತ್ತಿಗೆದಾರರಿಂದ ಮರಳನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X