Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಂಎಫ್ ರೈತರಿಂದ ನೇರವಾಗಿ ಖರೀದಿಸಲು...

ಕೆಎಂಎಫ್ ರೈತರಿಂದ ನೇರವಾಗಿ ಖರೀದಿಸಲು ರೈತ ಸಂಘ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Oct 2020 10:53 PM IST
share
ಕೆಎಂಎಫ್ ರೈತರಿಂದ ನೇರವಾಗಿ ಖರೀದಿಸಲು ರೈತ ಸಂಘ ಆಗ್ರಹ

ಬೆಂಗಳೂರು, ಅ.9: ಕರ್ನಾಟಕ ಹಾಲು ಉತ್ಪಾದನ ಮಹಾ ಮಂಡಳಿ(ಕೆಎಂಎಫ್) ದಲ್ಲಾಳಿಗಳ ಮೂಲಕ ಜೋಳವನ್ನು ಖರೀದಿ ಮಾಡುವುದನ್ನು ಕೈಬಿಟ್ಟು ರೈತರಿಂದಲೇ ನೇರವಾಗಿ ಖರೀದಿ ಮಾಡುವಂತಹ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಕೆಎಂಎಫ್ ಪ್ರತಿ ವರ್ಷ 4,500 ಲಕ್ಷ ಟನ್‍ಗಳಷ್ಟು ಮೆಕ್ಕೆ ಜೋಳವನ್ನು ಪಶು ಆಹಾರಕ್ಕೆ ಬಳಕೆ ಮಾಡುತ್ತಿತ್ತು. ಆದರೆ ಈಗ ಕೆಎಂಎಫ್ ದಲ್ಲಾಳಿಯ ಮೂಲಕ ಖರೀದಿ ಮಾಡಲಾಗುತ್ತದೆ. ಇದನ್ನ ಕೈಬಿಟ್ಟು ಕೆಎಂಎಫ್ ನೇರ ಖರೀದಿ ಮಾಡುವ ಮೂಲಕ ಮಾರುಕಟ್ಟೆಯನ್ನ ಉತ್ತೇಜಿಸಲು ಸಹಾಯವಾಗುತ್ತದೆ. ಅಲ್ಲದೆ ರಾಜ್ಯದ ಕುಕ್ಕುಟೋದ್ಯಮ (ಕೋಳಿ ಸಾಗಾಣಿಕೆ) ಇದರ ವಾರ್ಷಿಕ ಬಳಕೆಗೆ ಕನಿಷ್ಠ 1.5 ಲಕ್ಷ ಟನ್ ಅವಶ್ಯಕತೆ ಇರುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ನೇರ ಖರೀದಿ ಮಾಡುವ ಮೂಲಕ ಬೆಲೆ ರಕ್ಷಣೆ ಮಾಡಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಾಮೂಲಿಗಿಂತ ಸುಮಾರು 20% ಅಧಿಕವಾಗಿ ಮುಂಗಾರು ಬೆಳೆ ಕಟಾವಿಗೆ ಬಂದಿದೆ. ಇದರ ಸಂಬಂಧ ಸರಕಾರವು ತನ್ನ ಆವರ್ತ ನಿಧಿಯನ್ನ ಹೆಚ್ಚು ಮಾಡಿಕೊಂಡು ಖರೀದಿ ಕೇಂದ್ರಗಳನ್ನ ತೆರೆಯಬೇಕು. ಮೆಕ್ಕೆ ಜೋಳವನ್ನು ದಲ್ಲಾಳಿಯ ಮೂಲಕ ಖರೀದಿ ಮಾಡುವುದನ್ನು ಕೈಬಿಟ್ಟು ಕೆಎಂಎಫ್ ನೇರ ಖರೀದಿ ಮಾಡಬೇಕು. ಮತ್ತು ಎಂಎಸ್‍ಪಿ (ಕನಿಷ್ಠ ಬೆಂಬಲ ಬೆಲೆಯಲ್ಲಿ) ಖರೀದಿ ಮಾಡಲು ತಕ್ಷಣವೇ ಪ್ರಾರಂಭಿಸಬೇಕು. ಇಲ್ಲದೆ ಹೋದಲ್ಲಿ ಪ್ರತಿಯೊಂದು ಬೆಳೆಗೆ ಒಂದು ಎಕರೆಗೆ 20,000 ರೂಪಾಯಿಗಳನ್ನು ರೈತನ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ವರ್ಷ ಕಟಾವಿಗೆ ಬರುವ ತೊಗರಿ, ಹತ್ತಿ, ಎಣ್ಣೆ ಕಾಳುಗಳು ಮಾರುಕಟ್ಟೆಗೆ ಬರಲಿದೆ. ಇದರ ಜೊತೆಗೆ ಭತ್ತ, ರಾಗಿ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯನ್ನ ಪ್ರವೇಶಿಸುತ್ತದೆ. ಇದನ್ನ ಎಂಎಸ್‍ಪಿ(ಕನಿಷ್ಠ ಬೆಂಬಲ ಬೆಲೆಯಲ್ಲಿ) ಖರೀದಿ ಮಾಡಲು ಕೇಂದ್ರ ಸರಕಾರದ ಸಹಾಯದೊಂದಿಗೆ ತಕ್ಷಣವೇ ಪ್ರಾರಂಭ ಮಾಡಬೇಕು. ಈ ಕುರಿತು ಎರಡು ಬಾರಿ ರಾಜ್ಯ ಸರಕಾರದಕ್ಕೆ ಪತ್ರ ಬರೆದು ಗಮನ ಸೆಳೆಯುವ ಕೆಲಸವನ್ನ ಮಾಡಲಾಗಿದೆ. ಮುಂದೆ ಬರುವ  15 ದಿನಗಳಲ್ಲಿ ಈ ಕೆಲಸವನ್ನು ಸರಕಾರ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X